ಸುದ್ದಿ

10 ಸಾವಿರ ಅಡಿ ಎತ್ತರದಲ್ಲಿ ಇದ್ದ ವಿಮಾನದಿಂದ ಬಿದ್ದ ಈ ಹುಡುಗಿ ಅಮೆಜಾನ್ ಕಾಡಿನಲ್ಲಿ ಬದುಕಿದ್ದು ಹೇಗೆ ಗೊತ್ತಾ.

102

ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ ಮೂಲಕ ಹೊರಡುತ್ತಾಳೆ. ಇನ್ನು ಡಿಸೆಂಬರ್ ತಿಂಗಳಲ್ಲಿ ಕ್ರಿಸ್ಮಸ್ ಹಬ್ಬ ಇರುವ ಕಾರಣ ಎಲ್ಲಾ ವಿಮಾನಗಳ ವಿಕೆಟ್ ಆಗಾಗಲೇ ಬುಕ್ ಆಗಿತ್ತು, ಆದರೆ ಲಿಂಸಾ ಏರ್ಲೈನ್ಸ್ ಅನ್ನುವ ವಿಮಾನದ ಟಿಕೆಟ್ ಬುಕ್ ಆಗಿರುವುದಿಲ್ಲ. ಇನ್ನು ಈ ವಿಮಾನದ ಟ್ರ್ಯಾಕ್ ರೆಕಾರ್ಡ್ ಚನ್ನಾಗಿ ಇಲ್ಲದ ಕಾರಣ ಜೂಲಿಯನ್ ಅವರ ತಂದೆ ನೀವು ಈ ವಿಮಾನದಲ್ಲಿ ಬರಬೇಡಿ ಬೇರೆ ವಿಮಾನದಲ್ಲಿ ಬನ್ನಿ ಅನ್ನುವ ಸಲಹೆಯನ್ನ ಕೊಡುತ್ತಾರೆ.

ತಂದೆಯನ್ನ ಆದಷ್ಟು ಬೇಗ ಭೇಟಿ ಮಾಡಬೇಕು ಅನ್ನುವ ಸಲುವಾಗಿ ತಂದೆಯ ಮಾತನ್ನ ದಿಕ್ಕರಿಸಿ ಜೂಲಿಯನ್ ಮತ್ತು ಆಕೆಯ ತಾಯಿ ಈ ವಿಮಾನದಲ್ಲೇ ಟಿಕೆಟ್ ಬುಕ್ ಮಾಡುತ್ತಾರೆ. ಇನ್ನು ಡಿಸೆಂಬರ್ 24 ತಾರೀಕಿನಂದು ಕಿಕೆಟ್ ಬುಕ್ ಮಾಡಲಾಗುತ್ತದೆ ಮತ್ತು ಆ ದಿನ ವಾತಾವರಣ ಸರಿ ಇಲ್ಲದ ಕಾರಣ ವಿಮಾನದ 7 ಘಂಟೆ ತಡವಾಗಿ ಹೊರಡುತ್ತದೆ, ಇನ್ನು ವಿಮಾನದ ಹೋರಾಟ ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇರುತ್ತದೆ ಆದರೆ ಕೆಲವು ಸಮಯದ ನಂತರ ಮತ್ತೆ ವಾತಾವರಣ ಹಾಳಾಗುತ್ತದೆ ಅತ್ತು ತೂಫಾನ್ ಬರುವ ಮುನ್ಸೂಚನೆ ಕೂಡ ಕಾಣಿಸುತ್ತದೆ. ಇನ್ನು ಆಗಾಗಲೇ ವಿಮಾನ ತುಂಬಾ ಎತ್ತರಕ್ಕೆ ಹೋಗಿತ್ತು ಮತ್ತು ವಾತಾವರಣ ಸರಿ ಇಲ್ಲದ ಕಾರಣ ನಾಲ್ಕು ದಿಕ್ಕಿನಲ್ಲಿ ಕೂಡ ಗಾಳಿ ಜೋರಾಗಿ ಬೀಸುತ್ತಿದ್ದು ಮತ್ತು ಆಗಾಗ್ಗೆ ಕ್ಯಾಬಿನ್ ನಲ್ಲಿ ಲೈಟ್ಸ್ ಗಳು ಕೂಡ ಆನ್ ಆಫ್ ಆಗುತ್ತಿತ್ತು.

ಇನ್ನು ಹೀಗೆ ಸ್ವಲ್ಪ ಸಮಯದ ನಂತರ ಆ ವಿಮಾನದ ಬ್ಯಾಲೆನ್ಸ್ ಚೇಂಜ್ ಆಗುತ್ತದೆ ಮತ್ತು ವಿಮಾನದಲ್ಲಿ ಇದ್ದ ಪ್ರಯಾಣಿಕರು ತುಂಬಾ ಭಯಭೀತರಾಗುತ್ತಾರೆ. ಹೀಗೆ ಕೆಲವು ಸಮಯದ ನಂತರ ವಿಮಾನದ ಕೆಲವು ಭಾಗಗಳು ಕೆಲಸ ಮಾಡುವುದನ್ನ ನಿಲ್ಲುಸುತ್ತದೆ ಹಾಗೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತದೆ ಮತ್ತು ವಿಮಾನದ 10 ಎತ್ತರದಲ್ಲಿ ಇದ್ದಾಗಲೇ ಸ್ಪೋಟವಾಗಿ ಪೀಸ್ ಪೀಸ್ ಆಗುತ್ತದೆ. ಇನ್ನು ಈ ಸಮಯದಲ್ಲಿ ಜೂಲಿಯನ್ ತಾನು ಕುಳಿತಿದ್ದ ಸೀಟ್ ಸಮೇತವಾಗಿ ಹತ್ತು ಸಾವಿರ ಅಡಿಯಿಂದ ಕೆಳಗೆ ಬೀಳುತ್ತಾಳೆ ಮತ್ತು ಅಷ್ಟು ಎತ್ತರಿಂದ ಬಿದ್ದ ಕಾರಣಕ್ಕೆ ಜೂಲಿಯನ್ ಗೆ ಪ್ರಜ್ಞೆ ತಪ್ಪುತ್ತದೆ. ಜೂಲಿಯನ್ ಸೀಟ್ ಬೆಲ್ಟ್ ಧರಿಸಿಕೊಂಡು ಕುಳಿತಿದ್ದ ಕಾರಣ ಆ ಸೀಟ್ ನ ಬೆಲ್ಟ್ ಒಂದು ಮರಕ್ಕೆ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ಜೂಲಿಯನ್ ಒಬ್ಬಳನ್ನ ಬಿಟ್ಟು ಉಳಿದ ಎಲ್ಲಾ ಜನರು ತಮ್ಮ ಪ್ರಾಣವನ್ನ ಕಳೆದುಕೊಳ್ಳುತ್ತಾರೆ. ಇನ್ನು 24 ಘಂಟೆಯ ನಂತರ ಜೂಲಿಯನ್ ಗೆ ಪ್ರಜ್ಞೆ ಬರುತ್ತದೆ, ಜೂಲಿಯನ್ ಕಾಡಿನಲ್ಲಿ ಇದ್ದ ಕಾರಣ ನಾನು ಎಲ್ಲಿದ್ದೀನಿ, ಇಲ್ಲಿಂದ ಹೇಗೆ ಹೋಗುವುದು ಎಂದು ತಿಳಿಯದೆ ಜೂಲಿಯನ್ ಜೋರಾಗಿ ಅಳುತ್ತಿರುತ್ತಾಳೆ.

ಇನ್ನು ಈ ಸಮಯದಲ್ಲಿ ಜೂಲಿಯನ್ ಗೆ ನಾವು ಕಾಡಿನಲ್ಲಿ ಇದ್ದಾಗ ನೀರು ನಮಗೆ ದಾರಿಯನ್ನ ಹುಡುಕಿ ಕೊಡಲು ತುಂಬಾ ಸಹಾಯ ಮಾಡುತ್ತದೆ ಎಂದು ತಂದೆ ಹೇಳಿದ ಮಾತು ಆಕೆಯ ನೆನಪಿಗೆ ಬರುತ್ತದೆ ಮತ್ತು ಅದೇ ರೀತಿಯಾಗಿ ಜೂಲಿಯನ್ ನೀರು ಇರುವ ಸ್ಥಳವನ್ನ ಹುಡುಕಲು ಆರಂಭ ಮಾಡುತ್ತಾಳೆ ಮತ್ತು ಕೆಲವು ಘಂಟೆಗಳ ನಂತರ ಆಕೆಗೆ ಸಣ್ಣದಾಗಿ ನೀರು ಹರಿಯುವ ಒಂದು ಪ್ರದೇಶ ಸಿಗುತ್ತದೆ. ಇನ್ನು ಆ ನದಿಯ ಮೂಲಕ ದಾರಿಯನ್ನ ಹುಡುಕಲು ಮುಂದಾಗುತ್ತಾಳೆ ಜೂಲಿಯನ್ ಮತ್ತು ಹೀಗೆ ಹತ್ತು ದಿನಗಳ ಕಾಲ ಅಮೆಜಾನ್ ಕಾಡಿನಲ್ಲಿ ವಾಸ ಮಾಡುತ್ತಾಳೆ ಜೂಲಿಯನ್. ಹೀಗೆ ಹತ್ತು ದಿನದ ನಂತರ ಆಕೆಯ ಆ ನದಿಯಲ್ಲಿ ಒಂದು ದೋಣಿ ಕಾಣುತ್ತದೆ ಮತ್ತು ಆ ದೋಣಿಯ ಸಹಾಯದ ಮೂಲಕ ಆಕೆ ತನ್ನ ಮನೆಯನ್ನ ಮತ್ತೆ ಮರಳಿ ಸೇರುತ್ತಾಳೆ ಮತ್ತು ನಡೆದ ಘಟನೆಯ ಬಗ್ಗೆ ಎಲ್ಲರಿಗೂ ವಿವರಿಸುತ್ತಾಳೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ. ಮಲಗುವ ಮುನ್ನ ಎಚ್ಚರ.!

    ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…

  • ಸುದ್ದಿ

    29 ವರ್ಷದ ಯುವಕನ ದೇಹದಲ್ಲಿತ್ತು ಗರ್ಭಕೋಶ …ನಂತರ ಏನಾಯ್ತು?

    ಮುಂಬಯಿಯ ಜೆ.ಜೆ. ಹಾಸ್ಪಿಟಲ್‌ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್‌ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್‌ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್‌ ಡಾ. ವೆಂಕಟ್‌ ಗೀತೆ ಅವರಲ್ಲಿಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…

  • Law

    ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ 10 ವರ್ಷ ಜೈಲು ಶಿಕ್ಷೆ..!

    ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.

  • ರಾಜಕೀಯ

    ಅಬ್ಬಾ! ಬೃಹತ್ ಸೇಬಿನ ಹಾರ ಹಾಕಿ ಹೆಚ್.ಡಿ.ಕೆ ಅವರಿಗೆ ಸ್ವಾಗತ…ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ…ನೀವೂ ನೋಡಿ…

    ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ  ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು  ಅದ್ಧೂರಿ ಬೈಕ್ ರ‍್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…