News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬರದಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋದ ರೈತರು…..!

43

ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ.

ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು.

ಬೆಳೆ ಮೊಳಕೆಯೊಡೆದು ಈಗ ನೆಲ ಬಿಟ್ಟು ಮೇಲೆದಿದ್ದೆ. ಆದರೆ ಈ ಸಂದರ್ಭದಲ್ಲಿ ಬೇಕಾಗಿರುವ ಮಳೆ ಈಗ ಕೈಕೊಟ್ಟಿದ್ದು ರಣ ಬಿಸಿಲು ಆವರಿಸಿದೆ. ಇದರಿಂದ ರೈತನ ಪರಿಸ್ಥಿತಿ ಚಿಂತಾಜನಕವಾಗಿದೆ. ಹೇಗಾದರೂ ಮಾಡಿ ನೆಲದಿಂದ ಮೇಲೆದ್ದಿರುವ ಹೆಸರು ಮತ್ತು ಬಿಟಿ ಹತ್ತಿ ಉಳಿಸಿಕೊಳ್ಳಬೇಕು ಎಂದು ಸಾಲ ಮಾಡಿ ಬಾಡಿಗೆ ಟ್ಯಾಂಕರ್ ಪಡೆದು ನೀರು ಹಾಕುತ್ತಿದ್ದಾರೆ.

ಟ್ಯಾಂಕ್‍ವೊಂದಕ್ಕೆ ದಿನಕ್ಕೆ 500 ರೂಪಾಯಿ ಬಾಡಿಗೆ ಕೊಡಬೇಕಾಗಿದೆ. ಒಂದು ಟ್ಯಾಂಕರ್ ನೀರಿಗೆ 150ರಿಂದ 200 ರೂಪಾಯಿ ಕೊಟ್ಟು ಎಲ್ಲೆಲ್ಲಿಂದಲೂ ನೀರು ತುಂಬಿಸಿಕೊಂಡು ಬರುತ್ತಿದ್ದಾರೆ. ಒಣ ಹವೆ ರಭಸವಾಗಿ ಬೀಸುತ್ತಿದ್ದರಿಂದ ತೇವಾಂಶದ ಕೊರತೆಯಿಂದ ಹೊಲದಲ್ಲಿದ್ದ ಬಿ.ಟಿ. ಹತ್ತಿ, ಹೆಸರು, ಒಣಗಿ ಹೋಗುವ ಆತಂಕ ಇರುವುದರಿಂದ ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನನಗೆ ವಯಸ್ಸಾಗಿದೆ ಗನ್ ಹಿಡಿಯಲು ಸಾಧ್ಯವಿಲ್ಲ!ಅಣ್ಣಾ ಅಜಾರೆಯವರು ಈ ಮಾತನ್ನು ಹೇಳಿದ್ದೇಕೆ ಗೊತ್ತಾ?

    ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…

  • ಆರೋಗ್ಯ

    ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

    ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….

  • ಆರೋಗ್ಯ

    ಹಾಗಲಕಾಯಿಯನ್ನು ನೀವು ತಿನ್ನೋದಿಲ್ವಾ ಹಾಗಾದರೆ ಈ ಹಾಗಲಕಾಯಿಯ ಮಹಿಮೆಯನ್ನು ನೋಡಿ.

    ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್‌ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…

  • ಸುದ್ದಿ

    ಕರ್ನಾಟಕಕ್ಕೆ ಆಘಾತ, ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶ…….!

    ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಬಹುತೇಕ ಎಲ್ಲಾ…

  • ಸಿನಿಮಾ

    ಸುಮ್ಮನೆ ಮನೆಯಲ್ಲಿ ಕೂರದೇ, ಕೈತುಂಬಾ ಸಂಪಾದನೆ ಮಾಡ್ತಾರೆ ನಮ್ಮ ಸ್ಟಾರ್ ನಟರ ಪತ್ನಿಯರು!

    ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…

  • ಸಿನಿಮಾ

    ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ತಂದ ನಟ ಅರುಣ್ ಸಾಗರ್ ಪುತ್ರ..

    ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್‍ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್‍ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…