ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು.
ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು.

ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ ಅಲಂಕರಿಸಲಾದ ಕಲಾಕೃತಿಗಳು, ದೇವರಾಧನೆ ಕುರಿತ ಮರಳಿನ ಕಲಾಕೃತಿ, ಹಳ್ಳಿ ಸೊಗಡಿನ ಮಾದರಿ ಮನೆಗಳು, ವಿದೇಶಿ ಹಣ್ಣು ಮತ್ತು ತರಕಾರಿಗಳ ಪ್ರದರ್ಶನ, ಜೇನು ಸಾಕಾಣಿಕೆ ಪ್ರಾತ್ಯಕ್ಷಿಕೆ, ಪುಷ್ಪ ರಂಗೋಲಿ, ಪುಷ್ಪಾಲಂಕೃತ ಗಣೇಶ, ಜಿರಾಫೆ

ಹಾಗೂ ಸಂಗೀತ ವಾದ್ಯಗಳು, ಸಿರಿಧಾನ್ಯಗಳ ಮಳಿಗೆಗಳು, ಔಷಧಿಗಳ ಸಸ್ಯಗಳು, ಸುಗಂಧ ದ್ರವ್ಯ ಸಸಿಗಳು ಇನ್ನೂ ಮುಂತಾದ ಆಕರ್ಷಣೆಗಳನ್ನು ಏರ್ಪಡಿಸಲಾಗಿತ್ತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…
ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…
ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.