ಸುದ್ದಿ

10 ಸಾವಿರ ಅಡಿ ಎತ್ತರದಲ್ಲಿ ಇದ್ದ ವಿಮಾನದಿಂದ ಬಿದ್ದ ಈ ಹುಡುಗಿ ಅಮೆಜಾನ್ ಕಾಡಿನಲ್ಲಿ ಬದುಕಿದ್ದು ಹೇಗೆ ಗೊತ್ತಾ.

106

ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ ಮೂಲಕ ಹೊರಡುತ್ತಾಳೆ. ಇನ್ನು ಡಿಸೆಂಬರ್ ತಿಂಗಳಲ್ಲಿ ಕ್ರಿಸ್ಮಸ್ ಹಬ್ಬ ಇರುವ ಕಾರಣ ಎಲ್ಲಾ ವಿಮಾನಗಳ ವಿಕೆಟ್ ಆಗಾಗಲೇ ಬುಕ್ ಆಗಿತ್ತು, ಆದರೆ ಲಿಂಸಾ ಏರ್ಲೈನ್ಸ್ ಅನ್ನುವ ವಿಮಾನದ ಟಿಕೆಟ್ ಬುಕ್ ಆಗಿರುವುದಿಲ್ಲ. ಇನ್ನು ಈ ವಿಮಾನದ ಟ್ರ್ಯಾಕ್ ರೆಕಾರ್ಡ್ ಚನ್ನಾಗಿ ಇಲ್ಲದ ಕಾರಣ ಜೂಲಿಯನ್ ಅವರ ತಂದೆ ನೀವು ಈ ವಿಮಾನದಲ್ಲಿ ಬರಬೇಡಿ ಬೇರೆ ವಿಮಾನದಲ್ಲಿ ಬನ್ನಿ ಅನ್ನುವ ಸಲಹೆಯನ್ನ ಕೊಡುತ್ತಾರೆ.

ತಂದೆಯನ್ನ ಆದಷ್ಟು ಬೇಗ ಭೇಟಿ ಮಾಡಬೇಕು ಅನ್ನುವ ಸಲುವಾಗಿ ತಂದೆಯ ಮಾತನ್ನ ದಿಕ್ಕರಿಸಿ ಜೂಲಿಯನ್ ಮತ್ತು ಆಕೆಯ ತಾಯಿ ಈ ವಿಮಾನದಲ್ಲೇ ಟಿಕೆಟ್ ಬುಕ್ ಮಾಡುತ್ತಾರೆ. ಇನ್ನು ಡಿಸೆಂಬರ್ 24 ತಾರೀಕಿನಂದು ಕಿಕೆಟ್ ಬುಕ್ ಮಾಡಲಾಗುತ್ತದೆ ಮತ್ತು ಆ ದಿನ ವಾತಾವರಣ ಸರಿ ಇಲ್ಲದ ಕಾರಣ ವಿಮಾನದ 7 ಘಂಟೆ ತಡವಾಗಿ ಹೊರಡುತ್ತದೆ, ಇನ್ನು ವಿಮಾನದ ಹೋರಾಟ ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇರುತ್ತದೆ ಆದರೆ ಕೆಲವು ಸಮಯದ ನಂತರ ಮತ್ತೆ ವಾತಾವರಣ ಹಾಳಾಗುತ್ತದೆ ಅತ್ತು ತೂಫಾನ್ ಬರುವ ಮುನ್ಸೂಚನೆ ಕೂಡ ಕಾಣಿಸುತ್ತದೆ. ಇನ್ನು ಆಗಾಗಲೇ ವಿಮಾನ ತುಂಬಾ ಎತ್ತರಕ್ಕೆ ಹೋಗಿತ್ತು ಮತ್ತು ವಾತಾವರಣ ಸರಿ ಇಲ್ಲದ ಕಾರಣ ನಾಲ್ಕು ದಿಕ್ಕಿನಲ್ಲಿ ಕೂಡ ಗಾಳಿ ಜೋರಾಗಿ ಬೀಸುತ್ತಿದ್ದು ಮತ್ತು ಆಗಾಗ್ಗೆ ಕ್ಯಾಬಿನ್ ನಲ್ಲಿ ಲೈಟ್ಸ್ ಗಳು ಕೂಡ ಆನ್ ಆಫ್ ಆಗುತ್ತಿತ್ತು.

ಇನ್ನು ಹೀಗೆ ಸ್ವಲ್ಪ ಸಮಯದ ನಂತರ ಆ ವಿಮಾನದ ಬ್ಯಾಲೆನ್ಸ್ ಚೇಂಜ್ ಆಗುತ್ತದೆ ಮತ್ತು ವಿಮಾನದಲ್ಲಿ ಇದ್ದ ಪ್ರಯಾಣಿಕರು ತುಂಬಾ ಭಯಭೀತರಾಗುತ್ತಾರೆ. ಹೀಗೆ ಕೆಲವು ಸಮಯದ ನಂತರ ವಿಮಾನದ ಕೆಲವು ಭಾಗಗಳು ಕೆಲಸ ಮಾಡುವುದನ್ನ ನಿಲ್ಲುಸುತ್ತದೆ ಹಾಗೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತದೆ ಮತ್ತು ವಿಮಾನದ 10 ಎತ್ತರದಲ್ಲಿ ಇದ್ದಾಗಲೇ ಸ್ಪೋಟವಾಗಿ ಪೀಸ್ ಪೀಸ್ ಆಗುತ್ತದೆ. ಇನ್ನು ಈ ಸಮಯದಲ್ಲಿ ಜೂಲಿಯನ್ ತಾನು ಕುಳಿತಿದ್ದ ಸೀಟ್ ಸಮೇತವಾಗಿ ಹತ್ತು ಸಾವಿರ ಅಡಿಯಿಂದ ಕೆಳಗೆ ಬೀಳುತ್ತಾಳೆ ಮತ್ತು ಅಷ್ಟು ಎತ್ತರಿಂದ ಬಿದ್ದ ಕಾರಣಕ್ಕೆ ಜೂಲಿಯನ್ ಗೆ ಪ್ರಜ್ಞೆ ತಪ್ಪುತ್ತದೆ. ಜೂಲಿಯನ್ ಸೀಟ್ ಬೆಲ್ಟ್ ಧರಿಸಿಕೊಂಡು ಕುಳಿತಿದ್ದ ಕಾರಣ ಆ ಸೀಟ್ ನ ಬೆಲ್ಟ್ ಒಂದು ಮರಕ್ಕೆ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ಜೂಲಿಯನ್ ಒಬ್ಬಳನ್ನ ಬಿಟ್ಟು ಉಳಿದ ಎಲ್ಲಾ ಜನರು ತಮ್ಮ ಪ್ರಾಣವನ್ನ ಕಳೆದುಕೊಳ್ಳುತ್ತಾರೆ. ಇನ್ನು 24 ಘಂಟೆಯ ನಂತರ ಜೂಲಿಯನ್ ಗೆ ಪ್ರಜ್ಞೆ ಬರುತ್ತದೆ, ಜೂಲಿಯನ್ ಕಾಡಿನಲ್ಲಿ ಇದ್ದ ಕಾರಣ ನಾನು ಎಲ್ಲಿದ್ದೀನಿ, ಇಲ್ಲಿಂದ ಹೇಗೆ ಹೋಗುವುದು ಎಂದು ತಿಳಿಯದೆ ಜೂಲಿಯನ್ ಜೋರಾಗಿ ಅಳುತ್ತಿರುತ್ತಾಳೆ.

ಇನ್ನು ಈ ಸಮಯದಲ್ಲಿ ಜೂಲಿಯನ್ ಗೆ ನಾವು ಕಾಡಿನಲ್ಲಿ ಇದ್ದಾಗ ನೀರು ನಮಗೆ ದಾರಿಯನ್ನ ಹುಡುಕಿ ಕೊಡಲು ತುಂಬಾ ಸಹಾಯ ಮಾಡುತ್ತದೆ ಎಂದು ತಂದೆ ಹೇಳಿದ ಮಾತು ಆಕೆಯ ನೆನಪಿಗೆ ಬರುತ್ತದೆ ಮತ್ತು ಅದೇ ರೀತಿಯಾಗಿ ಜೂಲಿಯನ್ ನೀರು ಇರುವ ಸ್ಥಳವನ್ನ ಹುಡುಕಲು ಆರಂಭ ಮಾಡುತ್ತಾಳೆ ಮತ್ತು ಕೆಲವು ಘಂಟೆಗಳ ನಂತರ ಆಕೆಗೆ ಸಣ್ಣದಾಗಿ ನೀರು ಹರಿಯುವ ಒಂದು ಪ್ರದೇಶ ಸಿಗುತ್ತದೆ. ಇನ್ನು ಆ ನದಿಯ ಮೂಲಕ ದಾರಿಯನ್ನ ಹುಡುಕಲು ಮುಂದಾಗುತ್ತಾಳೆ ಜೂಲಿಯನ್ ಮತ್ತು ಹೀಗೆ ಹತ್ತು ದಿನಗಳ ಕಾಲ ಅಮೆಜಾನ್ ಕಾಡಿನಲ್ಲಿ ವಾಸ ಮಾಡುತ್ತಾಳೆ ಜೂಲಿಯನ್. ಹೀಗೆ ಹತ್ತು ದಿನದ ನಂತರ ಆಕೆಯ ಆ ನದಿಯಲ್ಲಿ ಒಂದು ದೋಣಿ ಕಾಣುತ್ತದೆ ಮತ್ತು ಆ ದೋಣಿಯ ಸಹಾಯದ ಮೂಲಕ ಆಕೆ ತನ್ನ ಮನೆಯನ್ನ ಮತ್ತೆ ಮರಳಿ ಸೇರುತ್ತಾಳೆ ಮತ್ತು ನಡೆದ ಘಟನೆಯ ಬಗ್ಗೆ ಎಲ್ಲರಿಗೂ ವಿವರಿಸುತ್ತಾಳೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

    ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…

  • ರಾಜಕೀಯ

    ಮೋದಿ ರಾಜ್ಯಕ್ಕೆ ಬಂದರೆ ದವಡೆಗೆ ಒಡೆಯಿರಿ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ಶಾಸಕ..!

    ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್‍ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್‍ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ವಿಸ್ಮಯ ಜಗತ್ತು

    ಪ್ರಕೃತಿಯಲ್ಲಿ ಅಸ್ತಿತ್ವದಲ್ಲಿದೆ ಎಂದು ನೀವು ನಂಬಲಾಗದ 05 ವಿಷಯಗಳನ್ನು ಎಲ್ಲಿವೆ..!ತಿಳಿಯಲು ಈ ಲೇಖನ ಓದಿ…

    ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ರಾಘವೇಂದ್ರ ಸ್ವಾಮಿಯ ಪೂಜೆ ಮಾಡುವ ವಿಧಾನ ಹೇಗೆ?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whats app 1)ಚಂದ್ರಿಕಾ…

  • ಸುದ್ದಿ

    ಭಾರತ್ ಗ್ಯಾಸ್ ಬಳಕೆದಾರರೇ ಹಾಗಾದರೆ ಇದನ್ನು ತಪ್ಪದೇ ತಿಳಿದುಕೊಳ್ಳಲೇಬೇಕು,..!

    ಗ್ಯಾಸ್​ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್​ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್​ ಗ್ಯಾಸ್​ ಪ್ಲಾಂಟ್​ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್‌ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್​ನಲ್ಲಿ ತಾಂತ್ರಿಕ ಸಮಸ್ಯೆ…