ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್ಪ್ಲೇಸ್ ಆಗಿರುವ ಫ್ಲಿಪ್ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್ಕಾರ್ಟ್ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ.

ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ ಆರಂಭವಾಗಿ ಅಕ್ಟೋಬರ್ 4 ಕ್ಕೆ ಅಂತ್ಯಗೊಳ್ಳಲಿದೆ. ಈ ಸಂದರ್ಭದಲ್ಲಿ ಲಕ್ಷಾಂತರ ಗ್ರಾಹಕರು ಈ ಇ ಕಾಮರ್ಸ್ ಮಾರ್ಕೆಟ್ಪ್ಲೇಸ್ನಲ್ಲಿ ಶಾಪಿಂಗ್ ಮಾಡಲಿದ್ದಾರೆ.2014 ರಲ್ಲಿ ಆರಂಭವಾದ ಈ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಫ್ಲಿಪ್ಕಾರ್ಟ್ನ ಅತಿದೊಡ್ಡ ಉದ್ಯೋಗ ಸೃಷ್ಟಿ ಇದಾಗಿದೆ.

ಫ್ಲಿಪ್ಕಾರ್ಟ್ ವಿಶ್ಮಾಸ್ಟರ್ಸ್ನಿಂದ ವೇರ್ಹೌಸ್ಗಳಲ್ಲಿನ ಸಿಬ್ಬಂದಿಗೆ, ಮದರ್ ಹಬ್ಸ್ ಮತ್ತು ಡೆಲಿವರಿ ಹಬ್ವರೆಗಿನ ಪೂರ್ತಿ ಸಪ್ಲೈ ಚೇನ್ನಲ್ಲಿ ನೇರ ಉದ್ಯೋಗಗಳು ಇರಲಿವೆ. ಕೈನಲ್ಲಿ ಬಳಸುವ ಸಾಧನಗಳು, ಪಿಒಎಸ್ ಯಂತ್ರಗಳು, ಸ್ಕ್ಯಾನರ್ಗಳು, ವಿವಿಧ ಮೊಬೈಲ್ ಅಪ್ಲಿಕೇಶನ್ಗಳನ್ನು ಬಳಸುವ ಬಗ್ಗೆ ಸಿಬ್ಬಂದಿಗೆಲ್ಲಾ ಪೂರಕ ತರಬೇತಿಯನ್ನು ನೀಡಲಾಗಿರುತ್ತದೆ. ಇದಲ್ಲದೇ, ಪ್ರಮುಖವಾಗಿ ಗ್ರಾಹಕ ಸೇವೆ, ವಿತರಣೆ ಮತ್ತು ಅಳವಡಿಕೆ (ಇನ್ಸ್ಟಾಲೇಶನ್) ಕುರಿತು ತರಬೇತಿಯನ್ನು ಹೊಂದಿರುತ್ತಾರೆ.

ದೇಶಾದ್ಯಂತ ಇರುವ ಫ್ಲಿಪ್ಕಾರ್ಟ್ನ ಲಕ್ಷಾಂತರ ಮಾರಾಟ ಪಾಲುದಾರರಿಗೆ ಹಬ್ಬದ ಸಂದರ್ಭದಲ್ಲಿ ಅವರಿಗೆ ಎದುರಾಗುವ ಬೇಡಿಕೆಗಳನ್ನು ಯಾವ ರೀತಿ ಪೂರೈಸಬೇಕು ಎಂಬುದು ಸೇರಿದಂತೆ ಇನ್ನಿತರೆ ವಿಚಾರಗಳ ಬಗ್ಗೆ ಅವರಿಗೂ ಪ್ರತ್ಯೇಕ ವಿಧಾನಗಳಲ್ಲಿ ತರಬೇತಿಯನ್ನು ನೀಡಲಾಗಿದೆ. ಇವರಿಗೆ ಪ್ರಮುಖವಾಗಿ ವೇರ್ಹೌಸ್ ಮ್ಯಾನೇಜ್ಮೆಂಟ್, ಪ್ಯಾಕೇಜಿಂಗ್ ಸೇರಿದಂತೆ ಹಲವು ವಿಧದ ತರಬೇತಿಯನ್ನು ನೀಡಲಾಗಿದೆ.|
ದೇಶಾದ್ಯಂತ ಹೊಸ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ಮೂಲಕ ಮಾರಾಟಗಾರರ ವ್ಯವಹಾರದ ಮಟ್ಟವನ್ನು ಹೆಚ್ಚಿಸುವುದು, ಸ್ಥಳೀಯ ಮಟ್ಟದ ಉದ್ಯಮಗಳಿಗೆ ಆದ್ಯತೆ ನೀಡುವುದು ಹಾಗೂ ಆರ್ಥಿಕತೆಯನ್ನು ಸದೃಢಗೊಳಿಸುವುದು ಫ್ಲಿಪ್ಕಾರ್ಟ್ನ ಗುರಿಯಾಗಿದೆ ಎಂದು ತಿಳಿಸಿದರು.ಇದಲ್ಲದೇ, ಬಿಗ್ ಬಿಲಿಯನ್ ಡೇಗಳ ಸಂದರ್ಭದಲ್ಲಿ ಥರ್ಡ್ ಪಾರ್ಟಿ ವೆಂಡರ್ಗಳಾದ ಹೌಸ್ಕೀಪಿಂಗ್, ಭದ್ರತೆ, ಸಾರಿಗೆಯಂತಹ ಸಂಸ್ಥೆಗಳು ತಮ್ಮ ವ್ಯವಹಾರವನ್ನು ವೃದ್ಧಿಸಿಕೊಳ್ಳಲು ಅವಕಾಶವಿದೆ. ಈ ಮೂಲಕ ಫ್ಲಿಪ್ಕಾರ್ಟ್ ಪರೋಕ್ಷ ಉದ್ಯೋಗಗಳನ್ನೂ ಸೃಷ್ಟಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.
ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್.ಐ.ಸಿ ಯ ಮನಿ ಬ್ಯಾಕ್ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ…
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…
ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….