ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ ಮೂಲಕ ಹೊರಡುತ್ತಾಳೆ. ಇನ್ನು ಡಿಸೆಂಬರ್ ತಿಂಗಳಲ್ಲಿ ಕ್ರಿಸ್ಮಸ್ ಹಬ್ಬ ಇರುವ ಕಾರಣ ಎಲ್ಲಾ ವಿಮಾನಗಳ ವಿಕೆಟ್ ಆಗಾಗಲೇ ಬುಕ್ ಆಗಿತ್ತು, ಆದರೆ ಲಿಂಸಾ ಏರ್ಲೈನ್ಸ್ ಅನ್ನುವ ವಿಮಾನದ ಟಿಕೆಟ್ ಬುಕ್ ಆಗಿರುವುದಿಲ್ಲ. ಇನ್ನು ಈ ವಿಮಾನದ ಟ್ರ್ಯಾಕ್ ರೆಕಾರ್ಡ್ ಚನ್ನಾಗಿ ಇಲ್ಲದ ಕಾರಣ ಜೂಲಿಯನ್ ಅವರ ತಂದೆ ನೀವು ಈ ವಿಮಾನದಲ್ಲಿ ಬರಬೇಡಿ ಬೇರೆ ವಿಮಾನದಲ್ಲಿ ಬನ್ನಿ ಅನ್ನುವ ಸಲಹೆಯನ್ನ ಕೊಡುತ್ತಾರೆ.

ತಂದೆಯನ್ನ ಆದಷ್ಟು ಬೇಗ ಭೇಟಿ ಮಾಡಬೇಕು ಅನ್ನುವ ಸಲುವಾಗಿ ತಂದೆಯ ಮಾತನ್ನ ದಿಕ್ಕರಿಸಿ ಜೂಲಿಯನ್ ಮತ್ತು ಆಕೆಯ ತಾಯಿ ಈ ವಿಮಾನದಲ್ಲೇ ಟಿಕೆಟ್ ಬುಕ್ ಮಾಡುತ್ತಾರೆ. ಇನ್ನು ಡಿಸೆಂಬರ್ 24 ತಾರೀಕಿನಂದು ಕಿಕೆಟ್ ಬುಕ್ ಮಾಡಲಾಗುತ್ತದೆ ಮತ್ತು ಆ ದಿನ ವಾತಾವರಣ ಸರಿ ಇಲ್ಲದ ಕಾರಣ ವಿಮಾನದ 7 ಘಂಟೆ ತಡವಾಗಿ ಹೊರಡುತ್ತದೆ, ಇನ್ನು ವಿಮಾನದ ಹೋರಾಟ ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇರುತ್ತದೆ ಆದರೆ ಕೆಲವು ಸಮಯದ ನಂತರ ಮತ್ತೆ ವಾತಾವರಣ ಹಾಳಾಗುತ್ತದೆ ಅತ್ತು ತೂಫಾನ್ ಬರುವ ಮುನ್ಸೂಚನೆ ಕೂಡ ಕಾಣಿಸುತ್ತದೆ. ಇನ್ನು ಆಗಾಗಲೇ ವಿಮಾನ ತುಂಬಾ ಎತ್ತರಕ್ಕೆ ಹೋಗಿತ್ತು ಮತ್ತು ವಾತಾವರಣ ಸರಿ ಇಲ್ಲದ ಕಾರಣ ನಾಲ್ಕು ದಿಕ್ಕಿನಲ್ಲಿ ಕೂಡ ಗಾಳಿ ಜೋರಾಗಿ ಬೀಸುತ್ತಿದ್ದು ಮತ್ತು ಆಗಾಗ್ಗೆ ಕ್ಯಾಬಿನ್ ನಲ್ಲಿ ಲೈಟ್ಸ್ ಗಳು ಕೂಡ ಆನ್ ಆಫ್ ಆಗುತ್ತಿತ್ತು.

ಇನ್ನು ಹೀಗೆ ಸ್ವಲ್ಪ ಸಮಯದ ನಂತರ ಆ ವಿಮಾನದ ಬ್ಯಾಲೆನ್ಸ್ ಚೇಂಜ್ ಆಗುತ್ತದೆ ಮತ್ತು ವಿಮಾನದಲ್ಲಿ ಇದ್ದ ಪ್ರಯಾಣಿಕರು ತುಂಬಾ ಭಯಭೀತರಾಗುತ್ತಾರೆ. ಹೀಗೆ ಕೆಲವು ಸಮಯದ ನಂತರ ವಿಮಾನದ ಕೆಲವು ಭಾಗಗಳು ಕೆಲಸ ಮಾಡುವುದನ್ನ ನಿಲ್ಲುಸುತ್ತದೆ ಹಾಗೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತದೆ ಮತ್ತು ವಿಮಾನದ 10 ಎತ್ತರದಲ್ಲಿ ಇದ್ದಾಗಲೇ ಸ್ಪೋಟವಾಗಿ ಪೀಸ್ ಪೀಸ್ ಆಗುತ್ತದೆ. ಇನ್ನು ಈ ಸಮಯದಲ್ಲಿ ಜೂಲಿಯನ್ ತಾನು ಕುಳಿತಿದ್ದ ಸೀಟ್ ಸಮೇತವಾಗಿ ಹತ್ತು ಸಾವಿರ ಅಡಿಯಿಂದ ಕೆಳಗೆ ಬೀಳುತ್ತಾಳೆ ಮತ್ತು ಅಷ್ಟು ಎತ್ತರಿಂದ ಬಿದ್ದ ಕಾರಣಕ್ಕೆ ಜೂಲಿಯನ್ ಗೆ ಪ್ರಜ್ಞೆ ತಪ್ಪುತ್ತದೆ. ಜೂಲಿಯನ್ ಸೀಟ್ ಬೆಲ್ಟ್ ಧರಿಸಿಕೊಂಡು ಕುಳಿತಿದ್ದ ಕಾರಣ ಆ ಸೀಟ್ ನ ಬೆಲ್ಟ್ ಒಂದು ಮರಕ್ಕೆ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ಜೂಲಿಯನ್ ಒಬ್ಬಳನ್ನ ಬಿಟ್ಟು ಉಳಿದ ಎಲ್ಲಾ ಜನರು ತಮ್ಮ ಪ್ರಾಣವನ್ನ ಕಳೆದುಕೊಳ್ಳುತ್ತಾರೆ. ಇನ್ನು 24 ಘಂಟೆಯ ನಂತರ ಜೂಲಿಯನ್ ಗೆ ಪ್ರಜ್ಞೆ ಬರುತ್ತದೆ, ಜೂಲಿಯನ್ ಕಾಡಿನಲ್ಲಿ ಇದ್ದ ಕಾರಣ ನಾನು ಎಲ್ಲಿದ್ದೀನಿ, ಇಲ್ಲಿಂದ ಹೇಗೆ ಹೋಗುವುದು ಎಂದು ತಿಳಿಯದೆ ಜೂಲಿಯನ್ ಜೋರಾಗಿ ಅಳುತ್ತಿರುತ್ತಾಳೆ.

ಇನ್ನು ಈ ಸಮಯದಲ್ಲಿ ಜೂಲಿಯನ್ ಗೆ ನಾವು ಕಾಡಿನಲ್ಲಿ ಇದ್ದಾಗ ನೀರು ನಮಗೆ ದಾರಿಯನ್ನ ಹುಡುಕಿ ಕೊಡಲು ತುಂಬಾ ಸಹಾಯ ಮಾಡುತ್ತದೆ ಎಂದು ತಂದೆ ಹೇಳಿದ ಮಾತು ಆಕೆಯ ನೆನಪಿಗೆ ಬರುತ್ತದೆ ಮತ್ತು ಅದೇ ರೀತಿಯಾಗಿ ಜೂಲಿಯನ್ ನೀರು ಇರುವ ಸ್ಥಳವನ್ನ ಹುಡುಕಲು ಆರಂಭ ಮಾಡುತ್ತಾಳೆ ಮತ್ತು ಕೆಲವು ಘಂಟೆಗಳ ನಂತರ ಆಕೆಗೆ ಸಣ್ಣದಾಗಿ ನೀರು ಹರಿಯುವ ಒಂದು ಪ್ರದೇಶ ಸಿಗುತ್ತದೆ. ಇನ್ನು ಆ ನದಿಯ ಮೂಲಕ ದಾರಿಯನ್ನ ಹುಡುಕಲು ಮುಂದಾಗುತ್ತಾಳೆ ಜೂಲಿಯನ್ ಮತ್ತು ಹೀಗೆ ಹತ್ತು ದಿನಗಳ ಕಾಲ ಅಮೆಜಾನ್ ಕಾಡಿನಲ್ಲಿ ವಾಸ ಮಾಡುತ್ತಾಳೆ ಜೂಲಿಯನ್. ಹೀಗೆ ಹತ್ತು ದಿನದ ನಂತರ ಆಕೆಯ ಆ ನದಿಯಲ್ಲಿ ಒಂದು ದೋಣಿ ಕಾಣುತ್ತದೆ ಮತ್ತು ಆ ದೋಣಿಯ ಸಹಾಯದ ಮೂಲಕ ಆಕೆ ತನ್ನ ಮನೆಯನ್ನ ಮತ್ತೆ ಮರಳಿ ಸೇರುತ್ತಾಳೆ ಮತ್ತು ನಡೆದ ಘಟನೆಯ ಬಗ್ಗೆ ಎಲ್ಲರಿಗೂ ವಿವರಿಸುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ ರ್ಯಾಪರ್ ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ