ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ ಮೂಲಕ ಹೊರಡುತ್ತಾಳೆ. ಇನ್ನು ಡಿಸೆಂಬರ್ ತಿಂಗಳಲ್ಲಿ ಕ್ರಿಸ್ಮಸ್ ಹಬ್ಬ ಇರುವ ಕಾರಣ ಎಲ್ಲಾ ವಿಮಾನಗಳ ವಿಕೆಟ್ ಆಗಾಗಲೇ ಬುಕ್ ಆಗಿತ್ತು, ಆದರೆ ಲಿಂಸಾ ಏರ್ಲೈನ್ಸ್ ಅನ್ನುವ ವಿಮಾನದ ಟಿಕೆಟ್ ಬುಕ್ ಆಗಿರುವುದಿಲ್ಲ. ಇನ್ನು ಈ ವಿಮಾನದ ಟ್ರ್ಯಾಕ್ ರೆಕಾರ್ಡ್ ಚನ್ನಾಗಿ ಇಲ್ಲದ ಕಾರಣ ಜೂಲಿಯನ್ ಅವರ ತಂದೆ ನೀವು ಈ ವಿಮಾನದಲ್ಲಿ ಬರಬೇಡಿ ಬೇರೆ ವಿಮಾನದಲ್ಲಿ ಬನ್ನಿ ಅನ್ನುವ ಸಲಹೆಯನ್ನ ಕೊಡುತ್ತಾರೆ.

ತಂದೆಯನ್ನ ಆದಷ್ಟು ಬೇಗ ಭೇಟಿ ಮಾಡಬೇಕು ಅನ್ನುವ ಸಲುವಾಗಿ ತಂದೆಯ ಮಾತನ್ನ ದಿಕ್ಕರಿಸಿ ಜೂಲಿಯನ್ ಮತ್ತು ಆಕೆಯ ತಾಯಿ ಈ ವಿಮಾನದಲ್ಲೇ ಟಿಕೆಟ್ ಬುಕ್ ಮಾಡುತ್ತಾರೆ. ಇನ್ನು ಡಿಸೆಂಬರ್ 24 ತಾರೀಕಿನಂದು ಕಿಕೆಟ್ ಬುಕ್ ಮಾಡಲಾಗುತ್ತದೆ ಮತ್ತು ಆ ದಿನ ವಾತಾವರಣ ಸರಿ ಇಲ್ಲದ ಕಾರಣ ವಿಮಾನದ 7 ಘಂಟೆ ತಡವಾಗಿ ಹೊರಡುತ್ತದೆ, ಇನ್ನು ವಿಮಾನದ ಹೋರಾಟ ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇರುತ್ತದೆ ಆದರೆ ಕೆಲವು ಸಮಯದ ನಂತರ ಮತ್ತೆ ವಾತಾವರಣ ಹಾಳಾಗುತ್ತದೆ ಅತ್ತು ತೂಫಾನ್ ಬರುವ ಮುನ್ಸೂಚನೆ ಕೂಡ ಕಾಣಿಸುತ್ತದೆ. ಇನ್ನು ಆಗಾಗಲೇ ವಿಮಾನ ತುಂಬಾ ಎತ್ತರಕ್ಕೆ ಹೋಗಿತ್ತು ಮತ್ತು ವಾತಾವರಣ ಸರಿ ಇಲ್ಲದ ಕಾರಣ ನಾಲ್ಕು ದಿಕ್ಕಿನಲ್ಲಿ ಕೂಡ ಗಾಳಿ ಜೋರಾಗಿ ಬೀಸುತ್ತಿದ್ದು ಮತ್ತು ಆಗಾಗ್ಗೆ ಕ್ಯಾಬಿನ್ ನಲ್ಲಿ ಲೈಟ್ಸ್ ಗಳು ಕೂಡ ಆನ್ ಆಫ್ ಆಗುತ್ತಿತ್ತು.

ಇನ್ನು ಹೀಗೆ ಸ್ವಲ್ಪ ಸಮಯದ ನಂತರ ಆ ವಿಮಾನದ ಬ್ಯಾಲೆನ್ಸ್ ಚೇಂಜ್ ಆಗುತ್ತದೆ ಮತ್ತು ವಿಮಾನದಲ್ಲಿ ಇದ್ದ ಪ್ರಯಾಣಿಕರು ತುಂಬಾ ಭಯಭೀತರಾಗುತ್ತಾರೆ. ಹೀಗೆ ಕೆಲವು ಸಮಯದ ನಂತರ ವಿಮಾನದ ಕೆಲವು ಭಾಗಗಳು ಕೆಲಸ ಮಾಡುವುದನ್ನ ನಿಲ್ಲುಸುತ್ತದೆ ಹಾಗೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತದೆ ಮತ್ತು ವಿಮಾನದ 10 ಎತ್ತರದಲ್ಲಿ ಇದ್ದಾಗಲೇ ಸ್ಪೋಟವಾಗಿ ಪೀಸ್ ಪೀಸ್ ಆಗುತ್ತದೆ. ಇನ್ನು ಈ ಸಮಯದಲ್ಲಿ ಜೂಲಿಯನ್ ತಾನು ಕುಳಿತಿದ್ದ ಸೀಟ್ ಸಮೇತವಾಗಿ ಹತ್ತು ಸಾವಿರ ಅಡಿಯಿಂದ ಕೆಳಗೆ ಬೀಳುತ್ತಾಳೆ ಮತ್ತು ಅಷ್ಟು ಎತ್ತರಿಂದ ಬಿದ್ದ ಕಾರಣಕ್ಕೆ ಜೂಲಿಯನ್ ಗೆ ಪ್ರಜ್ಞೆ ತಪ್ಪುತ್ತದೆ. ಜೂಲಿಯನ್ ಸೀಟ್ ಬೆಲ್ಟ್ ಧರಿಸಿಕೊಂಡು ಕುಳಿತಿದ್ದ ಕಾರಣ ಆ ಸೀಟ್ ನ ಬೆಲ್ಟ್ ಒಂದು ಮರಕ್ಕೆ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ಜೂಲಿಯನ್ ಒಬ್ಬಳನ್ನ ಬಿಟ್ಟು ಉಳಿದ ಎಲ್ಲಾ ಜನರು ತಮ್ಮ ಪ್ರಾಣವನ್ನ ಕಳೆದುಕೊಳ್ಳುತ್ತಾರೆ. ಇನ್ನು 24 ಘಂಟೆಯ ನಂತರ ಜೂಲಿಯನ್ ಗೆ ಪ್ರಜ್ಞೆ ಬರುತ್ತದೆ, ಜೂಲಿಯನ್ ಕಾಡಿನಲ್ಲಿ ಇದ್ದ ಕಾರಣ ನಾನು ಎಲ್ಲಿದ್ದೀನಿ, ಇಲ್ಲಿಂದ ಹೇಗೆ ಹೋಗುವುದು ಎಂದು ತಿಳಿಯದೆ ಜೂಲಿಯನ್ ಜೋರಾಗಿ ಅಳುತ್ತಿರುತ್ತಾಳೆ.

ಇನ್ನು ಈ ಸಮಯದಲ್ಲಿ ಜೂಲಿಯನ್ ಗೆ ನಾವು ಕಾಡಿನಲ್ಲಿ ಇದ್ದಾಗ ನೀರು ನಮಗೆ ದಾರಿಯನ್ನ ಹುಡುಕಿ ಕೊಡಲು ತುಂಬಾ ಸಹಾಯ ಮಾಡುತ್ತದೆ ಎಂದು ತಂದೆ ಹೇಳಿದ ಮಾತು ಆಕೆಯ ನೆನಪಿಗೆ ಬರುತ್ತದೆ ಮತ್ತು ಅದೇ ರೀತಿಯಾಗಿ ಜೂಲಿಯನ್ ನೀರು ಇರುವ ಸ್ಥಳವನ್ನ ಹುಡುಕಲು ಆರಂಭ ಮಾಡುತ್ತಾಳೆ ಮತ್ತು ಕೆಲವು ಘಂಟೆಗಳ ನಂತರ ಆಕೆಗೆ ಸಣ್ಣದಾಗಿ ನೀರು ಹರಿಯುವ ಒಂದು ಪ್ರದೇಶ ಸಿಗುತ್ತದೆ. ಇನ್ನು ಆ ನದಿಯ ಮೂಲಕ ದಾರಿಯನ್ನ ಹುಡುಕಲು ಮುಂದಾಗುತ್ತಾಳೆ ಜೂಲಿಯನ್ ಮತ್ತು ಹೀಗೆ ಹತ್ತು ದಿನಗಳ ಕಾಲ ಅಮೆಜಾನ್ ಕಾಡಿನಲ್ಲಿ ವಾಸ ಮಾಡುತ್ತಾಳೆ ಜೂಲಿಯನ್. ಹೀಗೆ ಹತ್ತು ದಿನದ ನಂತರ ಆಕೆಯ ಆ ನದಿಯಲ್ಲಿ ಒಂದು ದೋಣಿ ಕಾಣುತ್ತದೆ ಮತ್ತು ಆ ದೋಣಿಯ ಸಹಾಯದ ಮೂಲಕ ಆಕೆ ತನ್ನ ಮನೆಯನ್ನ ಮತ್ತೆ ಮರಳಿ ಸೇರುತ್ತಾಳೆ ಮತ್ತು ನಡೆದ ಘಟನೆಯ ಬಗ್ಗೆ ಎಲ್ಲರಿಗೂ ವಿವರಿಸುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….
ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…
ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು. ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ. * ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ. * ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್,…
ದಿನಭವಿಷ್ಯ (27 ಫೆಬ್ರವರಿ, 2019) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು ಬಾಕಿಯಿರುವಸಾಲಗಳನ್ನು ಸಂಗ್ರಹಿಸಬಹುದು ಅಥವಾ…
ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.