ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು.
ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ. ಇದರಿಂದ ಆತ ಬೇಸರದಲ್ಲಿದ್ದ. ಇನ್ನೇನು ವಾಪಸ ಬರಬೇಕೆಂದು ಆತ ಯೋಚಿಸುತ್ತಿರಬೇಕಾದರೆ ತಿಮಿಂಗಲ ವಾಂತಿ ತೇಲುತ್ತಿರುವುದು ಗಮನಕ್ಕೆ ಬಂತು ಕೂಡಲೇ ಅದಕ್ಕೆ ಬಲೇ ಹಾಕಿ ತನ್ನ ಬೋಟ್ ನಲ್ಲಿ ಇಟ್ಟುಕೊಂಡ. ಅಂದಹಾಗೆ ತಿಮಿಂಗಿಲ ವಾಂತಿಗೆ ಅಷ್ಟೊಂದು ಬೆಲೆ ಏಕೆ ಎಂದು ಯೋಚಿಸುತ್ತಿದ್ದೀರಾ ಮುಂದೆ ಓದಿ.
ತಿಮಿಂಗಿಲಗಳು ಕೆಲವು ಬಾರಿ ವಾಂತಿ ಮಾಡಿಕೊಳ್ಳುತ್ತವೆ. ಮೇಣದಂತಿರುವ ಇದನ್ನು ಅಂಬರ್ ಗ್ರೀಸ್ ಎಂದೂ ಕರೆಯಲಾಗುತ್ತದೆ. ಸಮುದ್ರದ ನೀರಿನಲ್ಲಿ ವರ್ಷಗಟ್ಟಲೆ ತೇಲುವ ಇದು ಬರಬರುತ್ತಾ ಕಲ್ಲಿನಂತಾಗುತ್ತದೆ. ಬಳಿಕ ಸಮುದ್ರದ ದಡ ಬಂದು ಸೇರುತ್ತದೆ. ಇದಕ್ಕಾಗಿ ಹಲವರು ಹುಡುಕಾಟ ನಡೆಸುತ್ತಾರಾದರೂ ಅದೃಷ್ಟ ಇದ್ದವರಿಗೆ ಮಾತ್ರ ಸಿಗುತ್ತದೆ.
ಈ ಅಂಬರ್ ಗ್ರೀಸ್ ಅನ್ನು ಪರ್ಫ್ಯೂಮ್ ಉದ್ಯಮದಲ್ಲಿ ಬಳಕೆ ಮಾಡಿಕೊಳ್ಳಲಿದ್ದು, ಲಕ್ಷಾಂತರ ರೂಪಾಯಿಗಳಿಗೆ ಇದನ್ನು ಖರೀದಿ ಮಾಡುತ್ತಾರೆ. ಇದು ಸಿಕ್ಕವರದ್ದು, ಅದೃಷ್ಟವೇ ಸರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್ನಿಂದ ಹೊಡಿಬೇಕಾ? ಅಥವಾ ಗ್ಯಾಸ್ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.