ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ ಮೂಲಕ ಹೊಗಬೇಕು ಅಂದರೆ ನಮಗೆ ಪಾಸ್ ಪೋರ್ಟ್ ಅವಶ್ಯಕವಾಗಿ ಬೇಕೇ ಬೇಕು, ಪಾಸ್ ಪೋರ್ಟ್ ಇಲ್ಲವಾದರೆ ನಾವು ಹೊರ ದೇಶಕ್ಕೆ ವಿಮಾನದ ಮೂಲಕ ಹೋಗಲು ಸಾಧ್ಯವಿಲ್ಲ.

ಇನ್ನು ನೀವು ಪೈಲೆಟ್ ಆಗಬೇಕು ಅಂದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಶಕ್ತಿಶಾಲಿಯಾಗಿರಬೇಕು, ಇನ್ನು ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಶೇಕಡಾ 55 ಅಂಕವನ್ನ ಪಡೆದುಕೊಳ್ಳಬೇಕು ಮತ್ತು ಆತನ ವಯಸ್ಸು ಕನಿಷ್ಠವಾಗಿ 17 ವರ್ಷ ಆಗಿರಲೇಬೇಕು. ಇನ್ನು ಇವೆಲ್ಲದರ ಜೊತೆಗೆ ಪೈಲೆಟ್ ಆಗಬೇಕು ಅಂದರೆ ಆ ವ್ಯಕ್ತಿಯ ದೃಷ್ಟಿ ಶಕ್ತಿ ತುಂಬಾ ಸ್ಟ್ರಾಂಗ್ ಆಗಿ ಇರಬೇಕು. ನಿಮಗೆ ಹಲವು ಪರೀಕ್ಷೆಗಳನ್ನ ಮಾಡಬೇಕಾಗುತ್ತದೆ, ಹೌದು ನೀವು ಪೈಲೆಟ್ ಆಗಬೇಕು ಅಂದರೆ ನಿಮಗೆ ಲಿಖಿತ ಪರೀಕ್ಷೆಯನ್ನ ಪಾಸ್ ಮಾಡಲೇಬೇಕು, ಇನ್ನು ಇದರ ಜೊತೆಗೆ ಮೆಡಿಕಲ್ ಪರೀಕ್ಷೆಯನ್ನ ಕೂಡ ಮಾಡಲಾಗಿರುತ್ತದೆ. ಇನ್ನು ಸಂಬಳ ವಿಚಾರಕ್ಕೆ ಬರುವುದಾದರೆ ನಮ್ಮ ಭಾರತದಲ್ಲಿ ಒಬ್ಬ ಪೈಲೆಟ್ ನ ಸಂಬಳ ಸುಮಾರು 1.5 ಲಕ್ಷದ ತನಕ ಇರುತ್ತದೆ.

ಹೌದು ಪೈಲೆಟ್ ಕೆಲಸ ಅನ್ನುವುದು ಬಹಳ ಉನ್ನತ ಮಟ್ಟದ ಕೆಲಸ ಮತ್ತು ಒಬ್ಬ ಪೈಲೆಟ್ ಕೈಯಲ್ಲಿ ಹಲವು ಜನರ ಪ್ರಾಣ ಇರುತ್ತದೆ, ಆತ ಕೆಲವೊಮ್ಮೆ ತನ್ನ ಪ್ರಾಣವನ್ನ ಪಣಕ್ಕೆ ಇಡುವ ಸನ್ನಿವೇಶಗಳು ಕೂಡ ಬರುತ್ತದೆ, ಈ ಎಲ್ಲಾ ಕಾರಣಗಳಿಂದ ನಮ್ಮ ದೇಶದಲ್ಲಿ ಒಬ್ಬ ಪೈಲೆಟ್ ಗೆ ಇಷ್ಟು ಸಂಬಳವನ್ನ ಕೊಡಲಾಗುತ್ತದೆ. ಇನ್ನು ಒಬ್ಬ ವ್ಯಕ್ತಿ ಪೈಲೆಟ್ ತರಬೇತಿ ಕೇಂದ್ರಕ್ಕೆ ಸೇರಿಕೊಳ್ಳಬೇಕು ಅಂದರೆ ಆತ ಸುಮಾರು 30-40 ಲಕ್ಷ ಹಣವನ್ನ ತನ್ನ ಶುಲ್ಕವನ್ನ ಕಟ್ಟಬೇಕಾಗುತ್ತದೆ ಮತ್ತು ಇದಕ್ಕೆ ಸೇರಲು ಅಪ್ಲಿಕೆಶನ್ ಫಾರಂ ಮೊತ್ತವೇ 6 ಸಾವಿರ ರೂಪಾಯಿ ಆಗಿದೆ.

ಇನ್ನು ಇಷ್ಟು ಹಣವನ್ನ ಕೊಟ್ಟು ಮಧ್ಯಮ ವರ್ಗದ ಮತ್ತು ಕೆಳವರ್ಗದ ಜನರಿಗೆ ಪೈಲೆಟ್ ತರಬೇತಿಯನ್ನ ಪಡೆಯಲು ತುಬಾ ಕಷ್ಟ ಆಗುತ್ತದೆ, ಇನ್ನು ಒಬ್ಬ ಇಂಟೆರ್ ನ್ಯಾಷನಲ್ ಪೈಲೆಟ್ ಆದರೆ ಆ ವ್ಯಕ್ತಿ ಒಂದು ತಿಂಗಳಿಗೆ 5-6 ಲಕ್ಷ ರೂಪಾಯಿ ಸಂಬಳವನ್ನ ಪಡೆಯಬಹುದಾಗಿದೆ. ಇನ್ನು ಹಣ ಇಲ್ಲದ ಬಡವರು ಸರ್ಕಾರ ಮಾಡುವ NDA ಪರೀಕ್ಷೆಯಲ್ಲಿ ಪಾಸ್ ಆದರೆ ನಿಮ್ಮ ತರಬೇತಿಯ ಪತಿಯೊಂದು ಖರ್ಚನ್ನ ಸರ್ಕಾರವೇ ಭರಿಸುತ್ತದೆ ಮತ್ತು ಇದರ ಮೂಲಕ ನೀವು ಭಾರತೀಯ ಏರ್ ಫೋರ್ಸ್ ಗೆ ಜಾಯಿನ್ ಕೂಡ ಆಗಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…
ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್ಗೆ ಪೆಟ್ರೋಲ್ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್ಗಿಂತ ಡೀಸೆಲ್ ಬೆಲೆ 12 ಪೈಸೆ…
ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…
ನೀವು ಬ್ರೆಜಿಲ್ಗೆ ಪ್ರವಾಸ ಹೋಗುವ ಪ್ಲಾನ್ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್ ಸರ್ಕಾರ ಮಾಡಿದೆ. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್ ಚೀನಾ ಪ್ರವಾಸದ…
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.