ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ.

ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು.

ಬೆಳೆ ಮೊಳಕೆಯೊಡೆದು ಈಗ ನೆಲ ಬಿಟ್ಟು ಮೇಲೆದಿದ್ದೆ. ಆದರೆ ಈ ಸಂದರ್ಭದಲ್ಲಿ ಬೇಕಾಗಿರುವ ಮಳೆ ಈಗ ಕೈಕೊಟ್ಟಿದ್ದು ರಣ ಬಿಸಿಲು ಆವರಿಸಿದೆ. ಇದರಿಂದ ರೈತನ ಪರಿಸ್ಥಿತಿ ಚಿಂತಾಜನಕವಾಗಿದೆ. ಹೇಗಾದರೂ ಮಾಡಿ ನೆಲದಿಂದ ಮೇಲೆದ್ದಿರುವ ಹೆಸರು ಮತ್ತು ಬಿಟಿ ಹತ್ತಿ ಉಳಿಸಿಕೊಳ್ಳಬೇಕು ಎಂದು ಸಾಲ ಮಾಡಿ ಬಾಡಿಗೆ ಟ್ಯಾಂಕರ್ ಪಡೆದು ನೀರು ಹಾಕುತ್ತಿದ್ದಾರೆ.

ಟ್ಯಾಂಕ್ವೊಂದಕ್ಕೆ ದಿನಕ್ಕೆ 500 ರೂಪಾಯಿ ಬಾಡಿಗೆ ಕೊಡಬೇಕಾಗಿದೆ. ಒಂದು ಟ್ಯಾಂಕರ್ ನೀರಿಗೆ 150ರಿಂದ 200 ರೂಪಾಯಿ ಕೊಟ್ಟು ಎಲ್ಲೆಲ್ಲಿಂದಲೂ ನೀರು ತುಂಬಿಸಿಕೊಂಡು ಬರುತ್ತಿದ್ದಾರೆ. ಒಣ ಹವೆ ರಭಸವಾಗಿ ಬೀಸುತ್ತಿದ್ದರಿಂದ ತೇವಾಂಶದ ಕೊರತೆಯಿಂದ ಹೊಲದಲ್ಲಿದ್ದ ಬಿ.ಟಿ. ಹತ್ತಿ, ಹೆಸರು, ಒಣಗಿ ಹೋಗುವ ಆತಂಕ ಇರುವುದರಿಂದ ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…
ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…
The Golden Chariot is a luxury tourist train that connects the important tourist spots in the Indian states of Karnataka,Goa,Kerala & Tamilnadu as well as Pondicherry depending on the selected itinerary.