ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ ಮೂಲಕ ಹೊರಡುತ್ತಾಳೆ. ಇನ್ನು ಡಿಸೆಂಬರ್ ತಿಂಗಳಲ್ಲಿ ಕ್ರಿಸ್ಮಸ್ ಹಬ್ಬ ಇರುವ ಕಾರಣ ಎಲ್ಲಾ ವಿಮಾನಗಳ ವಿಕೆಟ್ ಆಗಾಗಲೇ ಬುಕ್ ಆಗಿತ್ತು, ಆದರೆ ಲಿಂಸಾ ಏರ್ಲೈನ್ಸ್ ಅನ್ನುವ ವಿಮಾನದ ಟಿಕೆಟ್ ಬುಕ್ ಆಗಿರುವುದಿಲ್ಲ. ಇನ್ನು ಈ ವಿಮಾನದ ಟ್ರ್ಯಾಕ್ ರೆಕಾರ್ಡ್ ಚನ್ನಾಗಿ ಇಲ್ಲದ ಕಾರಣ ಜೂಲಿಯನ್ ಅವರ ತಂದೆ ನೀವು ಈ ವಿಮಾನದಲ್ಲಿ ಬರಬೇಡಿ ಬೇರೆ ವಿಮಾನದಲ್ಲಿ ಬನ್ನಿ ಅನ್ನುವ ಸಲಹೆಯನ್ನ ಕೊಡುತ್ತಾರೆ.

ತಂದೆಯನ್ನ ಆದಷ್ಟು ಬೇಗ ಭೇಟಿ ಮಾಡಬೇಕು ಅನ್ನುವ ಸಲುವಾಗಿ ತಂದೆಯ ಮಾತನ್ನ ದಿಕ್ಕರಿಸಿ ಜೂಲಿಯನ್ ಮತ್ತು ಆಕೆಯ ತಾಯಿ ಈ ವಿಮಾನದಲ್ಲೇ ಟಿಕೆಟ್ ಬುಕ್ ಮಾಡುತ್ತಾರೆ. ಇನ್ನು ಡಿಸೆಂಬರ್ 24 ತಾರೀಕಿನಂದು ಕಿಕೆಟ್ ಬುಕ್ ಮಾಡಲಾಗುತ್ತದೆ ಮತ್ತು ಆ ದಿನ ವಾತಾವರಣ ಸರಿ ಇಲ್ಲದ ಕಾರಣ ವಿಮಾನದ 7 ಘಂಟೆ ತಡವಾಗಿ ಹೊರಡುತ್ತದೆ, ಇನ್ನು ವಿಮಾನದ ಹೋರಾಟ ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇರುತ್ತದೆ ಆದರೆ ಕೆಲವು ಸಮಯದ ನಂತರ ಮತ್ತೆ ವಾತಾವರಣ ಹಾಳಾಗುತ್ತದೆ ಅತ್ತು ತೂಫಾನ್ ಬರುವ ಮುನ್ಸೂಚನೆ ಕೂಡ ಕಾಣಿಸುತ್ತದೆ. ಇನ್ನು ಆಗಾಗಲೇ ವಿಮಾನ ತುಂಬಾ ಎತ್ತರಕ್ಕೆ ಹೋಗಿತ್ತು ಮತ್ತು ವಾತಾವರಣ ಸರಿ ಇಲ್ಲದ ಕಾರಣ ನಾಲ್ಕು ದಿಕ್ಕಿನಲ್ಲಿ ಕೂಡ ಗಾಳಿ ಜೋರಾಗಿ ಬೀಸುತ್ತಿದ್ದು ಮತ್ತು ಆಗಾಗ್ಗೆ ಕ್ಯಾಬಿನ್ ನಲ್ಲಿ ಲೈಟ್ಸ್ ಗಳು ಕೂಡ ಆನ್ ಆಫ್ ಆಗುತ್ತಿತ್ತು.

ಇನ್ನು ಹೀಗೆ ಸ್ವಲ್ಪ ಸಮಯದ ನಂತರ ಆ ವಿಮಾನದ ಬ್ಯಾಲೆನ್ಸ್ ಚೇಂಜ್ ಆಗುತ್ತದೆ ಮತ್ತು ವಿಮಾನದಲ್ಲಿ ಇದ್ದ ಪ್ರಯಾಣಿಕರು ತುಂಬಾ ಭಯಭೀತರಾಗುತ್ತಾರೆ. ಹೀಗೆ ಕೆಲವು ಸಮಯದ ನಂತರ ವಿಮಾನದ ಕೆಲವು ಭಾಗಗಳು ಕೆಲಸ ಮಾಡುವುದನ್ನ ನಿಲ್ಲುಸುತ್ತದೆ ಹಾಗೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತದೆ ಮತ್ತು ವಿಮಾನದ 10 ಎತ್ತರದಲ್ಲಿ ಇದ್ದಾಗಲೇ ಸ್ಪೋಟವಾಗಿ ಪೀಸ್ ಪೀಸ್ ಆಗುತ್ತದೆ. ಇನ್ನು ಈ ಸಮಯದಲ್ಲಿ ಜೂಲಿಯನ್ ತಾನು ಕುಳಿತಿದ್ದ ಸೀಟ್ ಸಮೇತವಾಗಿ ಹತ್ತು ಸಾವಿರ ಅಡಿಯಿಂದ ಕೆಳಗೆ ಬೀಳುತ್ತಾಳೆ ಮತ್ತು ಅಷ್ಟು ಎತ್ತರಿಂದ ಬಿದ್ದ ಕಾರಣಕ್ಕೆ ಜೂಲಿಯನ್ ಗೆ ಪ್ರಜ್ಞೆ ತಪ್ಪುತ್ತದೆ. ಜೂಲಿಯನ್ ಸೀಟ್ ಬೆಲ್ಟ್ ಧರಿಸಿಕೊಂಡು ಕುಳಿತಿದ್ದ ಕಾರಣ ಆ ಸೀಟ್ ನ ಬೆಲ್ಟ್ ಒಂದು ಮರಕ್ಕೆ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ಜೂಲಿಯನ್ ಒಬ್ಬಳನ್ನ ಬಿಟ್ಟು ಉಳಿದ ಎಲ್ಲಾ ಜನರು ತಮ್ಮ ಪ್ರಾಣವನ್ನ ಕಳೆದುಕೊಳ್ಳುತ್ತಾರೆ. ಇನ್ನು 24 ಘಂಟೆಯ ನಂತರ ಜೂಲಿಯನ್ ಗೆ ಪ್ರಜ್ಞೆ ಬರುತ್ತದೆ, ಜೂಲಿಯನ್ ಕಾಡಿನಲ್ಲಿ ಇದ್ದ ಕಾರಣ ನಾನು ಎಲ್ಲಿದ್ದೀನಿ, ಇಲ್ಲಿಂದ ಹೇಗೆ ಹೋಗುವುದು ಎಂದು ತಿಳಿಯದೆ ಜೂಲಿಯನ್ ಜೋರಾಗಿ ಅಳುತ್ತಿರುತ್ತಾಳೆ.

ಇನ್ನು ಈ ಸಮಯದಲ್ಲಿ ಜೂಲಿಯನ್ ಗೆ ನಾವು ಕಾಡಿನಲ್ಲಿ ಇದ್ದಾಗ ನೀರು ನಮಗೆ ದಾರಿಯನ್ನ ಹುಡುಕಿ ಕೊಡಲು ತುಂಬಾ ಸಹಾಯ ಮಾಡುತ್ತದೆ ಎಂದು ತಂದೆ ಹೇಳಿದ ಮಾತು ಆಕೆಯ ನೆನಪಿಗೆ ಬರುತ್ತದೆ ಮತ್ತು ಅದೇ ರೀತಿಯಾಗಿ ಜೂಲಿಯನ್ ನೀರು ಇರುವ ಸ್ಥಳವನ್ನ ಹುಡುಕಲು ಆರಂಭ ಮಾಡುತ್ತಾಳೆ ಮತ್ತು ಕೆಲವು ಘಂಟೆಗಳ ನಂತರ ಆಕೆಗೆ ಸಣ್ಣದಾಗಿ ನೀರು ಹರಿಯುವ ಒಂದು ಪ್ರದೇಶ ಸಿಗುತ್ತದೆ. ಇನ್ನು ಆ ನದಿಯ ಮೂಲಕ ದಾರಿಯನ್ನ ಹುಡುಕಲು ಮುಂದಾಗುತ್ತಾಳೆ ಜೂಲಿಯನ್ ಮತ್ತು ಹೀಗೆ ಹತ್ತು ದಿನಗಳ ಕಾಲ ಅಮೆಜಾನ್ ಕಾಡಿನಲ್ಲಿ ವಾಸ ಮಾಡುತ್ತಾಳೆ ಜೂಲಿಯನ್. ಹೀಗೆ ಹತ್ತು ದಿನದ ನಂತರ ಆಕೆಯ ಆ ನದಿಯಲ್ಲಿ ಒಂದು ದೋಣಿ ಕಾಣುತ್ತದೆ ಮತ್ತು ಆ ದೋಣಿಯ ಸಹಾಯದ ಮೂಲಕ ಆಕೆ ತನ್ನ ಮನೆಯನ್ನ ಮತ್ತೆ ಮರಳಿ ಸೇರುತ್ತಾಳೆ ಮತ್ತು ನಡೆದ ಘಟನೆಯ ಬಗ್ಗೆ ಎಲ್ಲರಿಗೂ ವಿವರಿಸುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…
ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…
ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.
ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್ ಜೈಸ್ವಾಲ್ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…