News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಾಧನೆ, ಸ್ಪೂರ್ತಿ

ಫೆಬ್ರವರಿ 26-27 ನನ್ನ ಕೊನೆಯ ದಿನ ಆಮೇಲೆ ನನ್ನ ಮೇಲೆ ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ.” ಕೋತಿರಾಜ್​ ಅವರೇ ನೀಡಿದ ಹೇಳಿಕೆ ಯಾಕೆ ಗೊತ್ತಾ.

78

ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್​ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ.

ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ 3,221 ಅಡಿ ಎತ್ತರದ ಏಂಜಲ್ ಫಾಲ್ಸ್ ಏರುತ್ತಿದ್ದು, ಅದರಲ್ಲಿ ಬರುವ ಹಣವನ್ನು ಕೋಟೆಯ ಅಭಿವೃದ್ಧಿಗೆ ಹಾಗೂ ನನ್ನ ಶಿಷ್ಯರ ಜೀವನಕ್ಕಾಗಿ ಬಳಕೆ ಮಾಡುವುದಾಗಿ ತಿಳಿಸಿದರು.ಅಂದು ನಾನು ಬದುಕುವುದು ಬಹಳ ಕಷ್ಟ. ಒಂದು ವೇಳೆ ನಾನು ಸತ್ತರೆ, ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ. ಕನ್ನಡಿಗರ ಪ್ರೀತಿ ಬಿಟ್ಟು ಬೇರೇನು ಸಂಪಾದಿಸಿಲ್ಲ. ಕನ್ನಡ ನಾಡಿಗಾಗಿ ಮಹಾನ್ ಸಾಧನೆ ಮಾಡಲು ಹೊರಟಿರುವೆ.

ನನ್ನನ್ನು ಹರಸಿ ಆಶೀರ್ವದಿಸಿ ಎಂದು ಭಾವುಕರಾಗಿ ಕೋತಿರಾಜ್ ತಮ್ಮ ಮನದಾಳ ಮಾತನ್ನು ಹಂಚಿಕೊಂಡಿದ್ದಾರೆ. ನೆಲಮಂಗಲದ ಖಾಸಗಿ ಶಾಲೆಯ ಪುಟಾಣಿ ಮಕ್ಕಳು ಚಿತ್ರದುರ್ಗದ ಕೋಟೆಯ ಗತವೈಭವವನ್ನು ತೋರುವ ಒನಕೆ ಓಬವ್ವಳ ಕಿಂಡಿ, ಸೆರೆಮನೆ, ಏಳು ಸುತ್ತಿನ ಕೋಟೆ ದೇವಾಲಯಗಳ ತದ್ರೂಪವನ್ನು ನೋಡಿ ಇನ್ನಷ್ಟು ಭಾವುಕರಾಗಿ ಮಕ್ಕಳ ಜೊತೆ ತಮ್ಮ ಅನುಭವವನ್ನು ಜ್ಯೋತಿರಾಜ್ ಹಂಚಿಕೊಂಡರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…

  • ಜೀವನಶೈಲಿ

    ಶೌಚಾಲಯವಿಲ್ಲದ ಗ್ರಾಮಗಳಲ್ಲಿ ಈ ಶಿಕ್ಷಕಿ 6000ಕ್ಕೂ ಹೆಚ್ಚು ಶೌಚಾಲಯವನ್ನು ನಿರ್ಮಿಸಿದ್ದಾರೆ..!ತಿಳಿಯಲು ಈ ಲೇಖನ ಓದಿ ..

    ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಶುಭಾವಾಗುತ್ತೋ, ಅಶುಭಾವಾಗುತ್ತೋ ನೋಡಿ ತಿಳಿಯಿರಿ…

    ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…

  • ಉಪಯುಕ್ತ ಮಾಹಿತಿ

    ಪ್ಲಾಸ್ಟಿಕ್ ಪಾತ್ರೆಯಲ್ಲಿ ತಿಂಡಿ ಹಾಕಿಡುತ್ತೀರಾ? ಹಾಗಾದ್ರೆ ಈ ಲೇಖನ ಓದಿ ..

    ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.

  • corona

    ಕೋಲಾರ ಜಿಲ್ಲೆ ಯಲ್ಲಿ ಕೊರೋನ ಹೆಚ್ಚಳ

    ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…

    Loading

  • ಸುದ್ದಿ

    70 ವರ್ಷದ ಈ ವೃದ್ದನ ಬಯಕೆ ಕೇಳಿದ್ರೆ ಅಚ್ಚ್ಚರಿಯಂತು ಗ್ಯಾರಂಟಿ..ಅಷ್ಟಕ್ಕೂ ಆ ವಿಷಯವಾದ್ರು ಏನು?

    ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…