ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ.
ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು.
ಬೆಳೆ ಮೊಳಕೆಯೊಡೆದು ಈಗ ನೆಲ ಬಿಟ್ಟು ಮೇಲೆದಿದ್ದೆ. ಆದರೆ ಈ ಸಂದರ್ಭದಲ್ಲಿ ಬೇಕಾಗಿರುವ ಮಳೆ ಈಗ ಕೈಕೊಟ್ಟಿದ್ದು ರಣ ಬಿಸಿಲು ಆವರಿಸಿದೆ. ಇದರಿಂದ ರೈತನ ಪರಿಸ್ಥಿತಿ ಚಿಂತಾಜನಕವಾಗಿದೆ. ಹೇಗಾದರೂ ಮಾಡಿ ನೆಲದಿಂದ ಮೇಲೆದ್ದಿರುವ ಹೆಸರು ಮತ್ತು ಬಿಟಿ ಹತ್ತಿ ಉಳಿಸಿಕೊಳ್ಳಬೇಕು ಎಂದು ಸಾಲ ಮಾಡಿ ಬಾಡಿಗೆ ಟ್ಯಾಂಕರ್ ಪಡೆದು ನೀರು ಹಾಕುತ್ತಿದ್ದಾರೆ.
ಟ್ಯಾಂಕ್ವೊಂದಕ್ಕೆ ದಿನಕ್ಕೆ 500 ರೂಪಾಯಿ ಬಾಡಿಗೆ ಕೊಡಬೇಕಾಗಿದೆ. ಒಂದು ಟ್ಯಾಂಕರ್ ನೀರಿಗೆ 150ರಿಂದ 200 ರೂಪಾಯಿ ಕೊಟ್ಟು ಎಲ್ಲೆಲ್ಲಿಂದಲೂ ನೀರು ತುಂಬಿಸಿಕೊಂಡು ಬರುತ್ತಿದ್ದಾರೆ. ಒಣ ಹವೆ ರಭಸವಾಗಿ ಬೀಸುತ್ತಿದ್ದರಿಂದ ತೇವಾಂಶದ ಕೊರತೆಯಿಂದ ಹೊಲದಲ್ಲಿದ್ದ ಬಿ.ಟಿ. ಹತ್ತಿ, ಹೆಸರು, ಒಣಗಿ ಹೋಗುವ ಆತಂಕ ಇರುವುದರಿಂದ ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕೆಳಕಂಡ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಸೇವನೆ ಮಾಡುವುದು ಉತ್ತಮ. ಕರಬೂಜ ಹಲವು ಸಮಸ್ಯೆಗಳಿಗೆ ನಿವಾರಣಾ ಗುಣ ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಹೂನವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು. ಕರಬೂಜದಲ್ಲಿ ರೋಗ ನೀರೋದಕ ಶಕ್ತಿ…
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
Cuba is a small country that is located in the Caribbean Sea that is a part of the North American continent. It is an island country that consists of numerous archipelagos.
ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ ಫಾಲೋ ವರ್ಸ್ ತುಂಬಾನೇ ಜಾಸ್ತಿ ಈಗ ಅವರಿಗೆ ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…