ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು ಸಿಗುವಂತೆ ಜಲಧಾರೆಯನ್ನ ಸೃಷ್ಟಿ ಮಾಡಿದ್ದಾನೆ. ಇನ್ನು ಈ ರೈತ ಮಾಡಿದ ಪ್ರಯೋಗವನ್ನ ನೋಡಲು ದೇಶ ವಿದೇಶಗಳಿಂದ ಜನರು ಹರಿದು ಬರುತ್ತಿದ್ದಾರೆ,

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕುಳ್ಳೂರು ಗ್ರಾಮದ ಶಂಕರ್ ಅನುವ ರೈತ ತನಗಿದ್ದ ಸ್ವಲ್ಪ ಮಟ್ಟದ ಜಮೀನಿನಲ್ಲಿ ವ್ಯವಸಾಯ ಮಾಡುವ ಅನ್ನುವ ಸಲುವಾಗಿ ತನ್ನ ಜಮೀನಿನಲ್ಲಿ ಒಂದು ಬೋರ್ ವೆಲ್ ತೊಡಿಸಿದನು. ಆರಂಭದಲ್ಲಿ ಆತ ತೊಡಿಸಿದ ಬೋರ್ ವೆಲ್ ನಲ್ಲಿ ಸುಮಾರು ಎರಡು ಇಂಚು ನೀರು ಬರುತ್ತಿತ್ತು, ಆದರೆ ದಿನಗಳು ಉರುಳಿದ ನಂತರ ನೀರಿನ ಮಟ್ಟ ಕಡಿಮೆ ಆಗಿ ಇರುವ ಸ್ವಲ್ಪ ಜಮೀನಿಗೂ ಜೀರು ಸಾಕಾಗುತ್ತಿರಲಿಲ್ಲ. ಮುಂದೆ ಹೀಗೆ ಆದರೆ ವ್ಯವಸಾಯಕ್ಕೆ ಕಷ್ಟ ಆಗುತ್ತದೆ ಎಂದು ಅರಿತ ಶಂಕರ್ ಕೃಷಿ ಅಧಿಕಾರಿಗಳ ಬಳಿ ಮಾತನಾಡಿ ಒಂದು ಮಾಹಿತಿ ತಿಳಿದುಕೊಂಡು ಪ್ರಯೋಗಕ್ಕೆ ಮುಂದಾದರು.

ಇನ್ನು ಆ ಪ್ರಯೋಗದ ಪ್ರಕಾರ ತಾನು ತೊಡಿಸಿದ ಬೋರ್ ವೆಲ್ ಪಕ್ಕದಲ್ಲಿ ಎರಡು ಮೀಟರ್ ಅಗಲ ಮತ್ತು ಎರಡು ಮೀಟರ್ ಉದ್ದ ಮತ್ತು ಎರಡು ಮೀಟರ್ ಆಳವಾದ ಎರಡು ಇಂಗು ಗುಂಡಿಗಳನ್ನ ನಿರ್ಮಾಣ ಮಾಡಿದ ರೈತ ಶಂಕರ್ ಮೂರೂ ಫೀಟ್ ತನಕ ಮರಳು, ಇದ್ದಿಲು ಹಾಗು ದಪ್ಪದಾದ ಜಲ್ಲಿ ಕಲ್ಲುಗಳನ್ನ ತುಂಬಿಸಿದರು. ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನ ಮತ್ತು ಹೊಲದ ಸುತ್ತಮುತ್ತ ಶೇಖರಣೆ ಆಗುವ ನೀರನ್ನ ಈ ಇಂಗು ಗುಡಿಗೆ ಜೋಡಿಸಿ ನೀರನ್ನ ಇಂಗಿಸುತ್ತಿದ್ದಾರೆ ಶಂಕರ್. ಇನ್ನು ಇದರ ಪ್ರತಿಫಲವಾಗಿ ಬೇಸಿಗೆಯಲ್ಲಿ ಸರಿಯಾಗಿ ಎರಡು ಇಂಚು ನೀರು ಬಾರದ ಬೋರ್ ವೆಲ್ ನಲ್ಲಿ ಸುಮಾರು ನಾಲ್ಕು ಇಂಚು ನೀರು ಬರುತ್ತಿದೆ ಮತ್ತು ಅಷ್ಟೇ ಅಲ್ಲದೆ ವರ್ಷದ ಪೂರ್ತಿ ಬೋರ್ ವೆಲ್ ನಿಂದ ಬರುತ್ತಿದೆ.

ಇನ್ನು ಅವರು ನಿರ್ಮಾಣ ಮಾಡಿದ ಇಂಗು ಗುಂಡಿಯಲ್ಲಿ ವರ್ಷಕ್ಕೆ ಸುಮಾರು 90 ಲೀಟರ್ ಗಿಂತ ಹೆಚ್ಚಿನ ನೀರನ್ನ ಇಂಗಿಸಲಾಗುತ್ತಿದ್ದು ನೀರಿನ ಅಭಾವ ಇಲ್ಲದೆ ವರ್ಷಕ್ಕೆ ಮೂರೂ ಬೆಲೆ ತೆಗೆಯುತ್ತಿದ್ದಾರೆ ಶಂಕರ್. ಎಲ್ಲರೂ ಹೊಸ ಹೊಸ ತಂತ್ರಜ್ಞಾನದ ಹಿಂದೆ ಬಿದ್ದಿರುವ ಈ ಸಮಯದಲ್ಲಿ ಶಂಕರ್ ಅವರ ಈ ಹೊಸ ಪ್ರಯೋಗದ ಬಗ್ಗೆ ತಿಳಿದುಕೊಳ್ಳಲು ಆಸ್ಟ್ರೇಲಿಯಾ, ಕೆನಡಾ, ಇಸ್ರೇಲ್ ಸೇರಿದಂತೆ ಏಳು ದೇಶದ ರೈತ ಪ್ರತಿನಿಧಿಗಳು ಶಂಕರ್ ಅವರ ತೋಟಕ್ಕೆ ಭೇಟಿನೀಡಿ ಮಾಹಿತಿಯನ್ನ ಪಡೆದುಕೊಳ್ಳುತ್ತಿದ್ದಾರೆ. ಶಂಕರ್ ಮಾಡಿದ ಈ ಒಂದು ಪ್ರಯೋಗ ಶಂಕರ್ ಅವರ ಜೀವನವನ್ನೇ ಬದಲಾಯಿಸಿತು ಎಂದು ಹೇಳಿದರೆ ತಪ್ಪಾಗಲ್ಲ, ತನಗಿರುವ ಅಲ್ಪ ಜಮೀನಿನಲ್ಲಿ ನಾನಾರೀತಿಯ ಬೇಳೆಯನ್ನ ಬೆಳೆಯುತ್ತ ವಿಶ್ವ ಮಟ್ಟದಲ್ಲಿ ಜನರನ್ನ ತನ್ನತ್ತ ಆಕರ್ಷಣೆ ಮಾಡುತ್ತಿದ್ದಾರೆ ಶಂಕರ್.
ಇನ್ನು ಉತ್ತರ ಕರ್ನಾಟಕದಲ್ಲಿ ಹಲವಾರು NGO ಗಳು ಈ ವಿಷಯದಲ್ಲಿ ರೈತನಿಗೆ ಸಹಾಯ ಮಾಡುತ್ತಿದೆ, ನೀರಿಲ್ಲ ಎಂದು ವ್ಯವಸಾಹಯವನ್ನ ತೊರೆಯುದಕ್ಕಿಂತ ಇರುವ ಸಂಪನ್ಮೂಲಗಳನ್ನ ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಭೂತಾಯಿ ಯಾವತ್ತೂ ನಮ್ಮ ಕೈಬಿಡಲ್ಲ ಅನ್ನುವುದಕ್ಕೆ ಉತ್ತಮ ಉದಾಹರಣೆ ಇದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್ಗಳ…
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ…
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.
ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…
ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್…
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..