ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು ವ್ಯವಸಾಯ ಮಾಡಿ ಇವತ್ತು ವಿದೇಶಿಗರಿಗೆ ಸೆಡ್ಡು ಹೊಡೆಯುತ್ತಿದ್ದಾರೆ ಮತ್ತು ಕನ್ನಡದ ಮಣ್ಣಲ್ಲಿ ಚಿನ್ನವನ್ನ ಬೆಳೆಯಲು ಹೊರಟಿದ್ದಾರೆ ಈ ವ್ಯಕ್ತಿ.

ಇವರು ಮಾಡಿದ ಒಂದೇ ಒಂದು ಉಪಾಯ ಇಂದು ಅವರ ಜೀವನವನ್ನೇ ಬದಲಾಯಿಸಿದೆ ಎಂದು ಹೇಳಿದರೆ ತಪ್ಪಾಗಲ್ಲ, ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿ ಹಳ್ಳಿಯ 36 ವರ್ಷದ ಗಿರೀಶ್ ಅವರು ಬಿ.ಇ ಮಾಡಿ ತಿಂಗಳಿಗೆ ನಾಲ್ಕು ಲಕ್ಷ ರೂಪಾಯಿಯ ಸಂಬಳವನ್ನ ಪಡೆಯುತ್ತ ಜರ್ಮನಿಯಲ್ಲಿ ಒಳ್ಳೆಯ ಉದ್ಯೋಗ ಮಾಡುತ್ತಿದ್ದರು, ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್ ಅವರ ಮನಸ್ಸು ಯಾವಾಗಲು ಊರಿನ ಕಡೆ ಇರುತ್ತಿತ್ತು ಮತ್ತು ಊರಿನಲ್ಲಿ ಇರುವ ತಂದೆ ತಾಯಿಯನ್ನ ಸೆಳೆಯುತ್ತಿತ್ತು ಗಿರೀಶ್ ಮನಸ್ಸು.
ಕೊನೆಗೆ ಒಂದು ದಿಟ್ಟ ನಿರ್ಧಾರವನ್ನ ಮಾಡಿದ ಗಿರೀಶ್ ತಾನು ಮಾಡುತ್ತಿದ್ದ ಕೆಲಸಕ್ಕೆ ರಾಜೀನಾಮೆಯನ್ನ ಕೊಟ್ಟು ಊರಿನಲ್ಲಿ ತನಗೆ ಇದ್ದ ಜಮೀನಿನಲ್ಲಿ ವ್ಯವಸಾಯ ಮಾಡಲು ಮುಂದಾದರು ಗಿರೀಶ್ ಅವರು. ಜಮೀನಿನಲ್ಲಿ ನೀರಿಗಾಗಿ ಸುಮಾರು 40 ಬೋರ್ ವೆಲ್ ಗಳನ್ನ ಹಾಕಿಸಿದರು ಗಿರೀಶ್, ಆದರೆ ನೀರು ಮಾತ್ರ ಸಿಗಲೇ ಇಲ್ಲ ಮತ್ತು ಈ ಸಮಯದಲ್ಲಿ ಗಿರೀಶ್ ಗೆ ಒಂದು ಅದ್ಭುತವಾದ ಆಲೋಚನೆ ಬರುತ್ತದೆ ಮತ್ತು ಅವರಿಗೆ ಬಂದ ಆಲೋಚನೆ ತುಂಬಾ ಸರಳವಾದದ್ದು ಆದರೆ ಅದನ್ನ ಕಾರ್ಯರೂಪಕ್ಕೆ ತರುವುದು ದೊಡ್ಡ ಸವಾಲು ಆಗಿತ್ತು.

ಹೌದು ಗಿರೀಶ್ ಅವರಿಗೆ ಬಂದ ಆಲೋಚನೆ ಏನು ಅಂದರೆ ಮಳೆ ನೀರನ ಸಂಗ್ರಹ ಮಾಡಿ ಅದರಲ್ಲಿ ವ್ಯವಸಾಯ ಮಾಡುವುದು, ಆದರೆ ಅದೂ ಹೇಗೆ ಅನ್ನುವುದು ಗಿರೀಶ್ ಅವರ ಮುಂದೆ ಇದ್ದ ದೊಡ್ಡ ಸವಾಲು ಆಗಿತ್ತು. ತನಗೆ ಇದ್ದ ಹತ್ತು ಎಕರೆ ಜಮೀನಿನಲ್ಲಿ ಗುಲಾಬಿ ಬೆಳೆಯುವ ನಿರ್ಧಾರ ಮಾಡಿದ ಗಿರೀಶ್ ಅವರು ಒಂದು ಎಕರೆ ವಿಸ್ತಾರದ ಏಳು ಪಾಲಿ ಹೌಸ್ ನಿರ್ಮಾಣ ಮಾಡಿ ಅದರ ಒಳಗೆ ಗುಲಾಬಿ ಬೆಳೆಯಲು ನಿರ್ಧಾರ ಮಾಡಿದರು. ಇನ್ನು ಮಳೆಗಾಲದ ಸಮಯದಲ್ಲಿ ಆ ಪಾಲಿ ಹೌಸ್ ಮನೆಯ ಮೇಲೆ ಬೀಳುವ ಮಳೆಯ ನೀರನ್ನ ಪೈಪ್ ಗಳ ಮೂಲಕ ಹರಿಸಿ ವ್ಯವಸ್ಥಿತವಾಗಿ ನಿರ್ಮಾಣ ಮಾಡಿರುವ ಒಂದು ಕೆರೆಯಲ್ಲಿ ಶೇಖರಣೆ ಮಾಡುವುದು ಮತ್ತು ಆ ಶೇಖರಣೆ ಆದ ನೀರನ್ನ ವರ್ಷಪೂರ್ತಿ ಬಳಸಿಕೊಳ್ಳುವುದು ಗಿರೀಶ್ ಅವರ ಉಪಾಯ ಆಗಿತ್ತು. ಇನ್ನು ಹೀಗೆ ವ್ಯವಸ್ಥಿತವಾಗಿ ಪ್ಲ್ಯಾನ್ ಮಾಡಿದ ಗಿರೀಶ್ ಅವರು ಪಾಲಿ ಹೌಸ್ ಮೇಲೆ ಬೀಳುವ ಮಳೆಯ ನೀರನ್ನ ಬಳಸಿಕೊಂಡು ಗುಲಾಬಿಯನ್ನ ಬೆಳೆಯುತ್ತಿದ್ದಾರೆ.

ಇನ್ನು ಮಳೆಗಾಲದಲ್ಲಿ 1.30 ಲಕ್ಷ ಲೀಟರ್ ಮಳೆಯ ನೀರನ್ನ ಶೇಖರಣೆ ಮಾಡುತ್ತಿರುವ ಗಿರೀಶ್ ಅವರು ಆ ನೀರನ್ನ ಬಳಸಿಕೊಂಡು ಸುಂದರವಾದ ಗುಲಾಬಿ ಹೂವುಗಳನ್ನ ಬೆಳೆಯುತ್ತಿದ್ದಾರೆ. ತಿಂಗಳಿಗೆ ಸುಮಾರು 15000 ಗುಲಾಬಿ ಹೂವುಗಳನ್ನ ಬೆಳೆಯುತ್ತಿರುವ ಗಿರೀಶ್ ಅವರು ಅವುಗಳನ್ನ ಭಾರತ ಮತ್ತು ವಿದೇಶದಲ್ಲಿ ಮಾರಾಟ ಮಾಡುತ್ತಿದ್ದಾರೆ. ಇನ್ನು ಎಮ್ ಟೆಕ್ ಓದಿರುವ ಗಿರೀಶ್ ಅವರ ಪತ್ನಿ ಕೂಡ ಗಂಡನ ಈ ಕೆಲಸಕ್ಕೆ ಕೈ ಜೋಡಿಸಿದ್ದಾರೆ, ಗಿರೀಶ್ ಅವರ ಈ ಉಪಾಯ ಹಲವು ರೈತರಿಗೆ ಸ್ಫೂರ್ತಿ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…
ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡ ಸಬ್ಜಾರ್ ಅಹ್ಮದ್ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್ ವಾನಿ ನಂತರ ಸಬ್ಜಾರ್ ಅಹ್ಮದ್ ಹಿಜ್ಬುಲ್ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…
ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….