News

ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಸುದ್ದಿ

ಬರದಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋದ ರೈತರು…..!

39

ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ.

ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು.

ಬೆಳೆ ಮೊಳಕೆಯೊಡೆದು ಈಗ ನೆಲ ಬಿಟ್ಟು ಮೇಲೆದಿದ್ದೆ. ಆದರೆ ಈ ಸಂದರ್ಭದಲ್ಲಿ ಬೇಕಾಗಿರುವ ಮಳೆ ಈಗ ಕೈಕೊಟ್ಟಿದ್ದು ರಣ ಬಿಸಿಲು ಆವರಿಸಿದೆ. ಇದರಿಂದ ರೈತನ ಪರಿಸ್ಥಿತಿ ಚಿಂತಾಜನಕವಾಗಿದೆ. ಹೇಗಾದರೂ ಮಾಡಿ ನೆಲದಿಂದ ಮೇಲೆದ್ದಿರುವ ಹೆಸರು ಮತ್ತು ಬಿಟಿ ಹತ್ತಿ ಉಳಿಸಿಕೊಳ್ಳಬೇಕು ಎಂದು ಸಾಲ ಮಾಡಿ ಬಾಡಿಗೆ ಟ್ಯಾಂಕರ್ ಪಡೆದು ನೀರು ಹಾಕುತ್ತಿದ್ದಾರೆ.

ಟ್ಯಾಂಕ್‍ವೊಂದಕ್ಕೆ ದಿನಕ್ಕೆ 500 ರೂಪಾಯಿ ಬಾಡಿಗೆ ಕೊಡಬೇಕಾಗಿದೆ. ಒಂದು ಟ್ಯಾಂಕರ್ ನೀರಿಗೆ 150ರಿಂದ 200 ರೂಪಾಯಿ ಕೊಟ್ಟು ಎಲ್ಲೆಲ್ಲಿಂದಲೂ ನೀರು ತುಂಬಿಸಿಕೊಂಡು ಬರುತ್ತಿದ್ದಾರೆ. ಒಣ ಹವೆ ರಭಸವಾಗಿ ಬೀಸುತ್ತಿದ್ದರಿಂದ ತೇವಾಂಶದ ಕೊರತೆಯಿಂದ ಹೊಲದಲ್ಲಿದ್ದ ಬಿ.ಟಿ. ಹತ್ತಿ, ಹೆಸರು, ಒಣಗಿ ಹೋಗುವ ಆತಂಕ ಇರುವುದರಿಂದ ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಹೆಣ್ಣುಮಕ್ಕಳಿಗೆ ಮಾತ್ರ ಪ್ರವೇಶವಿರುವ,ಹೆಣ್ಣುಮಕ್ಕಳ ಶಬರಿಮಲೆ..!ಗಿನ್ನಿಸ್ ರೆಕಾರ್ಡ್’ನಲ್ಲಿ ದಾಖಲೆ…ಈ ದೇವಾಲಯದ ವಿಶೇಷತೆ ಏನು ಗೊತ್ತಾ..?

    ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.

  • ಸುದ್ದಿ

    ಡಿಕೆಶಿ ಪುತ್ರಿಗೂ ಸಿದ್ದಾರ್ಥ ಅವರ ಪುತ್ರನಿಗೂ ಮದುವೆ ನಿಶ್ಚಯ, ಮದುವೆ ಯಾವಾಗ!

    ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…

  • ಸುದ್ದಿ

    ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

    ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…

  • ಆಧ್ಯಾತ್ಮ

    ಮಹಾಲಕ್ಷ್ಮಿಯ ಹದಿನೆಂಟು ಪುತ್ರರ ಹೆಸರುಗಳು.

    ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…

  • ಸಿನಿಮಾ

    ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ನಟಿ ವಿಜಯಲಕ್ಷ್ಮಿ ವಿರುದ್ದವೇ ದೂರು ಕೊಟ್ಟ ನಟ..!

    ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2  ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…

  • ವಿಸ್ಮಯ ಜಗತ್ತು

    ಇದು ಮತ್ಸ್ಯ ಕನ್ಯಯೋ, ಜಲಚರ ಪ್ರಾಣಿಯೋ ಗೊತ್ತಾಗ್ತಿಲ್ಲಾ..!ನಿಮಗೆನಾದ್ರೂ ಗೊತ್ತಾ ನೋಡಿ…???

    ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….