News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

57

ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.

ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು.

ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ ಗಾಯಗಳಾಗಿವೆ.16 ಮಂದಿ ಗಾಯಾಳುಗಳಲ್ಲಿ ವಿಷಮ ಸ್ಥಿತಿಯಲ್ಲಿರುವ ಏಳು ಮಂದಿ ಹೋಲಿ ಫ್ಯಾಮಿಲಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕಟ್ಟಡದಲ್ಲಿ ಒಟ್ಟು ಐದು ಅಂತಸ್ತುಗಳಿದ್ದು, ಬೆಂಕಿ ದುರಂತ ಸಂಭವಿಸಿದಾಗ ಸುಮಾರು 30ಕ್ಕೂ ಹೆಚ್ಚು ಮಂದಿ ಅದರಲ್ಲಿದ್ದರು. ಕಟ್ಟಡದಲ್ಲಿದ್ದ ವಿದ್ಯುತ್ ಮೀಟರ್ ಬೋರ್ಡ್‍ನಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ಕಟ್ಟಡವನ್ನು ವ್ಯಾಪಿಸಿ ಈ ದುರ್ಘಟನೆ ಸಂಭವಿಸಿದೆ.ಮುಂಜಾನೆ 2.21ರಲ್ಲಿ ಅಗ್ನಿಶಾಮಕ ದಳಕ್ಕೆ ಬೆಂಕಿ ಆಕಸ್ಮಿಕದ ಬಗ್ಗೆ ದೂರವಾಣಿ ಕರೆ ಬಂದಿತ್ತು. ತಕ್ಷಣ ಕಾರ್ಯ ಪ್ರವೃತ್ತರಾದ ಸಿಬ್ಬಂದಿ ಗಾಯಾಳುಗಳು ಸೇರಿದಂತೆ 20 ಮಂದಿಯನ್ನು ರಕ್ಷಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಮಿಸ್ ಸೌತ್ ಇಂಡಿಯಾ’ ಕಿರೀಟ ತನ್ನದಾಗಿಸಿಕೊಂಡ ಕಿರುತೆರೆ ನಟಿ ಕುಲವಧು ಧನ್ಯಾ….

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…

  • ಸುದ್ದಿ

    ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

    19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….

  • ಸುದ್ದಿ

    ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಹಣ ಎಷ್ಟು ಎಂದು ಅಕ್ಷಯ್ ಕುಮಾರ್ ಕೇಳಿದ ಪ್ರಶ್ನೆಗೆ ಮೋದಿ ಹೇಳಿದ್ದೇನು ಗೊತ್ತಾ?

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…

  • ಸುದ್ದಿ

    5 ಲಕ್ಷ ರೂ ಬಂಡವಾಳದಿಂದ ಮುಂಬೈ ಗೆ ತೆರೆಳಿದ ಸಿದ್ದಾರ್ಥ್ ಈಗ ದೇಶವೇ ತಲೆ ಎತ್ತಿ ನೋಡುವಂತೆ ಬೆಳೆದಿದ್ದಾರೆ …..!

    ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ  ಸಿದ್ದಾರ್ಥ್ ರವರು  ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು  ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…

  • ಆರೋಗ್ಯ

    ಮಧುಮೇಹಿಗಳಿಗೆ ಗುಡ್ ನ್ಯೂಸ್, ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.

    ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…

  • ಸುದ್ದಿ

    ಹೆಸರಿಗೆ ತಕ್ಕಂತೆ ಶ್ವೇತ ಸೌಂದರ್ಯ ತುಂಬಿಕೊಂಡ ಶ್ವೇತಾದ್ರಿ ಪರ್ವತ.! ಪ್ರವಾಸಿಗರಿಗೆ ಸುಂದರ ತಾಣ….

    ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…