ಸುದ್ದಿ

ಮೀನಿಗಾಗಿ ಬಲೆ ಬೀಸಿದವನಿಗೆ ಸಿಕ್ಕಿದ್ದು ಬರೋಬ್ಬರಿ 20 ಕೋಟಿ, ಅದೇಗೆ ಗೊತ್ತೆ

533

ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು.

ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ. ಇದರಿಂದ ಆತ ಬೇಸರದಲ್ಲಿದ್ದ. ಇನ್ನೇನು ವಾಪಸ ಬರಬೇಕೆಂದು ಆತ ಯೋಚಿಸುತ್ತಿರಬೇಕಾದರೆ ತಿಮಿಂಗಲ ವಾಂತಿ ತೇಲುತ್ತಿರುವುದು ಗಮನಕ್ಕೆ ಬಂತು ಕೂಡಲೇ ಅದಕ್ಕೆ ಬಲೇ ಹಾಕಿ ತನ್ನ ಬೋಟ್ ನಲ್ಲಿ ಇಟ್ಟುಕೊಂಡ. ಅಂದಹಾಗೆ ತಿಮಿಂಗಿಲ ವಾಂತಿಗೆ ಅಷ್ಟೊಂದು ಬೆಲೆ ಏಕೆ ಎಂದು ಯೋಚಿಸುತ್ತಿದ್ದೀರಾ ಮುಂದೆ ಓದಿ.


ತಿಮಿಂಗಿಲಗಳು ಕೆಲವು ಬಾರಿ ವಾಂತಿ ಮಾಡಿಕೊಳ್ಳುತ್ತವೆ. ಮೇಣದಂತಿರುವ ಇದನ್ನು ಅಂಬರ್ ಗ್ರೀಸ್ ಎಂದೂ ಕರೆಯಲಾಗುತ್ತದೆ. ಸಮುದ್ರದ ನೀರಿನಲ್ಲಿ ವರ್ಷಗಟ್ಟಲೆ ತೇಲುವ ಇದು ಬರಬರುತ್ತಾ ಕಲ್ಲಿನಂತಾಗುತ್ತದೆ. ಬಳಿಕ ಸಮುದ್ರದ ದಡ ಬಂದು ಸೇರುತ್ತದೆ. ಇದಕ್ಕಾಗಿ ಹಲವರು ಹುಡುಕಾಟ ನಡೆಸುತ್ತಾರಾದರೂ ಅದೃಷ್ಟ ಇದ್ದವರಿಗೆ ಮಾತ್ರ ಸಿಗುತ್ತದೆ.


ಈ ಅಂಬರ್ ಗ್ರೀಸ್ ಅನ್ನು ಪರ್ಫ್ಯೂಮ್ ಉದ್ಯಮದಲ್ಲಿ ಬಳಕೆ ಮಾಡಿಕೊಳ್ಳಲಿದ್ದು, ಲಕ್ಷಾಂತರ ರೂಪಾಯಿಗಳಿಗೆ ಇದನ್ನು ಖರೀದಿ ಮಾಡುತ್ತಾರೆ. ಇದು ಸಿಕ್ಕವರದ್ದು, ಅದೃಷ್ಟವೇ ಸರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರವಿಚಂದ್ರನ್ ಇನ್ನು ಮುಂದೆ ಡಾ.ರವಿಚಂದ್ರನ್ : ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ ನಮ್ಮ ಕನಸುಗಾರ….!

    ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್  ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ  ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್  ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…

  • ಜ್ಯೋತಿಷ್ಯ

    ಶನಿ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಭಕ್ತಿಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…

  • ಸುದ್ದಿ

    ಹಳಿಗಳಲ್ಲಿ ಇನ್ಮುಂದೆ ಕಂಪನಿ ರೈಲು ಸಂಚಾರ…!

    ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್‌ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್‌ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದ‌ಕ್ಕೂ ಮುನ್ನ…

  • ತಂತ್ರಜ್ಞಾನ

    ಶೌಚಾಲಯಗಳ ಸ್ವಚ್ಛತೆಗೆ ರೈಲ್ವೆ ಇಲಾಖೆ 42 ಕೋಟಿ ಮೌಲ್ಯದ ಹಸುವಿನ ಬೆರಣಿ ಖರೀದಿಸ್ತಿ ಏಕೆ..?ತಿಳಿಯಲು ಇದನ್ನು ಓದಿ..

    ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.