ಸುದ್ದಿ

10 ಸಾವಿರ ಅಡಿ ಎತ್ತರದಲ್ಲಿ ಇದ್ದ ವಿಮಾನದಿಂದ ಬಿದ್ದ ಈ ಹುಡುಗಿ ಅಮೆಜಾನ್ ಕಾಡಿನಲ್ಲಿ ಬದುಕಿದ್ದು ಹೇಗೆ ಗೊತ್ತಾ.

108

ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ ಮೂಲಕ ಹೊರಡುತ್ತಾಳೆ. ಇನ್ನು ಡಿಸೆಂಬರ್ ತಿಂಗಳಲ್ಲಿ ಕ್ರಿಸ್ಮಸ್ ಹಬ್ಬ ಇರುವ ಕಾರಣ ಎಲ್ಲಾ ವಿಮಾನಗಳ ವಿಕೆಟ್ ಆಗಾಗಲೇ ಬುಕ್ ಆಗಿತ್ತು, ಆದರೆ ಲಿಂಸಾ ಏರ್ಲೈನ್ಸ್ ಅನ್ನುವ ವಿಮಾನದ ಟಿಕೆಟ್ ಬುಕ್ ಆಗಿರುವುದಿಲ್ಲ. ಇನ್ನು ಈ ವಿಮಾನದ ಟ್ರ್ಯಾಕ್ ರೆಕಾರ್ಡ್ ಚನ್ನಾಗಿ ಇಲ್ಲದ ಕಾರಣ ಜೂಲಿಯನ್ ಅವರ ತಂದೆ ನೀವು ಈ ವಿಮಾನದಲ್ಲಿ ಬರಬೇಡಿ ಬೇರೆ ವಿಮಾನದಲ್ಲಿ ಬನ್ನಿ ಅನ್ನುವ ಸಲಹೆಯನ್ನ ಕೊಡುತ್ತಾರೆ.

ತಂದೆಯನ್ನ ಆದಷ್ಟು ಬೇಗ ಭೇಟಿ ಮಾಡಬೇಕು ಅನ್ನುವ ಸಲುವಾಗಿ ತಂದೆಯ ಮಾತನ್ನ ದಿಕ್ಕರಿಸಿ ಜೂಲಿಯನ್ ಮತ್ತು ಆಕೆಯ ತಾಯಿ ಈ ವಿಮಾನದಲ್ಲೇ ಟಿಕೆಟ್ ಬುಕ್ ಮಾಡುತ್ತಾರೆ. ಇನ್ನು ಡಿಸೆಂಬರ್ 24 ತಾರೀಕಿನಂದು ಕಿಕೆಟ್ ಬುಕ್ ಮಾಡಲಾಗುತ್ತದೆ ಮತ್ತು ಆ ದಿನ ವಾತಾವರಣ ಸರಿ ಇಲ್ಲದ ಕಾರಣ ವಿಮಾನದ 7 ಘಂಟೆ ತಡವಾಗಿ ಹೊರಡುತ್ತದೆ, ಇನ್ನು ವಿಮಾನದ ಹೋರಾಟ ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇರುತ್ತದೆ ಆದರೆ ಕೆಲವು ಸಮಯದ ನಂತರ ಮತ್ತೆ ವಾತಾವರಣ ಹಾಳಾಗುತ್ತದೆ ಅತ್ತು ತೂಫಾನ್ ಬರುವ ಮುನ್ಸೂಚನೆ ಕೂಡ ಕಾಣಿಸುತ್ತದೆ. ಇನ್ನು ಆಗಾಗಲೇ ವಿಮಾನ ತುಂಬಾ ಎತ್ತರಕ್ಕೆ ಹೋಗಿತ್ತು ಮತ್ತು ವಾತಾವರಣ ಸರಿ ಇಲ್ಲದ ಕಾರಣ ನಾಲ್ಕು ದಿಕ್ಕಿನಲ್ಲಿ ಕೂಡ ಗಾಳಿ ಜೋರಾಗಿ ಬೀಸುತ್ತಿದ್ದು ಮತ್ತು ಆಗಾಗ್ಗೆ ಕ್ಯಾಬಿನ್ ನಲ್ಲಿ ಲೈಟ್ಸ್ ಗಳು ಕೂಡ ಆನ್ ಆಫ್ ಆಗುತ್ತಿತ್ತು.

ಇನ್ನು ಹೀಗೆ ಸ್ವಲ್ಪ ಸಮಯದ ನಂತರ ಆ ವಿಮಾನದ ಬ್ಯಾಲೆನ್ಸ್ ಚೇಂಜ್ ಆಗುತ್ತದೆ ಮತ್ತು ವಿಮಾನದಲ್ಲಿ ಇದ್ದ ಪ್ರಯಾಣಿಕರು ತುಂಬಾ ಭಯಭೀತರಾಗುತ್ತಾರೆ. ಹೀಗೆ ಕೆಲವು ಸಮಯದ ನಂತರ ವಿಮಾನದ ಕೆಲವು ಭಾಗಗಳು ಕೆಲಸ ಮಾಡುವುದನ್ನ ನಿಲ್ಲುಸುತ್ತದೆ ಹಾಗೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತದೆ ಮತ್ತು ವಿಮಾನದ 10 ಎತ್ತರದಲ್ಲಿ ಇದ್ದಾಗಲೇ ಸ್ಪೋಟವಾಗಿ ಪೀಸ್ ಪೀಸ್ ಆಗುತ್ತದೆ. ಇನ್ನು ಈ ಸಮಯದಲ್ಲಿ ಜೂಲಿಯನ್ ತಾನು ಕುಳಿತಿದ್ದ ಸೀಟ್ ಸಮೇತವಾಗಿ ಹತ್ತು ಸಾವಿರ ಅಡಿಯಿಂದ ಕೆಳಗೆ ಬೀಳುತ್ತಾಳೆ ಮತ್ತು ಅಷ್ಟು ಎತ್ತರಿಂದ ಬಿದ್ದ ಕಾರಣಕ್ಕೆ ಜೂಲಿಯನ್ ಗೆ ಪ್ರಜ್ಞೆ ತಪ್ಪುತ್ತದೆ. ಜೂಲಿಯನ್ ಸೀಟ್ ಬೆಲ್ಟ್ ಧರಿಸಿಕೊಂಡು ಕುಳಿತಿದ್ದ ಕಾರಣ ಆ ಸೀಟ್ ನ ಬೆಲ್ಟ್ ಒಂದು ಮರಕ್ಕೆ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ಜೂಲಿಯನ್ ಒಬ್ಬಳನ್ನ ಬಿಟ್ಟು ಉಳಿದ ಎಲ್ಲಾ ಜನರು ತಮ್ಮ ಪ್ರಾಣವನ್ನ ಕಳೆದುಕೊಳ್ಳುತ್ತಾರೆ. ಇನ್ನು 24 ಘಂಟೆಯ ನಂತರ ಜೂಲಿಯನ್ ಗೆ ಪ್ರಜ್ಞೆ ಬರುತ್ತದೆ, ಜೂಲಿಯನ್ ಕಾಡಿನಲ್ಲಿ ಇದ್ದ ಕಾರಣ ನಾನು ಎಲ್ಲಿದ್ದೀನಿ, ಇಲ್ಲಿಂದ ಹೇಗೆ ಹೋಗುವುದು ಎಂದು ತಿಳಿಯದೆ ಜೂಲಿಯನ್ ಜೋರಾಗಿ ಅಳುತ್ತಿರುತ್ತಾಳೆ.

ಇನ್ನು ಈ ಸಮಯದಲ್ಲಿ ಜೂಲಿಯನ್ ಗೆ ನಾವು ಕಾಡಿನಲ್ಲಿ ಇದ್ದಾಗ ನೀರು ನಮಗೆ ದಾರಿಯನ್ನ ಹುಡುಕಿ ಕೊಡಲು ತುಂಬಾ ಸಹಾಯ ಮಾಡುತ್ತದೆ ಎಂದು ತಂದೆ ಹೇಳಿದ ಮಾತು ಆಕೆಯ ನೆನಪಿಗೆ ಬರುತ್ತದೆ ಮತ್ತು ಅದೇ ರೀತಿಯಾಗಿ ಜೂಲಿಯನ್ ನೀರು ಇರುವ ಸ್ಥಳವನ್ನ ಹುಡುಕಲು ಆರಂಭ ಮಾಡುತ್ತಾಳೆ ಮತ್ತು ಕೆಲವು ಘಂಟೆಗಳ ನಂತರ ಆಕೆಗೆ ಸಣ್ಣದಾಗಿ ನೀರು ಹರಿಯುವ ಒಂದು ಪ್ರದೇಶ ಸಿಗುತ್ತದೆ. ಇನ್ನು ಆ ನದಿಯ ಮೂಲಕ ದಾರಿಯನ್ನ ಹುಡುಕಲು ಮುಂದಾಗುತ್ತಾಳೆ ಜೂಲಿಯನ್ ಮತ್ತು ಹೀಗೆ ಹತ್ತು ದಿನಗಳ ಕಾಲ ಅಮೆಜಾನ್ ಕಾಡಿನಲ್ಲಿ ವಾಸ ಮಾಡುತ್ತಾಳೆ ಜೂಲಿಯನ್. ಹೀಗೆ ಹತ್ತು ದಿನದ ನಂತರ ಆಕೆಯ ಆ ನದಿಯಲ್ಲಿ ಒಂದು ದೋಣಿ ಕಾಣುತ್ತದೆ ಮತ್ತು ಆ ದೋಣಿಯ ಸಹಾಯದ ಮೂಲಕ ಆಕೆ ತನ್ನ ಮನೆಯನ್ನ ಮತ್ತೆ ಮರಳಿ ಸೇರುತ್ತಾಳೆ ಮತ್ತು ನಡೆದ ಘಟನೆಯ ಬಗ್ಗೆ ಎಲ್ಲರಿಗೂ ವಿವರಿಸುತ್ತಾಳೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

    ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…

  • ಸುದ್ದಿ

    ದೇವಸ್ಥಾನದ ಬಳಿ ಭಿಕ್ಷೆ ಬೇಡಿದರೆ ಇಷ್ಟೊಂದು ಹಣ ಇರುತ್ತಾ.?ಬಿಕ್ಷುಕಿ ಬಳಿ ಬ್ಯಾಂಕ್ ಅಕೌಂಟ್, ಕ್ರೆಡಿಟ್ ಕಾರ್ಡ್…!

    ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…

  • ಜ್ಯೋತಿಷ್ಯ

    ಮೀನ ರಾಶಿ ಜಾತಕರಿಗೆ ಸಮಸ್ಯೆಗಳಿಗೆ ಪರಿಹಾರಗಳು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…

  • ಸುದ್ದಿ, ಸ್ಪೂರ್ತಿ

    ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ಗುಡ್‍ ಬೈ.

    ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್‍ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…

  • ಸುದ್ದಿ

    ʼಬಿಪಿಎಲ್ʼ ಕಾರ್ಡ್ ಪಡೆದವರಿಗೆ ಒಂದು ಶಾಕಿಂಗ್ ಸುದ್ದಿ….!

    ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…

  • ಸುದ್ದಿ

    ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಇಲ್ಲಿದೆ ಶುಭ ಸುದ್ದಿ, ಇನ್ಮುಂದೆ ಖಾಸಗಿ ವಲಯದಲ್ಲೂ ಮೀಸಲಾತಿ…!

    ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…