ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ ಮೂಲಕ ಹೊಗಬೇಕು ಅಂದರೆ ನಮಗೆ ಪಾಸ್ ಪೋರ್ಟ್ ಅವಶ್ಯಕವಾಗಿ ಬೇಕೇ ಬೇಕು, ಪಾಸ್ ಪೋರ್ಟ್ ಇಲ್ಲವಾದರೆ ನಾವು ಹೊರ ದೇಶಕ್ಕೆ ವಿಮಾನದ ಮೂಲಕ ಹೋಗಲು ಸಾಧ್ಯವಿಲ್ಲ.

ಇನ್ನು ನೀವು ಪೈಲೆಟ್ ಆಗಬೇಕು ಅಂದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಶಕ್ತಿಶಾಲಿಯಾಗಿರಬೇಕು, ಇನ್ನು ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಶೇಕಡಾ 55 ಅಂಕವನ್ನ ಪಡೆದುಕೊಳ್ಳಬೇಕು ಮತ್ತು ಆತನ ವಯಸ್ಸು ಕನಿಷ್ಠವಾಗಿ 17 ವರ್ಷ ಆಗಿರಲೇಬೇಕು. ಇನ್ನು ಇವೆಲ್ಲದರ ಜೊತೆಗೆ ಪೈಲೆಟ್ ಆಗಬೇಕು ಅಂದರೆ ಆ ವ್ಯಕ್ತಿಯ ದೃಷ್ಟಿ ಶಕ್ತಿ ತುಂಬಾ ಸ್ಟ್ರಾಂಗ್ ಆಗಿ ಇರಬೇಕು. ನಿಮಗೆ ಹಲವು ಪರೀಕ್ಷೆಗಳನ್ನ ಮಾಡಬೇಕಾಗುತ್ತದೆ, ಹೌದು ನೀವು ಪೈಲೆಟ್ ಆಗಬೇಕು ಅಂದರೆ ನಿಮಗೆ ಲಿಖಿತ ಪರೀಕ್ಷೆಯನ್ನ ಪಾಸ್ ಮಾಡಲೇಬೇಕು, ಇನ್ನು ಇದರ ಜೊತೆಗೆ ಮೆಡಿಕಲ್ ಪರೀಕ್ಷೆಯನ್ನ ಕೂಡ ಮಾಡಲಾಗಿರುತ್ತದೆ. ಇನ್ನು ಸಂಬಳ ವಿಚಾರಕ್ಕೆ ಬರುವುದಾದರೆ ನಮ್ಮ ಭಾರತದಲ್ಲಿ ಒಬ್ಬ ಪೈಲೆಟ್ ನ ಸಂಬಳ ಸುಮಾರು 1.5 ಲಕ್ಷದ ತನಕ ಇರುತ್ತದೆ.

ಹೌದು ಪೈಲೆಟ್ ಕೆಲಸ ಅನ್ನುವುದು ಬಹಳ ಉನ್ನತ ಮಟ್ಟದ ಕೆಲಸ ಮತ್ತು ಒಬ್ಬ ಪೈಲೆಟ್ ಕೈಯಲ್ಲಿ ಹಲವು ಜನರ ಪ್ರಾಣ ಇರುತ್ತದೆ, ಆತ ಕೆಲವೊಮ್ಮೆ ತನ್ನ ಪ್ರಾಣವನ್ನ ಪಣಕ್ಕೆ ಇಡುವ ಸನ್ನಿವೇಶಗಳು ಕೂಡ ಬರುತ್ತದೆ, ಈ ಎಲ್ಲಾ ಕಾರಣಗಳಿಂದ ನಮ್ಮ ದೇಶದಲ್ಲಿ ಒಬ್ಬ ಪೈಲೆಟ್ ಗೆ ಇಷ್ಟು ಸಂಬಳವನ್ನ ಕೊಡಲಾಗುತ್ತದೆ. ಇನ್ನು ಒಬ್ಬ ವ್ಯಕ್ತಿ ಪೈಲೆಟ್ ತರಬೇತಿ ಕೇಂದ್ರಕ್ಕೆ ಸೇರಿಕೊಳ್ಳಬೇಕು ಅಂದರೆ ಆತ ಸುಮಾರು 30-40 ಲಕ್ಷ ಹಣವನ್ನ ತನ್ನ ಶುಲ್ಕವನ್ನ ಕಟ್ಟಬೇಕಾಗುತ್ತದೆ ಮತ್ತು ಇದಕ್ಕೆ ಸೇರಲು ಅಪ್ಲಿಕೆಶನ್ ಫಾರಂ ಮೊತ್ತವೇ 6 ಸಾವಿರ ರೂಪಾಯಿ ಆಗಿದೆ.

ಇನ್ನು ಇಷ್ಟು ಹಣವನ್ನ ಕೊಟ್ಟು ಮಧ್ಯಮ ವರ್ಗದ ಮತ್ತು ಕೆಳವರ್ಗದ ಜನರಿಗೆ ಪೈಲೆಟ್ ತರಬೇತಿಯನ್ನ ಪಡೆಯಲು ತುಬಾ ಕಷ್ಟ ಆಗುತ್ತದೆ, ಇನ್ನು ಒಬ್ಬ ಇಂಟೆರ್ ನ್ಯಾಷನಲ್ ಪೈಲೆಟ್ ಆದರೆ ಆ ವ್ಯಕ್ತಿ ಒಂದು ತಿಂಗಳಿಗೆ 5-6 ಲಕ್ಷ ರೂಪಾಯಿ ಸಂಬಳವನ್ನ ಪಡೆಯಬಹುದಾಗಿದೆ. ಇನ್ನು ಹಣ ಇಲ್ಲದ ಬಡವರು ಸರ್ಕಾರ ಮಾಡುವ NDA ಪರೀಕ್ಷೆಯಲ್ಲಿ ಪಾಸ್ ಆದರೆ ನಿಮ್ಮ ತರಬೇತಿಯ ಪತಿಯೊಂದು ಖರ್ಚನ್ನ ಸರ್ಕಾರವೇ ಭರಿಸುತ್ತದೆ ಮತ್ತು ಇದರ ಮೂಲಕ ನೀವು ಭಾರತೀಯ ಏರ್ ಫೋರ್ಸ್ ಗೆ ಜಾಯಿನ್ ಕೂಡ ಆಗಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…
ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್ನಲ್ಲಿ ಹೆಣ್ಣು ಮಗುವಿಗೆ ಜನ್ಮ…
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.
ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…