ಸುದ್ದಿ

10 ಸಾವಿರ ಅಡಿ ಎತ್ತರದಲ್ಲಿ ಇದ್ದ ವಿಮಾನದಿಂದ ಬಿದ್ದ ಈ ಹುಡುಗಿ ಅಮೆಜಾನ್ ಕಾಡಿನಲ್ಲಿ ಬದುಕಿದ್ದು ಹೇಗೆ ಗೊತ್ತಾ.

106

ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ ಮೂಲಕ ಹೊರಡುತ್ತಾಳೆ. ಇನ್ನು ಡಿಸೆಂಬರ್ ತಿಂಗಳಲ್ಲಿ ಕ್ರಿಸ್ಮಸ್ ಹಬ್ಬ ಇರುವ ಕಾರಣ ಎಲ್ಲಾ ವಿಮಾನಗಳ ವಿಕೆಟ್ ಆಗಾಗಲೇ ಬುಕ್ ಆಗಿತ್ತು, ಆದರೆ ಲಿಂಸಾ ಏರ್ಲೈನ್ಸ್ ಅನ್ನುವ ವಿಮಾನದ ಟಿಕೆಟ್ ಬುಕ್ ಆಗಿರುವುದಿಲ್ಲ. ಇನ್ನು ಈ ವಿಮಾನದ ಟ್ರ್ಯಾಕ್ ರೆಕಾರ್ಡ್ ಚನ್ನಾಗಿ ಇಲ್ಲದ ಕಾರಣ ಜೂಲಿಯನ್ ಅವರ ತಂದೆ ನೀವು ಈ ವಿಮಾನದಲ್ಲಿ ಬರಬೇಡಿ ಬೇರೆ ವಿಮಾನದಲ್ಲಿ ಬನ್ನಿ ಅನ್ನುವ ಸಲಹೆಯನ್ನ ಕೊಡುತ್ತಾರೆ.

ತಂದೆಯನ್ನ ಆದಷ್ಟು ಬೇಗ ಭೇಟಿ ಮಾಡಬೇಕು ಅನ್ನುವ ಸಲುವಾಗಿ ತಂದೆಯ ಮಾತನ್ನ ದಿಕ್ಕರಿಸಿ ಜೂಲಿಯನ್ ಮತ್ತು ಆಕೆಯ ತಾಯಿ ಈ ವಿಮಾನದಲ್ಲೇ ಟಿಕೆಟ್ ಬುಕ್ ಮಾಡುತ್ತಾರೆ. ಇನ್ನು ಡಿಸೆಂಬರ್ 24 ತಾರೀಕಿನಂದು ಕಿಕೆಟ್ ಬುಕ್ ಮಾಡಲಾಗುತ್ತದೆ ಮತ್ತು ಆ ದಿನ ವಾತಾವರಣ ಸರಿ ಇಲ್ಲದ ಕಾರಣ ವಿಮಾನದ 7 ಘಂಟೆ ತಡವಾಗಿ ಹೊರಡುತ್ತದೆ, ಇನ್ನು ವಿಮಾನದ ಹೋರಾಟ ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇರುತ್ತದೆ ಆದರೆ ಕೆಲವು ಸಮಯದ ನಂತರ ಮತ್ತೆ ವಾತಾವರಣ ಹಾಳಾಗುತ್ತದೆ ಅತ್ತು ತೂಫಾನ್ ಬರುವ ಮುನ್ಸೂಚನೆ ಕೂಡ ಕಾಣಿಸುತ್ತದೆ. ಇನ್ನು ಆಗಾಗಲೇ ವಿಮಾನ ತುಂಬಾ ಎತ್ತರಕ್ಕೆ ಹೋಗಿತ್ತು ಮತ್ತು ವಾತಾವರಣ ಸರಿ ಇಲ್ಲದ ಕಾರಣ ನಾಲ್ಕು ದಿಕ್ಕಿನಲ್ಲಿ ಕೂಡ ಗಾಳಿ ಜೋರಾಗಿ ಬೀಸುತ್ತಿದ್ದು ಮತ್ತು ಆಗಾಗ್ಗೆ ಕ್ಯಾಬಿನ್ ನಲ್ಲಿ ಲೈಟ್ಸ್ ಗಳು ಕೂಡ ಆನ್ ಆಫ್ ಆಗುತ್ತಿತ್ತು.

ಇನ್ನು ಹೀಗೆ ಸ್ವಲ್ಪ ಸಮಯದ ನಂತರ ಆ ವಿಮಾನದ ಬ್ಯಾಲೆನ್ಸ್ ಚೇಂಜ್ ಆಗುತ್ತದೆ ಮತ್ತು ವಿಮಾನದಲ್ಲಿ ಇದ್ದ ಪ್ರಯಾಣಿಕರು ತುಂಬಾ ಭಯಭೀತರಾಗುತ್ತಾರೆ. ಹೀಗೆ ಕೆಲವು ಸಮಯದ ನಂತರ ವಿಮಾನದ ಕೆಲವು ಭಾಗಗಳು ಕೆಲಸ ಮಾಡುವುದನ್ನ ನಿಲ್ಲುಸುತ್ತದೆ ಹಾಗೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತದೆ ಮತ್ತು ವಿಮಾನದ 10 ಎತ್ತರದಲ್ಲಿ ಇದ್ದಾಗಲೇ ಸ್ಪೋಟವಾಗಿ ಪೀಸ್ ಪೀಸ್ ಆಗುತ್ತದೆ. ಇನ್ನು ಈ ಸಮಯದಲ್ಲಿ ಜೂಲಿಯನ್ ತಾನು ಕುಳಿತಿದ್ದ ಸೀಟ್ ಸಮೇತವಾಗಿ ಹತ್ತು ಸಾವಿರ ಅಡಿಯಿಂದ ಕೆಳಗೆ ಬೀಳುತ್ತಾಳೆ ಮತ್ತು ಅಷ್ಟು ಎತ್ತರಿಂದ ಬಿದ್ದ ಕಾರಣಕ್ಕೆ ಜೂಲಿಯನ್ ಗೆ ಪ್ರಜ್ಞೆ ತಪ್ಪುತ್ತದೆ. ಜೂಲಿಯನ್ ಸೀಟ್ ಬೆಲ್ಟ್ ಧರಿಸಿಕೊಂಡು ಕುಳಿತಿದ್ದ ಕಾರಣ ಆ ಸೀಟ್ ನ ಬೆಲ್ಟ್ ಒಂದು ಮರಕ್ಕೆ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ಜೂಲಿಯನ್ ಒಬ್ಬಳನ್ನ ಬಿಟ್ಟು ಉಳಿದ ಎಲ್ಲಾ ಜನರು ತಮ್ಮ ಪ್ರಾಣವನ್ನ ಕಳೆದುಕೊಳ್ಳುತ್ತಾರೆ. ಇನ್ನು 24 ಘಂಟೆಯ ನಂತರ ಜೂಲಿಯನ್ ಗೆ ಪ್ರಜ್ಞೆ ಬರುತ್ತದೆ, ಜೂಲಿಯನ್ ಕಾಡಿನಲ್ಲಿ ಇದ್ದ ಕಾರಣ ನಾನು ಎಲ್ಲಿದ್ದೀನಿ, ಇಲ್ಲಿಂದ ಹೇಗೆ ಹೋಗುವುದು ಎಂದು ತಿಳಿಯದೆ ಜೂಲಿಯನ್ ಜೋರಾಗಿ ಅಳುತ್ತಿರುತ್ತಾಳೆ.

ಇನ್ನು ಈ ಸಮಯದಲ್ಲಿ ಜೂಲಿಯನ್ ಗೆ ನಾವು ಕಾಡಿನಲ್ಲಿ ಇದ್ದಾಗ ನೀರು ನಮಗೆ ದಾರಿಯನ್ನ ಹುಡುಕಿ ಕೊಡಲು ತುಂಬಾ ಸಹಾಯ ಮಾಡುತ್ತದೆ ಎಂದು ತಂದೆ ಹೇಳಿದ ಮಾತು ಆಕೆಯ ನೆನಪಿಗೆ ಬರುತ್ತದೆ ಮತ್ತು ಅದೇ ರೀತಿಯಾಗಿ ಜೂಲಿಯನ್ ನೀರು ಇರುವ ಸ್ಥಳವನ್ನ ಹುಡುಕಲು ಆರಂಭ ಮಾಡುತ್ತಾಳೆ ಮತ್ತು ಕೆಲವು ಘಂಟೆಗಳ ನಂತರ ಆಕೆಗೆ ಸಣ್ಣದಾಗಿ ನೀರು ಹರಿಯುವ ಒಂದು ಪ್ರದೇಶ ಸಿಗುತ್ತದೆ. ಇನ್ನು ಆ ನದಿಯ ಮೂಲಕ ದಾರಿಯನ್ನ ಹುಡುಕಲು ಮುಂದಾಗುತ್ತಾಳೆ ಜೂಲಿಯನ್ ಮತ್ತು ಹೀಗೆ ಹತ್ತು ದಿನಗಳ ಕಾಲ ಅಮೆಜಾನ್ ಕಾಡಿನಲ್ಲಿ ವಾಸ ಮಾಡುತ್ತಾಳೆ ಜೂಲಿಯನ್. ಹೀಗೆ ಹತ್ತು ದಿನದ ನಂತರ ಆಕೆಯ ಆ ನದಿಯಲ್ಲಿ ಒಂದು ದೋಣಿ ಕಾಣುತ್ತದೆ ಮತ್ತು ಆ ದೋಣಿಯ ಸಹಾಯದ ಮೂಲಕ ಆಕೆ ತನ್ನ ಮನೆಯನ್ನ ಮತ್ತೆ ಮರಳಿ ಸೇರುತ್ತಾಳೆ ಮತ್ತು ನಡೆದ ಘಟನೆಯ ಬಗ್ಗೆ ಎಲ್ಲರಿಗೂ ವಿವರಿಸುತ್ತಾಳೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಹವಾ ಮಹಲ್

      ಇದು ಭಾರತದ ಜೈಪುರ್‌ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…

  • ಉಪಯುಕ್ತ ಮಾಹಿತಿ

    ಯಾವ ದಿಕ್ಕಿಗೆ ಮಲಗಿದ್ರೆ ಒಳ್ಳೆಯದು ಗೊತ್ತಾ?ಇದು ಮೂಡ ನಂಬಿಕೆಯಲ್ಲ.. ಇದರ ಹಿಂದಿದೆ ನೋಡಿ ಅಧ್ಬುತ ಮಹತ್ವ..!

    ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ  ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…

  • ಉಪಯುಕ್ತ ಮಾಹಿತಿ

    ಹಿಮ್ಮಡಿಗಳ ಬಿರುಕಿನ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

  • ಸುದ್ದಿ

    ದೇವಸ್ಥಾನದ ಬಳಿ ಭಿಕ್ಷೆ ಬೇಡಿದರೆ ಇಷ್ಟೊಂದು ಹಣ ಇರುತ್ತಾ.?ಬಿಕ್ಷುಕಿ ಬಳಿ ಬ್ಯಾಂಕ್ ಅಕೌಂಟ್, ಕ್ರೆಡಿಟ್ ಕಾರ್ಡ್…!

    ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…

  • ದೇವರು, ವಿಸ್ಮಯ ಜಗತ್ತು

    ಬ್ರಹ್ಮ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಗೊತ್ತಾ, ಹೆಣ್ಣನ್ನ ಸೃಷ್ಟಿಸಲು ಬ್ರಹ್ಮ ತಗೆದುಕೊಂಡ ಸಮಯ ಎಷ್ಟು ಗೊತ್ತಾ. ನೋಡಿ ಹೆಣ್ಣಿನ ಸೃಷ್ಟಿ.

    ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್…

  • ಸುದ್ದಿ

    ಥ್ರೆಡ್ಡಿಂಗ್ ನಂತರ ಉಂಟಾಗುವ ಮೊಡವೆಗಳ ಪರಿಹಾರಕ್ಕೆ ಇಲ್ಲಿದೆ ಸುಲಭ ‘ಉಪಾಯ’…!

    ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…