ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ ಮೂಲಕ ಹೊಗಬೇಕು ಅಂದರೆ ನಮಗೆ ಪಾಸ್ ಪೋರ್ಟ್ ಅವಶ್ಯಕವಾಗಿ ಬೇಕೇ ಬೇಕು, ಪಾಸ್ ಪೋರ್ಟ್ ಇಲ್ಲವಾದರೆ ನಾವು ಹೊರ ದೇಶಕ್ಕೆ ವಿಮಾನದ ಮೂಲಕ ಹೋಗಲು ಸಾಧ್ಯವಿಲ್ಲ.

ಇನ್ನು ನೀವು ಪೈಲೆಟ್ ಆಗಬೇಕು ಅಂದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಶಕ್ತಿಶಾಲಿಯಾಗಿರಬೇಕು, ಇನ್ನು ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಶೇಕಡಾ 55 ಅಂಕವನ್ನ ಪಡೆದುಕೊಳ್ಳಬೇಕು ಮತ್ತು ಆತನ ವಯಸ್ಸು ಕನಿಷ್ಠವಾಗಿ 17 ವರ್ಷ ಆಗಿರಲೇಬೇಕು. ಇನ್ನು ಇವೆಲ್ಲದರ ಜೊತೆಗೆ ಪೈಲೆಟ್ ಆಗಬೇಕು ಅಂದರೆ ಆ ವ್ಯಕ್ತಿಯ ದೃಷ್ಟಿ ಶಕ್ತಿ ತುಂಬಾ ಸ್ಟ್ರಾಂಗ್ ಆಗಿ ಇರಬೇಕು. ನಿಮಗೆ ಹಲವು ಪರೀಕ್ಷೆಗಳನ್ನ ಮಾಡಬೇಕಾಗುತ್ತದೆ, ಹೌದು ನೀವು ಪೈಲೆಟ್ ಆಗಬೇಕು ಅಂದರೆ ನಿಮಗೆ ಲಿಖಿತ ಪರೀಕ್ಷೆಯನ್ನ ಪಾಸ್ ಮಾಡಲೇಬೇಕು, ಇನ್ನು ಇದರ ಜೊತೆಗೆ ಮೆಡಿಕಲ್ ಪರೀಕ್ಷೆಯನ್ನ ಕೂಡ ಮಾಡಲಾಗಿರುತ್ತದೆ. ಇನ್ನು ಸಂಬಳ ವಿಚಾರಕ್ಕೆ ಬರುವುದಾದರೆ ನಮ್ಮ ಭಾರತದಲ್ಲಿ ಒಬ್ಬ ಪೈಲೆಟ್ ನ ಸಂಬಳ ಸುಮಾರು 1.5 ಲಕ್ಷದ ತನಕ ಇರುತ್ತದೆ.

ಹೌದು ಪೈಲೆಟ್ ಕೆಲಸ ಅನ್ನುವುದು ಬಹಳ ಉನ್ನತ ಮಟ್ಟದ ಕೆಲಸ ಮತ್ತು ಒಬ್ಬ ಪೈಲೆಟ್ ಕೈಯಲ್ಲಿ ಹಲವು ಜನರ ಪ್ರಾಣ ಇರುತ್ತದೆ, ಆತ ಕೆಲವೊಮ್ಮೆ ತನ್ನ ಪ್ರಾಣವನ್ನ ಪಣಕ್ಕೆ ಇಡುವ ಸನ್ನಿವೇಶಗಳು ಕೂಡ ಬರುತ್ತದೆ, ಈ ಎಲ್ಲಾ ಕಾರಣಗಳಿಂದ ನಮ್ಮ ದೇಶದಲ್ಲಿ ಒಬ್ಬ ಪೈಲೆಟ್ ಗೆ ಇಷ್ಟು ಸಂಬಳವನ್ನ ಕೊಡಲಾಗುತ್ತದೆ. ಇನ್ನು ಒಬ್ಬ ವ್ಯಕ್ತಿ ಪೈಲೆಟ್ ತರಬೇತಿ ಕೇಂದ್ರಕ್ಕೆ ಸೇರಿಕೊಳ್ಳಬೇಕು ಅಂದರೆ ಆತ ಸುಮಾರು 30-40 ಲಕ್ಷ ಹಣವನ್ನ ತನ್ನ ಶುಲ್ಕವನ್ನ ಕಟ್ಟಬೇಕಾಗುತ್ತದೆ ಮತ್ತು ಇದಕ್ಕೆ ಸೇರಲು ಅಪ್ಲಿಕೆಶನ್ ಫಾರಂ ಮೊತ್ತವೇ 6 ಸಾವಿರ ರೂಪಾಯಿ ಆಗಿದೆ.

ಇನ್ನು ಇಷ್ಟು ಹಣವನ್ನ ಕೊಟ್ಟು ಮಧ್ಯಮ ವರ್ಗದ ಮತ್ತು ಕೆಳವರ್ಗದ ಜನರಿಗೆ ಪೈಲೆಟ್ ತರಬೇತಿಯನ್ನ ಪಡೆಯಲು ತುಬಾ ಕಷ್ಟ ಆಗುತ್ತದೆ, ಇನ್ನು ಒಬ್ಬ ಇಂಟೆರ್ ನ್ಯಾಷನಲ್ ಪೈಲೆಟ್ ಆದರೆ ಆ ವ್ಯಕ್ತಿ ಒಂದು ತಿಂಗಳಿಗೆ 5-6 ಲಕ್ಷ ರೂಪಾಯಿ ಸಂಬಳವನ್ನ ಪಡೆಯಬಹುದಾಗಿದೆ. ಇನ್ನು ಹಣ ಇಲ್ಲದ ಬಡವರು ಸರ್ಕಾರ ಮಾಡುವ NDA ಪರೀಕ್ಷೆಯಲ್ಲಿ ಪಾಸ್ ಆದರೆ ನಿಮ್ಮ ತರಬೇತಿಯ ಪತಿಯೊಂದು ಖರ್ಚನ್ನ ಸರ್ಕಾರವೇ ಭರಿಸುತ್ತದೆ ಮತ್ತು ಇದರ ಮೂಲಕ ನೀವು ಭಾರತೀಯ ಏರ್ ಫೋರ್ಸ್ ಗೆ ಜಾಯಿನ್ ಕೂಡ ಆಗಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…