ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ.
ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು ಮೂತ್ರಪಿಂಡದಲ್ಲಿ ಕೂಡ ಇದರ ಪ್ರಭಾವವನ್ನುನೋಡಬಹುದು.
ಗರ್ಭಿಣಿಯರಲ್ಲಿ ಫ್ಲೋರೈಡ್ ನಿಂದ ಥೈರಾಯ್ಡ್, ಪ್ರಿ-ಎಕ್ಲಾ೦ಪ್ಸಿಯಾ ಹಾಗೂ ರಕ್ತಹೀನತೆಯ ಸಮಸ್ಯೆಗಳು ದಾಖಲೆಯಾಗಿದೆ. ಇಳಿವಯಸ್ಕರಲ್ಲಿ ಕೀಲುಗಳ ನೋವು, ಕಣ್ಣಿನ ದೃಷ್ಟಿದೋಷ, ಹಲ್ಲು ಉದುರುವುದು, ಬೆನ್ನುಬಾಗುವುದು, ಅಜೀರ್ಣ ಸಮಸ್ಯೆಗಳು ಹೆಚ್ಚಾಗುವುದರಲ್ಲಿ ಫ್ಲೋರೈಡ್ನ ಪಾತ್ರವೂ ಬಹಳವಾಗಿ ಕಂಡುಬರುತ್ತದೆ.
ನಾವು ಸೇವಿಸುವ ಆಹಾರ, ನೀರು ದೇಹದಲ್ಲಿ ಹೀರಿಕೊಂಡು ರಕ್ತನಾಳಗಳ ಮೂಲಕ ದೇಹದ ಎಲ್ಲಾ ಭಾಗಗಳಿಗೆ ತಲಪುತ್ತದೆ ಹಾಗೂ ಪ್ರಭಾವ ಬೀರುತ್ತದೆ. ಅತಿಯಾದಫ್ಲೋರೈಡ್ ಸೇವೆನಯಿಂದ ಮೂತ್ರಪಿಂಡಗಳಲ್ಲಿ ಸೂಸುವಿಕೆಗೊಂಡು ಮೂತ್ರವಿಸರ್ಜನೆ ಮೂಲಕ ಹೊರಬರುತ್ತದೆ. ಮೂತ್ರ, ರಕ್ತ ಹಾಗೂ ಇತರೆ ಜೈವಿಕ ಮಾದರಿಗಳ ಆಧಾರದ ಮೇಲೆ ಫ್ಲೋರೈಡ್ ಅಂಶವನ್ನು ಕಂಡು ಹಿಡಿಯಬಹುದು. ವಿಶ್ವ ಆರೋಗ್ಯ ಸಂಸ್ಥೆಯ ಮೂಲಗಳ ಪ್ರಕಾರ 5ppm-1.5ppm ವರೆಗೂ ಫ್ಲೋರೈಡ್ ಅಂಶ ನಮಗೆ ಉಪಯೋಗಕಾರಿ; ಆದರೆ ಹೆಚ್ಚಿನ ಫ್ಲೋರೈಡ್ ಸೇವನೆಯು ದುಷ್ಪರಿಣಾಮಗಳ ಆಗರವಾಗಿ ಕಂಡುಬರುತ್ತದೆ.
ವಿಶ್ವಾದ್ಯ0ತ ಫ್ಲೋರೈಡ್ ನಿಯಂತ್ರಣಕ್ಕಾಗಿ ಹಲವಾರು ಸಂಶೋಧನೆಗಳು ನಡೆಯುತ್ತಿವೆ. ತಜ್ಞರ ಪ್ರಕಾರ ಫ್ಲೋರೈಡನ್ನು ಹತೋಟಿಯಲ್ಲಿ ಇಡಲು ಹಲವು ಪ್ರಾಕೃತಿಕ ವಿಧಾನಗಳನ್ನು ಸೂಚಿಸಿದ್ದಾರೆ. ಕ್ಯಾಲ್ಸಿಯಂ ಹೆಚ್ಚಾಗಿ ಇರುವಂತಹ ಆಹಾರ ಪದಾರ್ಥಗಳಾದ ಹಾಲು, ಸೊಪ್ಪು, ಕೋಸುಗಡ್ಡೆ, ವಿಟಮಿನ್ಸ್ ಇರುವ ಹುಣಸೆಹಣ್ಣು, ನಿಂಬೆಹಣ್ಣು ಆಹಾರ ಪದಾರ್ಥಗಳು, ಅರಿಸಿನ, ನುಗ್ಗೆಕಾಯಿಸೊಪ್ಪು ಮತ್ತು ಹಸಿರು ತರಕಾರಿಗಳನ್ನು ಹೆಚ್ಚಾಗಿ ತಿನ್ನುವುದರಿಂದ ದೇಹದಲ್ಲಿ ಕ್ಯಾಲ್ಸಿಯಂ ಸಾಂದ್ರತೆಯನ್ನು ಹೆಚ್ಚಿಸಿ, ಫ್ಲೋರೈಡ್ನಿಂದ ಆಗುವ ಪರಿಣಾಮಗಳನ್ನು ಕಡಿಮೆ ಮಾಡಬಹುದು.
ವೈದ್ಯಕೀಯ ವಿದ್ಯಾಯಲದಲ್ಲಿ ಜೀವರಾಸಾಯನಶಾಸ್ತ್ರದ ಪ್ರಾಧ್ಯಾಪಕರ ತಂಡ ಪ್ರಾಯೋಗಿಕ ಅಧ್ಯಯನವನ್ನು ನಡೆಸಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಫ್ಲೋರೋಸಿಸ್ ಬಗ್ಗೆ ಜಾಗೃತಿ ಮೂಡಿಸಿ, ಈ ಅಸ್ವಸ್ಥತೆಯನ್ನು ಪೂರ್ಣವಾಗಿ ನಿರ್ಮೂಲನೆ ಮಾಡುವುದರಲ್ಲಿ ಶ್ರಮಿಸುತ್ತಿದ್ದಾರೆ. ನೀರಿನಲ್ಲಿ, ಹಾಲಿನಲ್ಲಿ, ಆಹಾರ ಪದಾರ್ಥಗಳಲ್ಲಿ ಹಾಗೂ ಇತರೆ ಜೈವಿಕ ಮಾದರಿಗಳಲ್ಲಿ ಫ್ಲೋರೈಡ್ನ್ನು ಕಂಡುಹಿಡಿಯುವುದು ಮತ್ತು ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಂಶೋಧನೆಗಳನ್ನು ನಡೆಸುತಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…
ಹುವಾವೇ ಮೊಬೈಲ್ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಜಿ ಮೇಲ್, ಗೂಗಲ್ ಮ್ಯಾಪ್ ಹಾಗೂ ಯೂಟೂಬ್ ಆಪ್ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.
ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.