ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ.
ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು ಮೂತ್ರಪಿಂಡದಲ್ಲಿ ಕೂಡ ಇದರ ಪ್ರಭಾವವನ್ನುನೋಡಬಹುದು.
ಗರ್ಭಿಣಿಯರಲ್ಲಿ ಫ್ಲೋರೈಡ್ ನಿಂದ ಥೈರಾಯ್ಡ್, ಪ್ರಿ-ಎಕ್ಲಾ೦ಪ್ಸಿಯಾ ಹಾಗೂ ರಕ್ತಹೀನತೆಯ ಸಮಸ್ಯೆಗಳು ದಾಖಲೆಯಾಗಿದೆ. ಇಳಿವಯಸ್ಕರಲ್ಲಿ ಕೀಲುಗಳ ನೋವು, ಕಣ್ಣಿನ ದೃಷ್ಟಿದೋಷ, ಹಲ್ಲು ಉದುರುವುದು, ಬೆನ್ನುಬಾಗುವುದು, ಅಜೀರ್ಣ ಸಮಸ್ಯೆಗಳು ಹೆಚ್ಚಾಗುವುದರಲ್ಲಿ ಫ್ಲೋರೈಡ್ನ ಪಾತ್ರವೂ ಬಹಳವಾಗಿ ಕಂಡುಬರುತ್ತದೆ.
ನಾವು ಸೇವಿಸುವ ಆಹಾರ, ನೀರು ದೇಹದಲ್ಲಿ ಹೀರಿಕೊಂಡು ರಕ್ತನಾಳಗಳ ಮೂಲಕ ದೇಹದ ಎಲ್ಲಾ ಭಾಗಗಳಿಗೆ ತಲಪುತ್ತದೆ ಹಾಗೂ ಪ್ರಭಾವ ಬೀರುತ್ತದೆ. ಅತಿಯಾದಫ್ಲೋರೈಡ್ ಸೇವೆನಯಿಂದ ಮೂತ್ರಪಿಂಡಗಳಲ್ಲಿ ಸೂಸುವಿಕೆಗೊಂಡು ಮೂತ್ರವಿಸರ್ಜನೆ ಮೂಲಕ ಹೊರಬರುತ್ತದೆ. ಮೂತ್ರ, ರಕ್ತ ಹಾಗೂ ಇತರೆ ಜೈವಿಕ ಮಾದರಿಗಳ ಆಧಾರದ ಮೇಲೆ ಫ್ಲೋರೈಡ್ ಅಂಶವನ್ನು ಕಂಡು ಹಿಡಿಯಬಹುದು. ವಿಶ್ವ ಆರೋಗ್ಯ ಸಂಸ್ಥೆಯ ಮೂಲಗಳ ಪ್ರಕಾರ 5ppm-1.5ppm ವರೆಗೂ ಫ್ಲೋರೈಡ್ ಅಂಶ ನಮಗೆ ಉಪಯೋಗಕಾರಿ; ಆದರೆ ಹೆಚ್ಚಿನ ಫ್ಲೋರೈಡ್ ಸೇವನೆಯು ದುಷ್ಪರಿಣಾಮಗಳ ಆಗರವಾಗಿ ಕಂಡುಬರುತ್ತದೆ.
ವಿಶ್ವಾದ್ಯ0ತ ಫ್ಲೋರೈಡ್ ನಿಯಂತ್ರಣಕ್ಕಾಗಿ ಹಲವಾರು ಸಂಶೋಧನೆಗಳು ನಡೆಯುತ್ತಿವೆ. ತಜ್ಞರ ಪ್ರಕಾರ ಫ್ಲೋರೈಡನ್ನು ಹತೋಟಿಯಲ್ಲಿ ಇಡಲು ಹಲವು ಪ್ರಾಕೃತಿಕ ವಿಧಾನಗಳನ್ನು ಸೂಚಿಸಿದ್ದಾರೆ. ಕ್ಯಾಲ್ಸಿಯಂ ಹೆಚ್ಚಾಗಿ ಇರುವಂತಹ ಆಹಾರ ಪದಾರ್ಥಗಳಾದ ಹಾಲು, ಸೊಪ್ಪು, ಕೋಸುಗಡ್ಡೆ, ವಿಟಮಿನ್ಸ್ ಇರುವ ಹುಣಸೆಹಣ್ಣು, ನಿಂಬೆಹಣ್ಣು ಆಹಾರ ಪದಾರ್ಥಗಳು, ಅರಿಸಿನ, ನುಗ್ಗೆಕಾಯಿಸೊಪ್ಪು ಮತ್ತು ಹಸಿರು ತರಕಾರಿಗಳನ್ನು ಹೆಚ್ಚಾಗಿ ತಿನ್ನುವುದರಿಂದ ದೇಹದಲ್ಲಿ ಕ್ಯಾಲ್ಸಿಯಂ ಸಾಂದ್ರತೆಯನ್ನು ಹೆಚ್ಚಿಸಿ, ಫ್ಲೋರೈಡ್ನಿಂದ ಆಗುವ ಪರಿಣಾಮಗಳನ್ನು ಕಡಿಮೆ ಮಾಡಬಹುದು.
ವೈದ್ಯಕೀಯ ವಿದ್ಯಾಯಲದಲ್ಲಿ ಜೀವರಾಸಾಯನಶಾಸ್ತ್ರದ ಪ್ರಾಧ್ಯಾಪಕರ ತಂಡ ಪ್ರಾಯೋಗಿಕ ಅಧ್ಯಯನವನ್ನು ನಡೆಸಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಫ್ಲೋರೋಸಿಸ್ ಬಗ್ಗೆ ಜಾಗೃತಿ ಮೂಡಿಸಿ, ಈ ಅಸ್ವಸ್ಥತೆಯನ್ನು ಪೂರ್ಣವಾಗಿ ನಿರ್ಮೂಲನೆ ಮಾಡುವುದರಲ್ಲಿ ಶ್ರಮಿಸುತ್ತಿದ್ದಾರೆ. ನೀರಿನಲ್ಲಿ, ಹಾಲಿನಲ್ಲಿ, ಆಹಾರ ಪದಾರ್ಥಗಳಲ್ಲಿ ಹಾಗೂ ಇತರೆ ಜೈವಿಕ ಮಾದರಿಗಳಲ್ಲಿ ಫ್ಲೋರೈಡ್ನ್ನು ಕಂಡುಹಿಡಿಯುವುದು ಮತ್ತು ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಂಶೋಧನೆಗಳನ್ನು ನಡೆಸುತಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…
ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ…
ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…