ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ.

ಪರಿಸರದ ಬಗ್ಗೆ ಅತಿಯಾದ ಕಾಳಜಿ ಇರುವ ಸದಾಶಿವ ಮರಿಕೆ ತಮ್ಮಿಂದ ಏನಾದರೂ ಈ ಪ್ರಕೃತಿಗೆ ಅಳಿಲು ಸೇವೆ ಮಾಡಬೇಕೆಂದು ಕಳೆದ 30 ವರ್ಷಗಳ ಹಿಂದೆ ಕಂಡಿದ್ದ ಕನಸನ್ನು ಇದೀಗ ನನಸಾಗಿಸಿದ್ದಾರೆ. ನಾಶವಾಗುತ್ತಿರುವ ಪರಿಸರವನ್ನು ಉಳಿಸಬೇಕು, ಜೊತೆಗೆ ಪ್ರಾಣಿ ಪಕ್ಷಿಗಳಿಗೆ ಅದರಿಂದ ಸಹಕಾರಿ ಆಗಬೇಕೆಂದುಕೊಂಡ ಸದಾಶಿವರವರು ಅದಕ್ಕಾಗಿ ದಟ್ಟ ಅರಣ್ಯವನ್ನು ಮಾಡಬೇಕೆಂದು ಪಣ ತೊಟ್ಟಿದ್ದರು. ಅದರಂತೆ ತಮ್ಮ ಪೂರ್ವಜರಿಂದ ಬಂದಿರುವ ಒಟ್ಟು 25 ಎಕರೆ ಜಮೀನಿನ ಪೈಕಿ ಕೃಷಿ ರಹಿತ ಹತ್ತು ಎಕರೆ ಬರಡು ಭೂಮಿಯಲ್ಲಿ ಕಾಡು ಬೆಳೆಸಬೇಕೆಂದು ನಿರ್ಧರಿಸಿದ್ದರು. ಅದಕ್ಕಾಗಿ ಕಾಡಿನಲ್ಲಿರುವ ವಿವಿಧ ತಳಿಯ ಮರಗಳ ಗಿಡಗಳನ್ನು ತಂದು ಗುಡ್ಡದ ಉದ್ದಕ್ಕೂ ನೆಟ್ಟಿದ್ದರು.

30 ವರ್ಷಗಳ ಸತತ ಪರಿಶ್ರಮದ ಬಳಿಕ ಗಿಡಗಳು ಮರವಾಗಿ ಬೆಳೆದಿದ್ದು ಇದೀಗ ದಟ್ಟ ಅರಣ್ಯವಾಗಿದೆ. ತಮ್ಮ ಸ್ವಂತ ಜಮೀನಿನಲ್ಲೇ ಅರಣ್ಯ ಇಲಾಖೆ ಹಾಗೂ ಸರ್ಕಾರವನ್ನು ನಾಚಿಸುವಂತಹ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇದರಿಂದಾಗಿ ಒಂದೆಡೆ ಸಮೃದ್ಧ ಕಾಡು, ಅದರಿಂದಾಗಿ ಜಮೀನಿನಲ್ಲಿ ನೀರಿನ ಉತ್ಪತ್ತಿಯೂ ಆಗಿದೆ. ಇದೀಗ ತಾವೇ ಬೆಳೆಸಿದ ದಟ್ಟ ಅರಣ್ಯದಲ್ಲಿ ಪ್ರತಿದಿನ ಒಂದು ಸುತ್ತು ಹೊಡೆಯುವ ಸದಾಶಿವರವರು ಅರಣ್ಯದಿಂದ ತೃಪ್ತಿ ಕಂಡಿದ್ದಾರೆ. ಕಾಡಿನಲ್ಲಿ ಹಕ್ಕಿಗಳ ಇಂಚರ, ಚಿಲಿಪಿಲಿಯ ನಾದ ಕೇಳುತ್ತಾರೆ. ಭೂಮಿಯಲ್ಲಿ ಕಾಡು, ಹಸಿರು ಇಲ್ಲದೇ ಇದ್ದರೆ ಮನುಷ್ಯನ ಉಳಿವು ಸಾಧ್ಯವಿಲ್ಲ ಎಂಬುವುದು ಸದಾಶಿವ ಅವರ ಮಾತು.

ಆರಂಭದಲ್ಲಿ ಜಮೀನಿನ ಮಧ್ಯೆ ಇದ್ದ ಕೆರೆಯಿಂದಲೇ ಗಿಡಗಳಿಗೆ ನೀರುಣಿಸುತ್ತಿದ್ದರು. ಬೇಸಿಗೆಯಲ್ಲಿ ನೀರು ಪೂರೈಸುವುದು ಕಷ್ಟವೂ ಆಗಿತ್ತು. ಆದರೆ ಕಾಡು ಬೆಳೆದಂತೆ ಜಮೀನಿನಲ್ಲಿ ನೀರಿನ ಸಮಸ್ಯೆಯೂ ಇಲ್ಲದಾಗಿದೆ. ಕಾಡಿನ ಮಧ್ಯೆ ಬಿದ್ದ ಮಳೆ ನೀರು ಅಲ್ಲಿಯೇ ಇಂಗುವಂತೆ ಇಂಗು ಗುಂಡಿಗಳನ್ನು ನಿರ್ಮಿಸಿದ್ದಾರೆ. ಈಗ ಒಂದೆಡೆ ಸಮೃದ್ಧ ಕಾಡು, ಇನ್ನೊಂದೆಡೆ ಯಾವ ಬರಗಾಲ ಬಂದರೂ ಕಡಿಮೆಯಾಗದಷ್ಟು ಯಥೇಚ್ಛ ನೀರು ಜಮೀನಿನಲ್ಲಿ ಸೃಷ್ಟಿಯಾಗಿದ್ದು ಕೃಷಿ ಬದುಕಿನಲ್ಲಿ ಸಂತೃಪ್ತಿ ಕಂಡಿದ್ದಾರೆ. ಇವರ ದಟ್ಟ ಕಾಡಿನಿಂದಾಗಿ ಅಕ್ಕಪಕ್ಕದ ಜಮೀನುಗಳಲ್ಲಿಯೂ ಅಂತರ್ಜಲ ಮಟ್ಟ ಹೆಚ್ಚಾಗಿದೆ.
ಕಾಡು ಕಡಿದು ನಾಶ ಮಾಡುವ ಸರ್ಕಾರ, ತಮ್ಮ ಜಮೀನುಗಳಲ್ಲಿ ಬೆಳೆದು ನಿಂತ ಮರಗಳನ್ನು ಕಡಿದು ಮಾರಾಟ ಮಾಡೋ ಜನಸಾಮಾನ್ಯರ ಮಧ್ಯೆ ಸದಾಶಿವ ಮರಿಕೆ ತಮ್ಮದೇ ಜಾಗದಲ್ಲಿ ದಟ್ಟಾರಣ್ಯವನ್ನೇ ಬೆಳೆಸಿ ಗಮನ ಸೆಳೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ…
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…
ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….