News

ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಸುದ್ದಿ

ಬರದಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋದ ರೈತರು…..!

39

ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ.

ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು.

ಬೆಳೆ ಮೊಳಕೆಯೊಡೆದು ಈಗ ನೆಲ ಬಿಟ್ಟು ಮೇಲೆದಿದ್ದೆ. ಆದರೆ ಈ ಸಂದರ್ಭದಲ್ಲಿ ಬೇಕಾಗಿರುವ ಮಳೆ ಈಗ ಕೈಕೊಟ್ಟಿದ್ದು ರಣ ಬಿಸಿಲು ಆವರಿಸಿದೆ. ಇದರಿಂದ ರೈತನ ಪರಿಸ್ಥಿತಿ ಚಿಂತಾಜನಕವಾಗಿದೆ. ಹೇಗಾದರೂ ಮಾಡಿ ನೆಲದಿಂದ ಮೇಲೆದ್ದಿರುವ ಹೆಸರು ಮತ್ತು ಬಿಟಿ ಹತ್ತಿ ಉಳಿಸಿಕೊಳ್ಳಬೇಕು ಎಂದು ಸಾಲ ಮಾಡಿ ಬಾಡಿಗೆ ಟ್ಯಾಂಕರ್ ಪಡೆದು ನೀರು ಹಾಕುತ್ತಿದ್ದಾರೆ.

ಟ್ಯಾಂಕ್‍ವೊಂದಕ್ಕೆ ದಿನಕ್ಕೆ 500 ರೂಪಾಯಿ ಬಾಡಿಗೆ ಕೊಡಬೇಕಾಗಿದೆ. ಒಂದು ಟ್ಯಾಂಕರ್ ನೀರಿಗೆ 150ರಿಂದ 200 ರೂಪಾಯಿ ಕೊಟ್ಟು ಎಲ್ಲೆಲ್ಲಿಂದಲೂ ನೀರು ತುಂಬಿಸಿಕೊಂಡು ಬರುತ್ತಿದ್ದಾರೆ. ಒಣ ಹವೆ ರಭಸವಾಗಿ ಬೀಸುತ್ತಿದ್ದರಿಂದ ತೇವಾಂಶದ ಕೊರತೆಯಿಂದ ಹೊಲದಲ್ಲಿದ್ದ ಬಿ.ಟಿ. ಹತ್ತಿ, ಹೆಸರು, ಒಣಗಿ ಹೋಗುವ ಆತಂಕ ಇರುವುದರಿಂದ ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…

  • ಸುದ್ದಿ

    ಬೆಂಗಳೂರಿನಲ್ಲಿ ವಿದ್ಯುತ್‍ಗೆ ಮತ್ತೊಬ್ಬ ಯುವಕ ಬಲಿ

    ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • ರಾಜಕೀಯ

    ನಡೆಯೋಕ್ಕೆ ಆಗೋದಿಲ್ಲ ಎನ್ನುತ್ತಿದ್ದ ರಮ್ಯಾ ಈಗ ದುಬೈನಲ್ಲಿ ಪ್ರತ್ಯಕ್ಷ..!

    ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…

  • ಹಣ ಕಾಸು

    ಜಿಎಸ್‍ಟಿ ತೆರಿಗೆ(ನಾಳೆ ಜುಲೈ1)ರಿಂದ ಈ ಸೇವೆಗಳು ದುಬಾರಿಯಾಗಲಿವೆ!

    ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್‍ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ

  • ಸುದ್ದಿ

    ಕಾಲ್​ ರಿಸೀವ್​ ಮಾಡಿ, ಮಾಡದೇ ಇರಿ ರಿಂಗ್ ಆಗುವುದು ಮಾತ್ರ 30 ಸೆಕೆಂಡ್ ಅಷ್ಟೇ,,.!

    ಮೊಬೈಲ್​ ಫೋನ್​ ಬಳಕೆದಾರರು ತಮ್ಮ ಮೊಬೈಲ್​ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್​ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್​ಲೈನ್​ ಫೋನ್​ಗಳು 60 ಸೆಕೆಂಡ್​ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್​ ಫೋನ್​ಗಳ ರಿಂಗಣವನ್ನು30 ಸೆಕೆಂಡ್​ಗಳಿಗೆ ಮತ್ತು ಲ್ಯಾಂಡ್​ಲೈನ್​ ಫೋನ್​ಗಳ ರಿಂಗಣವನ್ನು 60 ಸೆಕೆಂಡ್​ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್​) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್​ಫೋನ್​ ಮತ್ತು ಲ್ಯಾಂಡ್​ಲೈನ್​ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…

  • ಸುದ್ದಿ

    ಇನ್ಮುಂದೆ ಫೇಸ್​ಬುಕ್​ ಬಳಕೆ ಮಾಡಲು ಆಧಾರ್ ಕಾರ್ಡ್ ಕಡ್ಡಾಯ,!? ನಕಲಿ ಲೈಕ್, ಕಮೆಂಟ್, ಶೇರ್​ಗೆ ಬರಲಿದೆ ಕುತ್ತು,.!!

    ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ.  ನಕಲಿ ಫೇಸ್ಬುಕ್​ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್​ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್​ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…