News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ, ಸ್ಪೂರ್ತಿ

ವಿದೇಶಿ ಉದ್ಯೋಗವನ್ನ ಬಿಟ್ಟು ಬಂದು, ಈ ಒಂದು ಪ್ಲಾನ್ ನಿಂದ ಲಕ್ಷಾಧಿಪತಿಯಾದ ರೈತ, ಆ ಪ್ಲಾನ್ ಏನು ಗೊತ್ತಾ.

51

ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು ವ್ಯವಸಾಯ ಮಾಡಿ ಇವತ್ತು ವಿದೇಶಿಗರಿಗೆ ಸೆಡ್ಡು ಹೊಡೆಯುತ್ತಿದ್ದಾರೆ ಮತ್ತು ಕನ್ನಡದ ಮಣ್ಣಲ್ಲಿ ಚಿನ್ನವನ್ನ ಬೆಳೆಯಲು ಹೊರಟಿದ್ದಾರೆ ಈ ವ್ಯಕ್ತಿ.

ಇವರು ಮಾಡಿದ ಒಂದೇ ಒಂದು ಉಪಾಯ ಇಂದು ಅವರ ಜೀವನವನ್ನೇ ಬದಲಾಯಿಸಿದೆ ಎಂದು ಹೇಳಿದರೆ ತಪ್ಪಾಗಲ್ಲ, ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿ ಹಳ್ಳಿಯ 36 ವರ್ಷದ ಗಿರೀಶ್ ಅವರು ಬಿ.ಇ ಮಾಡಿ ತಿಂಗಳಿಗೆ ನಾಲ್ಕು ಲಕ್ಷ ರೂಪಾಯಿಯ ಸಂಬಳವನ್ನ ಪಡೆಯುತ್ತ ಜರ್ಮನಿಯಲ್ಲಿ ಒಳ್ಳೆಯ ಉದ್ಯೋಗ ಮಾಡುತ್ತಿದ್ದರು, ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್ ಅವರ ಮನಸ್ಸು ಯಾವಾಗಲು ಊರಿನ ಕಡೆ ಇರುತ್ತಿತ್ತು ಮತ್ತು ಊರಿನಲ್ಲಿ ಇರುವ ತಂದೆ ತಾಯಿಯನ್ನ ಸೆಳೆಯುತ್ತಿತ್ತು ಗಿರೀಶ್ ಮನಸ್ಸು.

ಕೊನೆಗೆ ಒಂದು ದಿಟ್ಟ ನಿರ್ಧಾರವನ್ನ ಮಾಡಿದ ಗಿರೀಶ್ ತಾನು ಮಾಡುತ್ತಿದ್ದ ಕೆಲಸಕ್ಕೆ ರಾಜೀನಾಮೆಯನ್ನ ಕೊಟ್ಟು ಊರಿನಲ್ಲಿ ತನಗೆ ಇದ್ದ ಜಮೀನಿನಲ್ಲಿ ವ್ಯವಸಾಯ ಮಾಡಲು ಮುಂದಾದರು ಗಿರೀಶ್ ಅವರು. ಜಮೀನಿನಲ್ಲಿ ನೀರಿಗಾಗಿ ಸುಮಾರು 40 ಬೋರ್ ವೆಲ್ ಗಳನ್ನ ಹಾಕಿಸಿದರು ಗಿರೀಶ್, ಆದರೆ ನೀರು ಮಾತ್ರ ಸಿಗಲೇ ಇಲ್ಲ ಮತ್ತು ಈ ಸಮಯದಲ್ಲಿ ಗಿರೀಶ್ ಗೆ ಒಂದು ಅದ್ಭುತವಾದ ಆಲೋಚನೆ ಬರುತ್ತದೆ ಮತ್ತು ಅವರಿಗೆ ಬಂದ ಆಲೋಚನೆ ತುಂಬಾ ಸರಳವಾದದ್ದು ಆದರೆ ಅದನ್ನ ಕಾರ್ಯರೂಪಕ್ಕೆ ತರುವುದು ದೊಡ್ಡ ಸವಾಲು ಆಗಿತ್ತು.

ಹೌದು ಗಿರೀಶ್ ಅವರಿಗೆ ಬಂದ ಆಲೋಚನೆ ಏನು ಅಂದರೆ ಮಳೆ ನೀರನ ಸಂಗ್ರಹ ಮಾಡಿ ಅದರಲ್ಲಿ ವ್ಯವಸಾಯ ಮಾಡುವುದು, ಆದರೆ ಅದೂ ಹೇಗೆ ಅನ್ನುವುದು ಗಿರೀಶ್ ಅವರ ಮುಂದೆ ಇದ್ದ ದೊಡ್ಡ ಸವಾಲು ಆಗಿತ್ತು. ತನಗೆ ಇದ್ದ ಹತ್ತು ಎಕರೆ ಜಮೀನಿನಲ್ಲಿ ಗುಲಾಬಿ ಬೆಳೆಯುವ ನಿರ್ಧಾರ ಮಾಡಿದ ಗಿರೀಶ್ ಅವರು ಒಂದು ಎಕರೆ ವಿಸ್ತಾರದ ಏಳು ಪಾಲಿ ಹೌಸ್ ನಿರ್ಮಾಣ ಮಾಡಿ ಅದರ ಒಳಗೆ ಗುಲಾಬಿ ಬೆಳೆಯಲು ನಿರ್ಧಾರ ಮಾಡಿದರು. ಇನ್ನು ಮಳೆಗಾಲದ ಸಮಯದಲ್ಲಿ ಆ ಪಾಲಿ ಹೌಸ್ ಮನೆಯ ಮೇಲೆ ಬೀಳುವ ಮಳೆಯ ನೀರನ್ನ ಪೈಪ್ ಗಳ ಮೂಲಕ ಹರಿಸಿ ವ್ಯವಸ್ಥಿತವಾಗಿ ನಿರ್ಮಾಣ ಮಾಡಿರುವ ಒಂದು ಕೆರೆಯಲ್ಲಿ ಶೇಖರಣೆ ಮಾಡುವುದು ಮತ್ತು ಆ ಶೇಖರಣೆ ಆದ ನೀರನ್ನ ವರ್ಷಪೂರ್ತಿ ಬಳಸಿಕೊಳ್ಳುವುದು ಗಿರೀಶ್ ಅವರ ಉಪಾಯ ಆಗಿತ್ತು. ಇನ್ನು ಹೀಗೆ ವ್ಯವಸ್ಥಿತವಾಗಿ ಪ್ಲ್ಯಾನ್ ಮಾಡಿದ ಗಿರೀಶ್ ಅವರು ಪಾಲಿ ಹೌಸ್ ಮೇಲೆ ಬೀಳುವ ಮಳೆಯ ನೀರನ್ನ ಬಳಸಿಕೊಂಡು ಗುಲಾಬಿಯನ್ನ ಬೆಳೆಯುತ್ತಿದ್ದಾರೆ.

ಇನ್ನು ಮಳೆಗಾಲದಲ್ಲಿ 1.30 ಲಕ್ಷ ಲೀಟರ್ ಮಳೆಯ ನೀರನ್ನ ಶೇಖರಣೆ ಮಾಡುತ್ತಿರುವ ಗಿರೀಶ್ ಅವರು ಆ ನೀರನ್ನ ಬಳಸಿಕೊಂಡು ಸುಂದರವಾದ ಗುಲಾಬಿ ಹೂವುಗಳನ್ನ ಬೆಳೆಯುತ್ತಿದ್ದಾರೆ. ತಿಂಗಳಿಗೆ ಸುಮಾರು 15000 ಗುಲಾಬಿ ಹೂವುಗಳನ್ನ ಬೆಳೆಯುತ್ತಿರುವ ಗಿರೀಶ್ ಅವರು ಅವುಗಳನ್ನ ಭಾರತ ಮತ್ತು ವಿದೇಶದಲ್ಲಿ ಮಾರಾಟ ಮಾಡುತ್ತಿದ್ದಾರೆ. ಇನ್ನು ಎಮ್ ಟೆಕ್ ಓದಿರುವ ಗಿರೀಶ್ ಅವರ ಪತ್ನಿ ಕೂಡ ಗಂಡನ ಈ ಕೆಲಸಕ್ಕೆ ಕೈ ಜೋಡಿಸಿದ್ದಾರೆ, ಗಿರೀಶ್ ಅವರ ಈ ಉಪಾಯ ಹಲವು ರೈತರಿಗೆ ಸ್ಫೂರ್ತಿ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…

  • ಸುದ್ದಿ

    ಹುಟ್ಟಿದ ಮಕ್ಕಳಿಗೆ ಮಂಗಳ ಮುಖಿಯರಿಂದ ಆಶೀರ್ವಾದ ಮಾಡಿಸಿದರೆ ಏನಾಗುತ್ತೆ ಗೊತ್ತಾ..?

    ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…

  • ಸ್ಪೂರ್ತಿ

    ಗಾರ್ಡನ್ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ 4 ವರ್ಷಗಳಲ್ಲಿ ಯಶಸ್ಸು ಕಂಡಿದ್ದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.

  • ಸಿನಿಮಾ

    ಕೆಜಿಎಫ್ ಸಿನಿಮಾ ಈಗ ಎರಡು ಭಾಗಗಳಾಗಿ ತೆರೆಮೇಲೆ ಕಾಣಲಿದೆ …! ತಿಳಿಯಲು ಇದನ್ನು ಓದಿ….

    ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.

  • ಸುದ್ದಿ

    ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

    ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…