News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

10 ಸಾವಿರ ಅಡಿ ಎತ್ತರದಲ್ಲಿ ಇದ್ದ ವಿಮಾನದಿಂದ ಬಿದ್ದ ಈ ಹುಡುಗಿ ಅಮೆಜಾನ್ ಕಾಡಿನಲ್ಲಿ ಬದುಕಿದ್ದು ಹೇಗೆ ಗೊತ್ತಾ.

112

ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ ಮೂಲಕ ಹೊರಡುತ್ತಾಳೆ. ಇನ್ನು ಡಿಸೆಂಬರ್ ತಿಂಗಳಲ್ಲಿ ಕ್ರಿಸ್ಮಸ್ ಹಬ್ಬ ಇರುವ ಕಾರಣ ಎಲ್ಲಾ ವಿಮಾನಗಳ ವಿಕೆಟ್ ಆಗಾಗಲೇ ಬುಕ್ ಆಗಿತ್ತು, ಆದರೆ ಲಿಂಸಾ ಏರ್ಲೈನ್ಸ್ ಅನ್ನುವ ವಿಮಾನದ ಟಿಕೆಟ್ ಬುಕ್ ಆಗಿರುವುದಿಲ್ಲ. ಇನ್ನು ಈ ವಿಮಾನದ ಟ್ರ್ಯಾಕ್ ರೆಕಾರ್ಡ್ ಚನ್ನಾಗಿ ಇಲ್ಲದ ಕಾರಣ ಜೂಲಿಯನ್ ಅವರ ತಂದೆ ನೀವು ಈ ವಿಮಾನದಲ್ಲಿ ಬರಬೇಡಿ ಬೇರೆ ವಿಮಾನದಲ್ಲಿ ಬನ್ನಿ ಅನ್ನುವ ಸಲಹೆಯನ್ನ ಕೊಡುತ್ತಾರೆ.

ತಂದೆಯನ್ನ ಆದಷ್ಟು ಬೇಗ ಭೇಟಿ ಮಾಡಬೇಕು ಅನ್ನುವ ಸಲುವಾಗಿ ತಂದೆಯ ಮಾತನ್ನ ದಿಕ್ಕರಿಸಿ ಜೂಲಿಯನ್ ಮತ್ತು ಆಕೆಯ ತಾಯಿ ಈ ವಿಮಾನದಲ್ಲೇ ಟಿಕೆಟ್ ಬುಕ್ ಮಾಡುತ್ತಾರೆ. ಇನ್ನು ಡಿಸೆಂಬರ್ 24 ತಾರೀಕಿನಂದು ಕಿಕೆಟ್ ಬುಕ್ ಮಾಡಲಾಗುತ್ತದೆ ಮತ್ತು ಆ ದಿನ ವಾತಾವರಣ ಸರಿ ಇಲ್ಲದ ಕಾರಣ ವಿಮಾನದ 7 ಘಂಟೆ ತಡವಾಗಿ ಹೊರಡುತ್ತದೆ, ಇನ್ನು ವಿಮಾನದ ಹೋರಾಟ ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇರುತ್ತದೆ ಆದರೆ ಕೆಲವು ಸಮಯದ ನಂತರ ಮತ್ತೆ ವಾತಾವರಣ ಹಾಳಾಗುತ್ತದೆ ಅತ್ತು ತೂಫಾನ್ ಬರುವ ಮುನ್ಸೂಚನೆ ಕೂಡ ಕಾಣಿಸುತ್ತದೆ. ಇನ್ನು ಆಗಾಗಲೇ ವಿಮಾನ ತುಂಬಾ ಎತ್ತರಕ್ಕೆ ಹೋಗಿತ್ತು ಮತ್ತು ವಾತಾವರಣ ಸರಿ ಇಲ್ಲದ ಕಾರಣ ನಾಲ್ಕು ದಿಕ್ಕಿನಲ್ಲಿ ಕೂಡ ಗಾಳಿ ಜೋರಾಗಿ ಬೀಸುತ್ತಿದ್ದು ಮತ್ತು ಆಗಾಗ್ಗೆ ಕ್ಯಾಬಿನ್ ನಲ್ಲಿ ಲೈಟ್ಸ್ ಗಳು ಕೂಡ ಆನ್ ಆಫ್ ಆಗುತ್ತಿತ್ತು.

ಇನ್ನು ಹೀಗೆ ಸ್ವಲ್ಪ ಸಮಯದ ನಂತರ ಆ ವಿಮಾನದ ಬ್ಯಾಲೆನ್ಸ್ ಚೇಂಜ್ ಆಗುತ್ತದೆ ಮತ್ತು ವಿಮಾನದಲ್ಲಿ ಇದ್ದ ಪ್ರಯಾಣಿಕರು ತುಂಬಾ ಭಯಭೀತರಾಗುತ್ತಾರೆ. ಹೀಗೆ ಕೆಲವು ಸಮಯದ ನಂತರ ವಿಮಾನದ ಕೆಲವು ಭಾಗಗಳು ಕೆಲಸ ಮಾಡುವುದನ್ನ ನಿಲ್ಲುಸುತ್ತದೆ ಹಾಗೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತದೆ ಮತ್ತು ವಿಮಾನದ 10 ಎತ್ತರದಲ್ಲಿ ಇದ್ದಾಗಲೇ ಸ್ಪೋಟವಾಗಿ ಪೀಸ್ ಪೀಸ್ ಆಗುತ್ತದೆ. ಇನ್ನು ಈ ಸಮಯದಲ್ಲಿ ಜೂಲಿಯನ್ ತಾನು ಕುಳಿತಿದ್ದ ಸೀಟ್ ಸಮೇತವಾಗಿ ಹತ್ತು ಸಾವಿರ ಅಡಿಯಿಂದ ಕೆಳಗೆ ಬೀಳುತ್ತಾಳೆ ಮತ್ತು ಅಷ್ಟು ಎತ್ತರಿಂದ ಬಿದ್ದ ಕಾರಣಕ್ಕೆ ಜೂಲಿಯನ್ ಗೆ ಪ್ರಜ್ಞೆ ತಪ್ಪುತ್ತದೆ. ಜೂಲಿಯನ್ ಸೀಟ್ ಬೆಲ್ಟ್ ಧರಿಸಿಕೊಂಡು ಕುಳಿತಿದ್ದ ಕಾರಣ ಆ ಸೀಟ್ ನ ಬೆಲ್ಟ್ ಒಂದು ಮರಕ್ಕೆ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ಜೂಲಿಯನ್ ಒಬ್ಬಳನ್ನ ಬಿಟ್ಟು ಉಳಿದ ಎಲ್ಲಾ ಜನರು ತಮ್ಮ ಪ್ರಾಣವನ್ನ ಕಳೆದುಕೊಳ್ಳುತ್ತಾರೆ. ಇನ್ನು 24 ಘಂಟೆಯ ನಂತರ ಜೂಲಿಯನ್ ಗೆ ಪ್ರಜ್ಞೆ ಬರುತ್ತದೆ, ಜೂಲಿಯನ್ ಕಾಡಿನಲ್ಲಿ ಇದ್ದ ಕಾರಣ ನಾನು ಎಲ್ಲಿದ್ದೀನಿ, ಇಲ್ಲಿಂದ ಹೇಗೆ ಹೋಗುವುದು ಎಂದು ತಿಳಿಯದೆ ಜೂಲಿಯನ್ ಜೋರಾಗಿ ಅಳುತ್ತಿರುತ್ತಾಳೆ.

ಇನ್ನು ಈ ಸಮಯದಲ್ಲಿ ಜೂಲಿಯನ್ ಗೆ ನಾವು ಕಾಡಿನಲ್ಲಿ ಇದ್ದಾಗ ನೀರು ನಮಗೆ ದಾರಿಯನ್ನ ಹುಡುಕಿ ಕೊಡಲು ತುಂಬಾ ಸಹಾಯ ಮಾಡುತ್ತದೆ ಎಂದು ತಂದೆ ಹೇಳಿದ ಮಾತು ಆಕೆಯ ನೆನಪಿಗೆ ಬರುತ್ತದೆ ಮತ್ತು ಅದೇ ರೀತಿಯಾಗಿ ಜೂಲಿಯನ್ ನೀರು ಇರುವ ಸ್ಥಳವನ್ನ ಹುಡುಕಲು ಆರಂಭ ಮಾಡುತ್ತಾಳೆ ಮತ್ತು ಕೆಲವು ಘಂಟೆಗಳ ನಂತರ ಆಕೆಗೆ ಸಣ್ಣದಾಗಿ ನೀರು ಹರಿಯುವ ಒಂದು ಪ್ರದೇಶ ಸಿಗುತ್ತದೆ. ಇನ್ನು ಆ ನದಿಯ ಮೂಲಕ ದಾರಿಯನ್ನ ಹುಡುಕಲು ಮುಂದಾಗುತ್ತಾಳೆ ಜೂಲಿಯನ್ ಮತ್ತು ಹೀಗೆ ಹತ್ತು ದಿನಗಳ ಕಾಲ ಅಮೆಜಾನ್ ಕಾಡಿನಲ್ಲಿ ವಾಸ ಮಾಡುತ್ತಾಳೆ ಜೂಲಿಯನ್. ಹೀಗೆ ಹತ್ತು ದಿನದ ನಂತರ ಆಕೆಯ ಆ ನದಿಯಲ್ಲಿ ಒಂದು ದೋಣಿ ಕಾಣುತ್ತದೆ ಮತ್ತು ಆ ದೋಣಿಯ ಸಹಾಯದ ಮೂಲಕ ಆಕೆ ತನ್ನ ಮನೆಯನ್ನ ಮತ್ತೆ ಮರಳಿ ಸೇರುತ್ತಾಳೆ ಮತ್ತು ನಡೆದ ಘಟನೆಯ ಬಗ್ಗೆ ಎಲ್ಲರಿಗೂ ವಿವರಿಸುತ್ತಾಳೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಮಮಂದಿರಕ್ಕೆ ಜೂನ್‌ 10ರಂದು ಶಿಲಾನ್ಯಾಸ, ರುದ್ರಾಭಿಷೇಕದೊಂದಿಗೆ ನಿರ್ಮಾಣ ಆರಂಭ!

    ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್‌ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…

  • inspirational

    ಕರ್ನಾಟಕದಲ್ಲಿ ಮಹತ್ವದ ರಜೆ ಬದಲಾವಣೆ ಸುದ್ದಿ – ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನ

    ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…

  • ವಿಸ್ಮಯ ಜಗತ್ತು

    ಕಾರ್ ಖರೀದಿಸಲು ಚೀಲಗಳಲ್ಲಿ ಹಣ ತುಂಬಿಕೊಂಡು ಬಂದ ಮಹಿಳೆ..! ಆ ಚೀಲಗಳಲ್ಲಿ ಎಷ್ಟು ಹಣ ಇತ್ತು ಗೊತ್ತಾ? ತಿಳಿಯಲು ಈ ಲೇಖನಿ ಓದಿ…

    ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.

  • ಸುದ್ದಿ

    ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಹಣ ಎಷ್ಟು ಎಂದು ಅಕ್ಷಯ್ ಕುಮಾರ್ ಕೇಳಿದ ಪ್ರಶ್ನೆಗೆ ಮೋದಿ ಹೇಳಿದ್ದೇನು ಗೊತ್ತಾ?

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…

  • ಜೀವನಶೈಲಿ

    ಬಾರ್ಬಿಯಂತೆ ಕಾಣಲು ತಿಂಗಳಿಗೆ ಈ ಯುವತಿ ಭಾರೀ ಹಣ ಖರ್ಚು..!ತಿಳಿಯಲು ಈ ಲೇಖನ ಓದಿ…

    ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.