ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ.
ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು ಮೂತ್ರಪಿಂಡದಲ್ಲಿ ಕೂಡ ಇದರ ಪ್ರಭಾವವನ್ನುನೋಡಬಹುದು.
ಗರ್ಭಿಣಿಯರಲ್ಲಿ ಫ್ಲೋರೈಡ್ ನಿಂದ ಥೈರಾಯ್ಡ್, ಪ್ರಿ-ಎಕ್ಲಾ೦ಪ್ಸಿಯಾ ಹಾಗೂ ರಕ್ತಹೀನತೆಯ ಸಮಸ್ಯೆಗಳು ದಾಖಲೆಯಾಗಿದೆ. ಇಳಿವಯಸ್ಕರಲ್ಲಿ ಕೀಲುಗಳ ನೋವು, ಕಣ್ಣಿನ ದೃಷ್ಟಿದೋಷ, ಹಲ್ಲು ಉದುರುವುದು, ಬೆನ್ನುಬಾಗುವುದು, ಅಜೀರ್ಣ ಸಮಸ್ಯೆಗಳು ಹೆಚ್ಚಾಗುವುದರಲ್ಲಿ ಫ್ಲೋರೈಡ್ನ ಪಾತ್ರವೂ ಬಹಳವಾಗಿ ಕಂಡುಬರುತ್ತದೆ.
ನಾವು ಸೇವಿಸುವ ಆಹಾರ, ನೀರು ದೇಹದಲ್ಲಿ ಹೀರಿಕೊಂಡು ರಕ್ತನಾಳಗಳ ಮೂಲಕ ದೇಹದ ಎಲ್ಲಾ ಭಾಗಗಳಿಗೆ ತಲಪುತ್ತದೆ ಹಾಗೂ ಪ್ರಭಾವ ಬೀರುತ್ತದೆ. ಅತಿಯಾದಫ್ಲೋರೈಡ್ ಸೇವೆನಯಿಂದ ಮೂತ್ರಪಿಂಡಗಳಲ್ಲಿ ಸೂಸುವಿಕೆಗೊಂಡು ಮೂತ್ರವಿಸರ್ಜನೆ ಮೂಲಕ ಹೊರಬರುತ್ತದೆ. ಮೂತ್ರ, ರಕ್ತ ಹಾಗೂ ಇತರೆ ಜೈವಿಕ ಮಾದರಿಗಳ ಆಧಾರದ ಮೇಲೆ ಫ್ಲೋರೈಡ್ ಅಂಶವನ್ನು ಕಂಡು ಹಿಡಿಯಬಹುದು. ವಿಶ್ವ ಆರೋಗ್ಯ ಸಂಸ್ಥೆಯ ಮೂಲಗಳ ಪ್ರಕಾರ 5ppm-1.5ppm ವರೆಗೂ ಫ್ಲೋರೈಡ್ ಅಂಶ ನಮಗೆ ಉಪಯೋಗಕಾರಿ; ಆದರೆ ಹೆಚ್ಚಿನ ಫ್ಲೋರೈಡ್ ಸೇವನೆಯು ದುಷ್ಪರಿಣಾಮಗಳ ಆಗರವಾಗಿ ಕಂಡುಬರುತ್ತದೆ.
ವಿಶ್ವಾದ್ಯ0ತ ಫ್ಲೋರೈಡ್ ನಿಯಂತ್ರಣಕ್ಕಾಗಿ ಹಲವಾರು ಸಂಶೋಧನೆಗಳು ನಡೆಯುತ್ತಿವೆ. ತಜ್ಞರ ಪ್ರಕಾರ ಫ್ಲೋರೈಡನ್ನು ಹತೋಟಿಯಲ್ಲಿ ಇಡಲು ಹಲವು ಪ್ರಾಕೃತಿಕ ವಿಧಾನಗಳನ್ನು ಸೂಚಿಸಿದ್ದಾರೆ. ಕ್ಯಾಲ್ಸಿಯಂ ಹೆಚ್ಚಾಗಿ ಇರುವಂತಹ ಆಹಾರ ಪದಾರ್ಥಗಳಾದ ಹಾಲು, ಸೊಪ್ಪು, ಕೋಸುಗಡ್ಡೆ, ವಿಟಮಿನ್ಸ್ ಇರುವ ಹುಣಸೆಹಣ್ಣು, ನಿಂಬೆಹಣ್ಣು ಆಹಾರ ಪದಾರ್ಥಗಳು, ಅರಿಸಿನ, ನುಗ್ಗೆಕಾಯಿಸೊಪ್ಪು ಮತ್ತು ಹಸಿರು ತರಕಾರಿಗಳನ್ನು ಹೆಚ್ಚಾಗಿ ತಿನ್ನುವುದರಿಂದ ದೇಹದಲ್ಲಿ ಕ್ಯಾಲ್ಸಿಯಂ ಸಾಂದ್ರತೆಯನ್ನು ಹೆಚ್ಚಿಸಿ, ಫ್ಲೋರೈಡ್ನಿಂದ ಆಗುವ ಪರಿಣಾಮಗಳನ್ನು ಕಡಿಮೆ ಮಾಡಬಹುದು.
ವೈದ್ಯಕೀಯ ವಿದ್ಯಾಯಲದಲ್ಲಿ ಜೀವರಾಸಾಯನಶಾಸ್ತ್ರದ ಪ್ರಾಧ್ಯಾಪಕರ ತಂಡ ಪ್ರಾಯೋಗಿಕ ಅಧ್ಯಯನವನ್ನು ನಡೆಸಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಫ್ಲೋರೋಸಿಸ್ ಬಗ್ಗೆ ಜಾಗೃತಿ ಮೂಡಿಸಿ, ಈ ಅಸ್ವಸ್ಥತೆಯನ್ನು ಪೂರ್ಣವಾಗಿ ನಿರ್ಮೂಲನೆ ಮಾಡುವುದರಲ್ಲಿ ಶ್ರಮಿಸುತ್ತಿದ್ದಾರೆ. ನೀರಿನಲ್ಲಿ, ಹಾಲಿನಲ್ಲಿ, ಆಹಾರ ಪದಾರ್ಥಗಳಲ್ಲಿ ಹಾಗೂ ಇತರೆ ಜೈವಿಕ ಮಾದರಿಗಳಲ್ಲಿ ಫ್ಲೋರೈಡ್ನ್ನು ಕಂಡುಹಿಡಿಯುವುದು ಮತ್ತು ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಂಶೋಧನೆಗಳನ್ನು ನಡೆಸುತಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.
ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ S ಕ್ರಾಸ್ ಖರೀದಿಸುವ ಗ್ರಾಹಕರಿಗೆ ಗರಿಷ್ಠ…