ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ.
ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು ಮೂತ್ರಪಿಂಡದಲ್ಲಿ ಕೂಡ ಇದರ ಪ್ರಭಾವವನ್ನುನೋಡಬಹುದು.
ಗರ್ಭಿಣಿಯರಲ್ಲಿ ಫ್ಲೋರೈಡ್ ನಿಂದ ಥೈರಾಯ್ಡ್, ಪ್ರಿ-ಎಕ್ಲಾ೦ಪ್ಸಿಯಾ ಹಾಗೂ ರಕ್ತಹೀನತೆಯ ಸಮಸ್ಯೆಗಳು ದಾಖಲೆಯಾಗಿದೆ. ಇಳಿವಯಸ್ಕರಲ್ಲಿ ಕೀಲುಗಳ ನೋವು, ಕಣ್ಣಿನ ದೃಷ್ಟಿದೋಷ, ಹಲ್ಲು ಉದುರುವುದು, ಬೆನ್ನುಬಾಗುವುದು, ಅಜೀರ್ಣ ಸಮಸ್ಯೆಗಳು ಹೆಚ್ಚಾಗುವುದರಲ್ಲಿ ಫ್ಲೋರೈಡ್ನ ಪಾತ್ರವೂ ಬಹಳವಾಗಿ ಕಂಡುಬರುತ್ತದೆ.
ನಾವು ಸೇವಿಸುವ ಆಹಾರ, ನೀರು ದೇಹದಲ್ಲಿ ಹೀರಿಕೊಂಡು ರಕ್ತನಾಳಗಳ ಮೂಲಕ ದೇಹದ ಎಲ್ಲಾ ಭಾಗಗಳಿಗೆ ತಲಪುತ್ತದೆ ಹಾಗೂ ಪ್ರಭಾವ ಬೀರುತ್ತದೆ. ಅತಿಯಾದಫ್ಲೋರೈಡ್ ಸೇವೆನಯಿಂದ ಮೂತ್ರಪಿಂಡಗಳಲ್ಲಿ ಸೂಸುವಿಕೆಗೊಂಡು ಮೂತ್ರವಿಸರ್ಜನೆ ಮೂಲಕ ಹೊರಬರುತ್ತದೆ. ಮೂತ್ರ, ರಕ್ತ ಹಾಗೂ ಇತರೆ ಜೈವಿಕ ಮಾದರಿಗಳ ಆಧಾರದ ಮೇಲೆ ಫ್ಲೋರೈಡ್ ಅಂಶವನ್ನು ಕಂಡು ಹಿಡಿಯಬಹುದು. ವಿಶ್ವ ಆರೋಗ್ಯ ಸಂಸ್ಥೆಯ ಮೂಲಗಳ ಪ್ರಕಾರ 5ppm-1.5ppm ವರೆಗೂ ಫ್ಲೋರೈಡ್ ಅಂಶ ನಮಗೆ ಉಪಯೋಗಕಾರಿ; ಆದರೆ ಹೆಚ್ಚಿನ ಫ್ಲೋರೈಡ್ ಸೇವನೆಯು ದುಷ್ಪರಿಣಾಮಗಳ ಆಗರವಾಗಿ ಕಂಡುಬರುತ್ತದೆ.
ವಿಶ್ವಾದ್ಯ0ತ ಫ್ಲೋರೈಡ್ ನಿಯಂತ್ರಣಕ್ಕಾಗಿ ಹಲವಾರು ಸಂಶೋಧನೆಗಳು ನಡೆಯುತ್ತಿವೆ. ತಜ್ಞರ ಪ್ರಕಾರ ಫ್ಲೋರೈಡನ್ನು ಹತೋಟಿಯಲ್ಲಿ ಇಡಲು ಹಲವು ಪ್ರಾಕೃತಿಕ ವಿಧಾನಗಳನ್ನು ಸೂಚಿಸಿದ್ದಾರೆ. ಕ್ಯಾಲ್ಸಿಯಂ ಹೆಚ್ಚಾಗಿ ಇರುವಂತಹ ಆಹಾರ ಪದಾರ್ಥಗಳಾದ ಹಾಲು, ಸೊಪ್ಪು, ಕೋಸುಗಡ್ಡೆ, ವಿಟಮಿನ್ಸ್ ಇರುವ ಹುಣಸೆಹಣ್ಣು, ನಿಂಬೆಹಣ್ಣು ಆಹಾರ ಪದಾರ್ಥಗಳು, ಅರಿಸಿನ, ನುಗ್ಗೆಕಾಯಿಸೊಪ್ಪು ಮತ್ತು ಹಸಿರು ತರಕಾರಿಗಳನ್ನು ಹೆಚ್ಚಾಗಿ ತಿನ್ನುವುದರಿಂದ ದೇಹದಲ್ಲಿ ಕ್ಯಾಲ್ಸಿಯಂ ಸಾಂದ್ರತೆಯನ್ನು ಹೆಚ್ಚಿಸಿ, ಫ್ಲೋರೈಡ್ನಿಂದ ಆಗುವ ಪರಿಣಾಮಗಳನ್ನು ಕಡಿಮೆ ಮಾಡಬಹುದು.
ವೈದ್ಯಕೀಯ ವಿದ್ಯಾಯಲದಲ್ಲಿ ಜೀವರಾಸಾಯನಶಾಸ್ತ್ರದ ಪ್ರಾಧ್ಯಾಪಕರ ತಂಡ ಪ್ರಾಯೋಗಿಕ ಅಧ್ಯಯನವನ್ನು ನಡೆಸಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಫ್ಲೋರೋಸಿಸ್ ಬಗ್ಗೆ ಜಾಗೃತಿ ಮೂಡಿಸಿ, ಈ ಅಸ್ವಸ್ಥತೆಯನ್ನು ಪೂರ್ಣವಾಗಿ ನಿರ್ಮೂಲನೆ ಮಾಡುವುದರಲ್ಲಿ ಶ್ರಮಿಸುತ್ತಿದ್ದಾರೆ. ನೀರಿನಲ್ಲಿ, ಹಾಲಿನಲ್ಲಿ, ಆಹಾರ ಪದಾರ್ಥಗಳಲ್ಲಿ ಹಾಗೂ ಇತರೆ ಜೈವಿಕ ಮಾದರಿಗಳಲ್ಲಿ ಫ್ಲೋರೈಡ್ನ್ನು ಕಂಡುಹಿಡಿಯುವುದು ಮತ್ತು ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಂಶೋಧನೆಗಳನ್ನು ನಡೆಸುತಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…
ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2 ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…