ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್ಪ್ಲೇಸ್ ಆಗಿರುವ ಫ್ಲಿಪ್ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್ಕಾರ್ಟ್ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ.

ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ ಆರಂಭವಾಗಿ ಅಕ್ಟೋಬರ್ 4 ಕ್ಕೆ ಅಂತ್ಯಗೊಳ್ಳಲಿದೆ. ಈ ಸಂದರ್ಭದಲ್ಲಿ ಲಕ್ಷಾಂತರ ಗ್ರಾಹಕರು ಈ ಇ ಕಾಮರ್ಸ್ ಮಾರ್ಕೆಟ್ಪ್ಲೇಸ್ನಲ್ಲಿ ಶಾಪಿಂಗ್ ಮಾಡಲಿದ್ದಾರೆ.2014 ರಲ್ಲಿ ಆರಂಭವಾದ ಈ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಫ್ಲಿಪ್ಕಾರ್ಟ್ನ ಅತಿದೊಡ್ಡ ಉದ್ಯೋಗ ಸೃಷ್ಟಿ ಇದಾಗಿದೆ.

ಫ್ಲಿಪ್ಕಾರ್ಟ್ ವಿಶ್ಮಾಸ್ಟರ್ಸ್ನಿಂದ ವೇರ್ಹೌಸ್ಗಳಲ್ಲಿನ ಸಿಬ್ಬಂದಿಗೆ, ಮದರ್ ಹಬ್ಸ್ ಮತ್ತು ಡೆಲಿವರಿ ಹಬ್ವರೆಗಿನ ಪೂರ್ತಿ ಸಪ್ಲೈ ಚೇನ್ನಲ್ಲಿ ನೇರ ಉದ್ಯೋಗಗಳು ಇರಲಿವೆ. ಕೈನಲ್ಲಿ ಬಳಸುವ ಸಾಧನಗಳು, ಪಿಒಎಸ್ ಯಂತ್ರಗಳು, ಸ್ಕ್ಯಾನರ್ಗಳು, ವಿವಿಧ ಮೊಬೈಲ್ ಅಪ್ಲಿಕೇಶನ್ಗಳನ್ನು ಬಳಸುವ ಬಗ್ಗೆ ಸಿಬ್ಬಂದಿಗೆಲ್ಲಾ ಪೂರಕ ತರಬೇತಿಯನ್ನು ನೀಡಲಾಗಿರುತ್ತದೆ. ಇದಲ್ಲದೇ, ಪ್ರಮುಖವಾಗಿ ಗ್ರಾಹಕ ಸೇವೆ, ವಿತರಣೆ ಮತ್ತು ಅಳವಡಿಕೆ (ಇನ್ಸ್ಟಾಲೇಶನ್) ಕುರಿತು ತರಬೇತಿಯನ್ನು ಹೊಂದಿರುತ್ತಾರೆ.

ದೇಶಾದ್ಯಂತ ಇರುವ ಫ್ಲಿಪ್ಕಾರ್ಟ್ನ ಲಕ್ಷಾಂತರ ಮಾರಾಟ ಪಾಲುದಾರರಿಗೆ ಹಬ್ಬದ ಸಂದರ್ಭದಲ್ಲಿ ಅವರಿಗೆ ಎದುರಾಗುವ ಬೇಡಿಕೆಗಳನ್ನು ಯಾವ ರೀತಿ ಪೂರೈಸಬೇಕು ಎಂಬುದು ಸೇರಿದಂತೆ ಇನ್ನಿತರೆ ವಿಚಾರಗಳ ಬಗ್ಗೆ ಅವರಿಗೂ ಪ್ರತ್ಯೇಕ ವಿಧಾನಗಳಲ್ಲಿ ತರಬೇತಿಯನ್ನು ನೀಡಲಾಗಿದೆ. ಇವರಿಗೆ ಪ್ರಮುಖವಾಗಿ ವೇರ್ಹೌಸ್ ಮ್ಯಾನೇಜ್ಮೆಂಟ್, ಪ್ಯಾಕೇಜಿಂಗ್ ಸೇರಿದಂತೆ ಹಲವು ವಿಧದ ತರಬೇತಿಯನ್ನು ನೀಡಲಾಗಿದೆ.|
ದೇಶಾದ್ಯಂತ ಹೊಸ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ಮೂಲಕ ಮಾರಾಟಗಾರರ ವ್ಯವಹಾರದ ಮಟ್ಟವನ್ನು ಹೆಚ್ಚಿಸುವುದು, ಸ್ಥಳೀಯ ಮಟ್ಟದ ಉದ್ಯಮಗಳಿಗೆ ಆದ್ಯತೆ ನೀಡುವುದು ಹಾಗೂ ಆರ್ಥಿಕತೆಯನ್ನು ಸದೃಢಗೊಳಿಸುವುದು ಫ್ಲಿಪ್ಕಾರ್ಟ್ನ ಗುರಿಯಾಗಿದೆ ಎಂದು ತಿಳಿಸಿದರು.ಇದಲ್ಲದೇ, ಬಿಗ್ ಬಿಲಿಯನ್ ಡೇಗಳ ಸಂದರ್ಭದಲ್ಲಿ ಥರ್ಡ್ ಪಾರ್ಟಿ ವೆಂಡರ್ಗಳಾದ ಹೌಸ್ಕೀಪಿಂಗ್, ಭದ್ರತೆ, ಸಾರಿಗೆಯಂತಹ ಸಂಸ್ಥೆಗಳು ತಮ್ಮ ವ್ಯವಹಾರವನ್ನು ವೃದ್ಧಿಸಿಕೊಳ್ಳಲು ಅವಕಾಶವಿದೆ. ಈ ಮೂಲಕ ಫ್ಲಿಪ್ಕಾರ್ಟ್ ಪರೋಕ್ಷ ಉದ್ಯೋಗಗಳನ್ನೂ ಸೃಷ್ಟಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಬುದ್ಧಿಮತ್ತೆ :
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…