ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ ಮೂಲಕ ಹೊರಡುತ್ತಾಳೆ. ಇನ್ನು ಡಿಸೆಂಬರ್ ತಿಂಗಳಲ್ಲಿ ಕ್ರಿಸ್ಮಸ್ ಹಬ್ಬ ಇರುವ ಕಾರಣ ಎಲ್ಲಾ ವಿಮಾನಗಳ ವಿಕೆಟ್ ಆಗಾಗಲೇ ಬುಕ್ ಆಗಿತ್ತು, ಆದರೆ ಲಿಂಸಾ ಏರ್ಲೈನ್ಸ್ ಅನ್ನುವ ವಿಮಾನದ ಟಿಕೆಟ್ ಬುಕ್ ಆಗಿರುವುದಿಲ್ಲ. ಇನ್ನು ಈ ವಿಮಾನದ ಟ್ರ್ಯಾಕ್ ರೆಕಾರ್ಡ್ ಚನ್ನಾಗಿ ಇಲ್ಲದ ಕಾರಣ ಜೂಲಿಯನ್ ಅವರ ತಂದೆ ನೀವು ಈ ವಿಮಾನದಲ್ಲಿ ಬರಬೇಡಿ ಬೇರೆ ವಿಮಾನದಲ್ಲಿ ಬನ್ನಿ ಅನ್ನುವ ಸಲಹೆಯನ್ನ ಕೊಡುತ್ತಾರೆ.
ತಂದೆಯನ್ನ ಆದಷ್ಟು ಬೇಗ ಭೇಟಿ ಮಾಡಬೇಕು ಅನ್ನುವ ಸಲುವಾಗಿ ತಂದೆಯ ಮಾತನ್ನ ದಿಕ್ಕರಿಸಿ ಜೂಲಿಯನ್ ಮತ್ತು ಆಕೆಯ ತಾಯಿ ಈ ವಿಮಾನದಲ್ಲೇ ಟಿಕೆಟ್ ಬುಕ್ ಮಾಡುತ್ತಾರೆ. ಇನ್ನು ಡಿಸೆಂಬರ್ 24 ತಾರೀಕಿನಂದು ಕಿಕೆಟ್ ಬುಕ್ ಮಾಡಲಾಗುತ್ತದೆ ಮತ್ತು ಆ ದಿನ ವಾತಾವರಣ ಸರಿ ಇಲ್ಲದ ಕಾರಣ ವಿಮಾನದ 7 ಘಂಟೆ ತಡವಾಗಿ ಹೊರಡುತ್ತದೆ, ಇನ್ನು ವಿಮಾನದ ಹೋರಾಟ ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇರುತ್ತದೆ ಆದರೆ ಕೆಲವು ಸಮಯದ ನಂತರ ಮತ್ತೆ ವಾತಾವರಣ ಹಾಳಾಗುತ್ತದೆ ಅತ್ತು ತೂಫಾನ್ ಬರುವ ಮುನ್ಸೂಚನೆ ಕೂಡ ಕಾಣಿಸುತ್ತದೆ. ಇನ್ನು ಆಗಾಗಲೇ ವಿಮಾನ ತುಂಬಾ ಎತ್ತರಕ್ಕೆ ಹೋಗಿತ್ತು ಮತ್ತು ವಾತಾವರಣ ಸರಿ ಇಲ್ಲದ ಕಾರಣ ನಾಲ್ಕು ದಿಕ್ಕಿನಲ್ಲಿ ಕೂಡ ಗಾಳಿ ಜೋರಾಗಿ ಬೀಸುತ್ತಿದ್ದು ಮತ್ತು ಆಗಾಗ್ಗೆ ಕ್ಯಾಬಿನ್ ನಲ್ಲಿ ಲೈಟ್ಸ್ ಗಳು ಕೂಡ ಆನ್ ಆಫ್ ಆಗುತ್ತಿತ್ತು.
ಇನ್ನು ಹೀಗೆ ಸ್ವಲ್ಪ ಸಮಯದ ನಂತರ ಆ ವಿಮಾನದ ಬ್ಯಾಲೆನ್ಸ್ ಚೇಂಜ್ ಆಗುತ್ತದೆ ಮತ್ತು ವಿಮಾನದಲ್ಲಿ ಇದ್ದ ಪ್ರಯಾಣಿಕರು ತುಂಬಾ ಭಯಭೀತರಾಗುತ್ತಾರೆ. ಹೀಗೆ ಕೆಲವು ಸಮಯದ ನಂತರ ವಿಮಾನದ ಕೆಲವು ಭಾಗಗಳು ಕೆಲಸ ಮಾಡುವುದನ್ನ ನಿಲ್ಲುಸುತ್ತದೆ ಹಾಗೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತದೆ ಮತ್ತು ವಿಮಾನದ 10 ಎತ್ತರದಲ್ಲಿ ಇದ್ದಾಗಲೇ ಸ್ಪೋಟವಾಗಿ ಪೀಸ್ ಪೀಸ್ ಆಗುತ್ತದೆ. ಇನ್ನು ಈ ಸಮಯದಲ್ಲಿ ಜೂಲಿಯನ್ ತಾನು ಕುಳಿತಿದ್ದ ಸೀಟ್ ಸಮೇತವಾಗಿ ಹತ್ತು ಸಾವಿರ ಅಡಿಯಿಂದ ಕೆಳಗೆ ಬೀಳುತ್ತಾಳೆ ಮತ್ತು ಅಷ್ಟು ಎತ್ತರಿಂದ ಬಿದ್ದ ಕಾರಣಕ್ಕೆ ಜೂಲಿಯನ್ ಗೆ ಪ್ರಜ್ಞೆ ತಪ್ಪುತ್ತದೆ. ಜೂಲಿಯನ್ ಸೀಟ್ ಬೆಲ್ಟ್ ಧರಿಸಿಕೊಂಡು ಕುಳಿತಿದ್ದ ಕಾರಣ ಆ ಸೀಟ್ ನ ಬೆಲ್ಟ್ ಒಂದು ಮರಕ್ಕೆ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ಜೂಲಿಯನ್ ಒಬ್ಬಳನ್ನ ಬಿಟ್ಟು ಉಳಿದ ಎಲ್ಲಾ ಜನರು ತಮ್ಮ ಪ್ರಾಣವನ್ನ ಕಳೆದುಕೊಳ್ಳುತ್ತಾರೆ. ಇನ್ನು 24 ಘಂಟೆಯ ನಂತರ ಜೂಲಿಯನ್ ಗೆ ಪ್ರಜ್ಞೆ ಬರುತ್ತದೆ, ಜೂಲಿಯನ್ ಕಾಡಿನಲ್ಲಿ ಇದ್ದ ಕಾರಣ ನಾನು ಎಲ್ಲಿದ್ದೀನಿ, ಇಲ್ಲಿಂದ ಹೇಗೆ ಹೋಗುವುದು ಎಂದು ತಿಳಿಯದೆ ಜೂಲಿಯನ್ ಜೋರಾಗಿ ಅಳುತ್ತಿರುತ್ತಾಳೆ.
ಇನ್ನು ಈ ಸಮಯದಲ್ಲಿ ಜೂಲಿಯನ್ ಗೆ ನಾವು ಕಾಡಿನಲ್ಲಿ ಇದ್ದಾಗ ನೀರು ನಮಗೆ ದಾರಿಯನ್ನ ಹುಡುಕಿ ಕೊಡಲು ತುಂಬಾ ಸಹಾಯ ಮಾಡುತ್ತದೆ ಎಂದು ತಂದೆ ಹೇಳಿದ ಮಾತು ಆಕೆಯ ನೆನಪಿಗೆ ಬರುತ್ತದೆ ಮತ್ತು ಅದೇ ರೀತಿಯಾಗಿ ಜೂಲಿಯನ್ ನೀರು ಇರುವ ಸ್ಥಳವನ್ನ ಹುಡುಕಲು ಆರಂಭ ಮಾಡುತ್ತಾಳೆ ಮತ್ತು ಕೆಲವು ಘಂಟೆಗಳ ನಂತರ ಆಕೆಗೆ ಸಣ್ಣದಾಗಿ ನೀರು ಹರಿಯುವ ಒಂದು ಪ್ರದೇಶ ಸಿಗುತ್ತದೆ. ಇನ್ನು ಆ ನದಿಯ ಮೂಲಕ ದಾರಿಯನ್ನ ಹುಡುಕಲು ಮುಂದಾಗುತ್ತಾಳೆ ಜೂಲಿಯನ್ ಮತ್ತು ಹೀಗೆ ಹತ್ತು ದಿನಗಳ ಕಾಲ ಅಮೆಜಾನ್ ಕಾಡಿನಲ್ಲಿ ವಾಸ ಮಾಡುತ್ತಾಳೆ ಜೂಲಿಯನ್. ಹೀಗೆ ಹತ್ತು ದಿನದ ನಂತರ ಆಕೆಯ ಆ ನದಿಯಲ್ಲಿ ಒಂದು ದೋಣಿ ಕಾಣುತ್ತದೆ ಮತ್ತು ಆ ದೋಣಿಯ ಸಹಾಯದ ಮೂಲಕ ಆಕೆ ತನ್ನ ಮನೆಯನ್ನ ಮತ್ತೆ ಮರಳಿ ಸೇರುತ್ತಾಳೆ ಮತ್ತು ನಡೆದ ಘಟನೆಯ ಬಗ್ಗೆ ಎಲ್ಲರಿಗೂ ವಿವರಿಸುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…
ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…