ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ ಮೂಲಕ ಹೊರಡುತ್ತಾಳೆ. ಇನ್ನು ಡಿಸೆಂಬರ್ ತಿಂಗಳಲ್ಲಿ ಕ್ರಿಸ್ಮಸ್ ಹಬ್ಬ ಇರುವ ಕಾರಣ ಎಲ್ಲಾ ವಿಮಾನಗಳ ವಿಕೆಟ್ ಆಗಾಗಲೇ ಬುಕ್ ಆಗಿತ್ತು, ಆದರೆ ಲಿಂಸಾ ಏರ್ಲೈನ್ಸ್ ಅನ್ನುವ ವಿಮಾನದ ಟಿಕೆಟ್ ಬುಕ್ ಆಗಿರುವುದಿಲ್ಲ. ಇನ್ನು ಈ ವಿಮಾನದ ಟ್ರ್ಯಾಕ್ ರೆಕಾರ್ಡ್ ಚನ್ನಾಗಿ ಇಲ್ಲದ ಕಾರಣ ಜೂಲಿಯನ್ ಅವರ ತಂದೆ ನೀವು ಈ ವಿಮಾನದಲ್ಲಿ ಬರಬೇಡಿ ಬೇರೆ ವಿಮಾನದಲ್ಲಿ ಬನ್ನಿ ಅನ್ನುವ ಸಲಹೆಯನ್ನ ಕೊಡುತ್ತಾರೆ.

ತಂದೆಯನ್ನ ಆದಷ್ಟು ಬೇಗ ಭೇಟಿ ಮಾಡಬೇಕು ಅನ್ನುವ ಸಲುವಾಗಿ ತಂದೆಯ ಮಾತನ್ನ ದಿಕ್ಕರಿಸಿ ಜೂಲಿಯನ್ ಮತ್ತು ಆಕೆಯ ತಾಯಿ ಈ ವಿಮಾನದಲ್ಲೇ ಟಿಕೆಟ್ ಬುಕ್ ಮಾಡುತ್ತಾರೆ. ಇನ್ನು ಡಿಸೆಂಬರ್ 24 ತಾರೀಕಿನಂದು ಕಿಕೆಟ್ ಬುಕ್ ಮಾಡಲಾಗುತ್ತದೆ ಮತ್ತು ಆ ದಿನ ವಾತಾವರಣ ಸರಿ ಇಲ್ಲದ ಕಾರಣ ವಿಮಾನದ 7 ಘಂಟೆ ತಡವಾಗಿ ಹೊರಡುತ್ತದೆ, ಇನ್ನು ವಿಮಾನದ ಹೋರಾಟ ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇರುತ್ತದೆ ಆದರೆ ಕೆಲವು ಸಮಯದ ನಂತರ ಮತ್ತೆ ವಾತಾವರಣ ಹಾಳಾಗುತ್ತದೆ ಅತ್ತು ತೂಫಾನ್ ಬರುವ ಮುನ್ಸೂಚನೆ ಕೂಡ ಕಾಣಿಸುತ್ತದೆ. ಇನ್ನು ಆಗಾಗಲೇ ವಿಮಾನ ತುಂಬಾ ಎತ್ತರಕ್ಕೆ ಹೋಗಿತ್ತು ಮತ್ತು ವಾತಾವರಣ ಸರಿ ಇಲ್ಲದ ಕಾರಣ ನಾಲ್ಕು ದಿಕ್ಕಿನಲ್ಲಿ ಕೂಡ ಗಾಳಿ ಜೋರಾಗಿ ಬೀಸುತ್ತಿದ್ದು ಮತ್ತು ಆಗಾಗ್ಗೆ ಕ್ಯಾಬಿನ್ ನಲ್ಲಿ ಲೈಟ್ಸ್ ಗಳು ಕೂಡ ಆನ್ ಆಫ್ ಆಗುತ್ತಿತ್ತು.

ಇನ್ನು ಹೀಗೆ ಸ್ವಲ್ಪ ಸಮಯದ ನಂತರ ಆ ವಿಮಾನದ ಬ್ಯಾಲೆನ್ಸ್ ಚೇಂಜ್ ಆಗುತ್ತದೆ ಮತ್ತು ವಿಮಾನದಲ್ಲಿ ಇದ್ದ ಪ್ರಯಾಣಿಕರು ತುಂಬಾ ಭಯಭೀತರಾಗುತ್ತಾರೆ. ಹೀಗೆ ಕೆಲವು ಸಮಯದ ನಂತರ ವಿಮಾನದ ಕೆಲವು ಭಾಗಗಳು ಕೆಲಸ ಮಾಡುವುದನ್ನ ನಿಲ್ಲುಸುತ್ತದೆ ಹಾಗೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತದೆ ಮತ್ತು ವಿಮಾನದ 10 ಎತ್ತರದಲ್ಲಿ ಇದ್ದಾಗಲೇ ಸ್ಪೋಟವಾಗಿ ಪೀಸ್ ಪೀಸ್ ಆಗುತ್ತದೆ. ಇನ್ನು ಈ ಸಮಯದಲ್ಲಿ ಜೂಲಿಯನ್ ತಾನು ಕುಳಿತಿದ್ದ ಸೀಟ್ ಸಮೇತವಾಗಿ ಹತ್ತು ಸಾವಿರ ಅಡಿಯಿಂದ ಕೆಳಗೆ ಬೀಳುತ್ತಾಳೆ ಮತ್ತು ಅಷ್ಟು ಎತ್ತರಿಂದ ಬಿದ್ದ ಕಾರಣಕ್ಕೆ ಜೂಲಿಯನ್ ಗೆ ಪ್ರಜ್ಞೆ ತಪ್ಪುತ್ತದೆ. ಜೂಲಿಯನ್ ಸೀಟ್ ಬೆಲ್ಟ್ ಧರಿಸಿಕೊಂಡು ಕುಳಿತಿದ್ದ ಕಾರಣ ಆ ಸೀಟ್ ನ ಬೆಲ್ಟ್ ಒಂದು ಮರಕ್ಕೆ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ಜೂಲಿಯನ್ ಒಬ್ಬಳನ್ನ ಬಿಟ್ಟು ಉಳಿದ ಎಲ್ಲಾ ಜನರು ತಮ್ಮ ಪ್ರಾಣವನ್ನ ಕಳೆದುಕೊಳ್ಳುತ್ತಾರೆ. ಇನ್ನು 24 ಘಂಟೆಯ ನಂತರ ಜೂಲಿಯನ್ ಗೆ ಪ್ರಜ್ಞೆ ಬರುತ್ತದೆ, ಜೂಲಿಯನ್ ಕಾಡಿನಲ್ಲಿ ಇದ್ದ ಕಾರಣ ನಾನು ಎಲ್ಲಿದ್ದೀನಿ, ಇಲ್ಲಿಂದ ಹೇಗೆ ಹೋಗುವುದು ಎಂದು ತಿಳಿಯದೆ ಜೂಲಿಯನ್ ಜೋರಾಗಿ ಅಳುತ್ತಿರುತ್ತಾಳೆ.

ಇನ್ನು ಈ ಸಮಯದಲ್ಲಿ ಜೂಲಿಯನ್ ಗೆ ನಾವು ಕಾಡಿನಲ್ಲಿ ಇದ್ದಾಗ ನೀರು ನಮಗೆ ದಾರಿಯನ್ನ ಹುಡುಕಿ ಕೊಡಲು ತುಂಬಾ ಸಹಾಯ ಮಾಡುತ್ತದೆ ಎಂದು ತಂದೆ ಹೇಳಿದ ಮಾತು ಆಕೆಯ ನೆನಪಿಗೆ ಬರುತ್ತದೆ ಮತ್ತು ಅದೇ ರೀತಿಯಾಗಿ ಜೂಲಿಯನ್ ನೀರು ಇರುವ ಸ್ಥಳವನ್ನ ಹುಡುಕಲು ಆರಂಭ ಮಾಡುತ್ತಾಳೆ ಮತ್ತು ಕೆಲವು ಘಂಟೆಗಳ ನಂತರ ಆಕೆಗೆ ಸಣ್ಣದಾಗಿ ನೀರು ಹರಿಯುವ ಒಂದು ಪ್ರದೇಶ ಸಿಗುತ್ತದೆ. ಇನ್ನು ಆ ನದಿಯ ಮೂಲಕ ದಾರಿಯನ್ನ ಹುಡುಕಲು ಮುಂದಾಗುತ್ತಾಳೆ ಜೂಲಿಯನ್ ಮತ್ತು ಹೀಗೆ ಹತ್ತು ದಿನಗಳ ಕಾಲ ಅಮೆಜಾನ್ ಕಾಡಿನಲ್ಲಿ ವಾಸ ಮಾಡುತ್ತಾಳೆ ಜೂಲಿಯನ್. ಹೀಗೆ ಹತ್ತು ದಿನದ ನಂತರ ಆಕೆಯ ಆ ನದಿಯಲ್ಲಿ ಒಂದು ದೋಣಿ ಕಾಣುತ್ತದೆ ಮತ್ತು ಆ ದೋಣಿಯ ಸಹಾಯದ ಮೂಲಕ ಆಕೆ ತನ್ನ ಮನೆಯನ್ನ ಮತ್ತೆ ಮರಳಿ ಸೇರುತ್ತಾಳೆ ಮತ್ತು ನಡೆದ ಘಟನೆಯ ಬಗ್ಗೆ ಎಲ್ಲರಿಗೂ ವಿವರಿಸುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…
ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…
ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.
ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…