ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ.

ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು.

ಬೆಳೆ ಮೊಳಕೆಯೊಡೆದು ಈಗ ನೆಲ ಬಿಟ್ಟು ಮೇಲೆದಿದ್ದೆ. ಆದರೆ ಈ ಸಂದರ್ಭದಲ್ಲಿ ಬೇಕಾಗಿರುವ ಮಳೆ ಈಗ ಕೈಕೊಟ್ಟಿದ್ದು ರಣ ಬಿಸಿಲು ಆವರಿಸಿದೆ. ಇದರಿಂದ ರೈತನ ಪರಿಸ್ಥಿತಿ ಚಿಂತಾಜನಕವಾಗಿದೆ. ಹೇಗಾದರೂ ಮಾಡಿ ನೆಲದಿಂದ ಮೇಲೆದ್ದಿರುವ ಹೆಸರು ಮತ್ತು ಬಿಟಿ ಹತ್ತಿ ಉಳಿಸಿಕೊಳ್ಳಬೇಕು ಎಂದು ಸಾಲ ಮಾಡಿ ಬಾಡಿಗೆ ಟ್ಯಾಂಕರ್ ಪಡೆದು ನೀರು ಹಾಕುತ್ತಿದ್ದಾರೆ.

ಟ್ಯಾಂಕ್ವೊಂದಕ್ಕೆ ದಿನಕ್ಕೆ 500 ರೂಪಾಯಿ ಬಾಡಿಗೆ ಕೊಡಬೇಕಾಗಿದೆ. ಒಂದು ಟ್ಯಾಂಕರ್ ನೀರಿಗೆ 150ರಿಂದ 200 ರೂಪಾಯಿ ಕೊಟ್ಟು ಎಲ್ಲೆಲ್ಲಿಂದಲೂ ನೀರು ತುಂಬಿಸಿಕೊಂಡು ಬರುತ್ತಿದ್ದಾರೆ. ಒಣ ಹವೆ ರಭಸವಾಗಿ ಬೀಸುತ್ತಿದ್ದರಿಂದ ತೇವಾಂಶದ ಕೊರತೆಯಿಂದ ಹೊಲದಲ್ಲಿದ್ದ ಬಿ.ಟಿ. ಹತ್ತಿ, ಹೆಸರು, ಒಣಗಿ ಹೋಗುವ ಆತಂಕ ಇರುವುದರಿಂದ ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…