ಸುದ್ದಿ

ಬರದಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋದ ರೈತರು…..!

38

ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ.

ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು.

ಬೆಳೆ ಮೊಳಕೆಯೊಡೆದು ಈಗ ನೆಲ ಬಿಟ್ಟು ಮೇಲೆದಿದ್ದೆ. ಆದರೆ ಈ ಸಂದರ್ಭದಲ್ಲಿ ಬೇಕಾಗಿರುವ ಮಳೆ ಈಗ ಕೈಕೊಟ್ಟಿದ್ದು ರಣ ಬಿಸಿಲು ಆವರಿಸಿದೆ. ಇದರಿಂದ ರೈತನ ಪರಿಸ್ಥಿತಿ ಚಿಂತಾಜನಕವಾಗಿದೆ. ಹೇಗಾದರೂ ಮಾಡಿ ನೆಲದಿಂದ ಮೇಲೆದ್ದಿರುವ ಹೆಸರು ಮತ್ತು ಬಿಟಿ ಹತ್ತಿ ಉಳಿಸಿಕೊಳ್ಳಬೇಕು ಎಂದು ಸಾಲ ಮಾಡಿ ಬಾಡಿಗೆ ಟ್ಯಾಂಕರ್ ಪಡೆದು ನೀರು ಹಾಕುತ್ತಿದ್ದಾರೆ.

ಟ್ಯಾಂಕ್‍ವೊಂದಕ್ಕೆ ದಿನಕ್ಕೆ 500 ರೂಪಾಯಿ ಬಾಡಿಗೆ ಕೊಡಬೇಕಾಗಿದೆ. ಒಂದು ಟ್ಯಾಂಕರ್ ನೀರಿಗೆ 150ರಿಂದ 200 ರೂಪಾಯಿ ಕೊಟ್ಟು ಎಲ್ಲೆಲ್ಲಿಂದಲೂ ನೀರು ತುಂಬಿಸಿಕೊಂಡು ಬರುತ್ತಿದ್ದಾರೆ. ಒಣ ಹವೆ ರಭಸವಾಗಿ ಬೀಸುತ್ತಿದ್ದರಿಂದ ತೇವಾಂಶದ ಕೊರತೆಯಿಂದ ಹೊಲದಲ್ಲಿದ್ದ ಬಿ.ಟಿ. ಹತ್ತಿ, ಹೆಸರು, ಒಣಗಿ ಹೋಗುವ ಆತಂಕ ಇರುವುದರಿಂದ ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…

  • ಸುದ್ದಿ

    ಗಾರ್ಮೆಂಟ್ಸ್ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ …!

    ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ  ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ  ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ  ನಡೆದ  ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…

  • ಹಣ

    ಇವುಗಳನ್ನು ಪಾಲಿಸಿದ್ರೆ ನೀವೂ ಸಹ ಕೋಟ್ಯಾಧಿಪತಿ ಆಗಬಹುದು!ಹೇಗೆ ಅಂತೀರಾ?ಈ ಲೇಖನಿ ಓದಿ…

    ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.

  • ಸುದ್ದಿ

    ಡಿಜಿಟಲ್‌ ವ್ಯಾಲೆಟ್‌ ಕಂಪನಿಯ ಫೋನ್‌ಪೇ ಕೆವೈಸಿ ಸೇವೆಯು ಈಗ ಗ್ರಾಹಕರ ಮನೆ ಬಾಗಿಲಿಗೆ ಹೊರಟಿದೆ,..ಕಾರಣ ತಿಳಿಯಲು ಇದನ್ನೊಮ್ಮೆ ಓದಿ..?

    ಡಿಜಿಟಲ್‌ ವ್ಯಾಲೆಟ್‌ಗಳಿಗೆ ಕೆವೈಸಿ ಅಳವಡಿಸಲು ಆರ್‌ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್‌ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್‌ ವ್ಯಾಲೆಟ್‌ ಕಂಪನಿ ಫೋನ್‌ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್‌ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್‌ಬಿಐ ಆಗಸ್ಟ್‌ವರೆಗೆ ವಿಸ್ತರಿಸಿತ್ತು,…

  • ಸುದ್ದಿ

    ಕೊಡಗಿನಲ್ಲಿ ಕಂಪಿಸಿದ ಭೂಮಿ, ಜಲ ಪ್ರಳಯಕ್ಕೆ ಸಿಲುಕಿದ ಜನರು…!

    ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…

  • ಸುದ್ದಿ

    ಅಪ್ಪಿತಪ್ಪಿಯೂ ಈ 4 ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಡಿ; ಸೇವಿಸಿದರೆ ಕಿಡ್ನಿ ಸ್ಟೋನ್ ಗ್ಯಾರಂಟಿ,ಇಷ್ಟಕ್ಕೂ ಆ ಆಹಾರ ಯಾವುದೆಂದು ತಿಳಿಯುವುದಕ್ಕೆ ಇದನ್ನೊಮ್ಮೆ ಓದಿ,.!

    ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…