ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ.

ಪರಿಸರದ ಬಗ್ಗೆ ಅತಿಯಾದ ಕಾಳಜಿ ಇರುವ ಸದಾಶಿವ ಮರಿಕೆ ತಮ್ಮಿಂದ ಏನಾದರೂ ಈ ಪ್ರಕೃತಿಗೆ ಅಳಿಲು ಸೇವೆ ಮಾಡಬೇಕೆಂದು ಕಳೆದ 30 ವರ್ಷಗಳ ಹಿಂದೆ ಕಂಡಿದ್ದ ಕನಸನ್ನು ಇದೀಗ ನನಸಾಗಿಸಿದ್ದಾರೆ. ನಾಶವಾಗುತ್ತಿರುವ ಪರಿಸರವನ್ನು ಉಳಿಸಬೇಕು, ಜೊತೆಗೆ ಪ್ರಾಣಿ ಪಕ್ಷಿಗಳಿಗೆ ಅದರಿಂದ ಸಹಕಾರಿ ಆಗಬೇಕೆಂದುಕೊಂಡ ಸದಾಶಿವರವರು ಅದಕ್ಕಾಗಿ ದಟ್ಟ ಅರಣ್ಯವನ್ನು ಮಾಡಬೇಕೆಂದು ಪಣ ತೊಟ್ಟಿದ್ದರು. ಅದರಂತೆ ತಮ್ಮ ಪೂರ್ವಜರಿಂದ ಬಂದಿರುವ ಒಟ್ಟು 25 ಎಕರೆ ಜಮೀನಿನ ಪೈಕಿ ಕೃಷಿ ರಹಿತ ಹತ್ತು ಎಕರೆ ಬರಡು ಭೂಮಿಯಲ್ಲಿ ಕಾಡು ಬೆಳೆಸಬೇಕೆಂದು ನಿರ್ಧರಿಸಿದ್ದರು. ಅದಕ್ಕಾಗಿ ಕಾಡಿನಲ್ಲಿರುವ ವಿವಿಧ ತಳಿಯ ಮರಗಳ ಗಿಡಗಳನ್ನು ತಂದು ಗುಡ್ಡದ ಉದ್ದಕ್ಕೂ ನೆಟ್ಟಿದ್ದರು.

30 ವರ್ಷಗಳ ಸತತ ಪರಿಶ್ರಮದ ಬಳಿಕ ಗಿಡಗಳು ಮರವಾಗಿ ಬೆಳೆದಿದ್ದು ಇದೀಗ ದಟ್ಟ ಅರಣ್ಯವಾಗಿದೆ. ತಮ್ಮ ಸ್ವಂತ ಜಮೀನಿನಲ್ಲೇ ಅರಣ್ಯ ಇಲಾಖೆ ಹಾಗೂ ಸರ್ಕಾರವನ್ನು ನಾಚಿಸುವಂತಹ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇದರಿಂದಾಗಿ ಒಂದೆಡೆ ಸಮೃದ್ಧ ಕಾಡು, ಅದರಿಂದಾಗಿ ಜಮೀನಿನಲ್ಲಿ ನೀರಿನ ಉತ್ಪತ್ತಿಯೂ ಆಗಿದೆ. ಇದೀಗ ತಾವೇ ಬೆಳೆಸಿದ ದಟ್ಟ ಅರಣ್ಯದಲ್ಲಿ ಪ್ರತಿದಿನ ಒಂದು ಸುತ್ತು ಹೊಡೆಯುವ ಸದಾಶಿವರವರು ಅರಣ್ಯದಿಂದ ತೃಪ್ತಿ ಕಂಡಿದ್ದಾರೆ. ಕಾಡಿನಲ್ಲಿ ಹಕ್ಕಿಗಳ ಇಂಚರ, ಚಿಲಿಪಿಲಿಯ ನಾದ ಕೇಳುತ್ತಾರೆ. ಭೂಮಿಯಲ್ಲಿ ಕಾಡು, ಹಸಿರು ಇಲ್ಲದೇ ಇದ್ದರೆ ಮನುಷ್ಯನ ಉಳಿವು ಸಾಧ್ಯವಿಲ್ಲ ಎಂಬುವುದು ಸದಾಶಿವ ಅವರ ಮಾತು.

ಆರಂಭದಲ್ಲಿ ಜಮೀನಿನ ಮಧ್ಯೆ ಇದ್ದ ಕೆರೆಯಿಂದಲೇ ಗಿಡಗಳಿಗೆ ನೀರುಣಿಸುತ್ತಿದ್ದರು. ಬೇಸಿಗೆಯಲ್ಲಿ ನೀರು ಪೂರೈಸುವುದು ಕಷ್ಟವೂ ಆಗಿತ್ತು. ಆದರೆ ಕಾಡು ಬೆಳೆದಂತೆ ಜಮೀನಿನಲ್ಲಿ ನೀರಿನ ಸಮಸ್ಯೆಯೂ ಇಲ್ಲದಾಗಿದೆ. ಕಾಡಿನ ಮಧ್ಯೆ ಬಿದ್ದ ಮಳೆ ನೀರು ಅಲ್ಲಿಯೇ ಇಂಗುವಂತೆ ಇಂಗು ಗುಂಡಿಗಳನ್ನು ನಿರ್ಮಿಸಿದ್ದಾರೆ. ಈಗ ಒಂದೆಡೆ ಸಮೃದ್ಧ ಕಾಡು, ಇನ್ನೊಂದೆಡೆ ಯಾವ ಬರಗಾಲ ಬಂದರೂ ಕಡಿಮೆಯಾಗದಷ್ಟು ಯಥೇಚ್ಛ ನೀರು ಜಮೀನಿನಲ್ಲಿ ಸೃಷ್ಟಿಯಾಗಿದ್ದು ಕೃಷಿ ಬದುಕಿನಲ್ಲಿ ಸಂತೃಪ್ತಿ ಕಂಡಿದ್ದಾರೆ. ಇವರ ದಟ್ಟ ಕಾಡಿನಿಂದಾಗಿ ಅಕ್ಕಪಕ್ಕದ ಜಮೀನುಗಳಲ್ಲಿಯೂ ಅಂತರ್ಜಲ ಮಟ್ಟ ಹೆಚ್ಚಾಗಿದೆ.
ಕಾಡು ಕಡಿದು ನಾಶ ಮಾಡುವ ಸರ್ಕಾರ, ತಮ್ಮ ಜಮೀನುಗಳಲ್ಲಿ ಬೆಳೆದು ನಿಂತ ಮರಗಳನ್ನು ಕಡಿದು ಮಾರಾಟ ಮಾಡೋ ಜನಸಾಮಾನ್ಯರ ಮಧ್ಯೆ ಸದಾಶಿವ ಮರಿಕೆ ತಮ್ಮದೇ ಜಾಗದಲ್ಲಿ ದಟ್ಟಾರಣ್ಯವನ್ನೇ ಬೆಳೆಸಿ ಗಮನ ಸೆಳೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…