ಉಪಯುಕ್ತ ಮಾಹಿತಿ, ಸುದ್ದಿ

ಹಾವೇರಿ ರೈತನ ಈ ಟೆಕ್ನಿಕ್ ನೋಡಲು ಓಡೋಡಿ ಬರುತ್ತಿರುವ ಜನರು, ಅಷ್ಟಕ್ಕೂ ಆತ ಮಾಡಿದ್ದೇನು ನೋಡಿ.

235

ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು ಸಿಗುವಂತೆ ಜಲಧಾರೆಯನ್ನ ಸೃಷ್ಟಿ ಮಾಡಿದ್ದಾನೆ. ಇನ್ನು ಈ ರೈತ ಮಾಡಿದ ಪ್ರಯೋಗವನ್ನ ನೋಡಲು ದೇಶ ವಿದೇಶಗಳಿಂದ ಜನರು ಹರಿದು ಬರುತ್ತಿದ್ದಾರೆ,

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕುಳ್ಳೂರು ಗ್ರಾಮದ ಶಂಕರ್ ಅನುವ ರೈತ ತನಗಿದ್ದ ಸ್ವಲ್ಪ ಮಟ್ಟದ ಜಮೀನಿನಲ್ಲಿ ವ್ಯವಸಾಯ ಮಾಡುವ ಅನ್ನುವ ಸಲುವಾಗಿ ತನ್ನ ಜಮೀನಿನಲ್ಲಿ ಒಂದು ಬೋರ್ ವೆಲ್ ತೊಡಿಸಿದನು. ಆರಂಭದಲ್ಲಿ ಆತ ತೊಡಿಸಿದ ಬೋರ್ ವೆಲ್ ನಲ್ಲಿ ಸುಮಾರು ಎರಡು ಇಂಚು ನೀರು ಬರುತ್ತಿತ್ತು, ಆದರೆ ದಿನಗಳು ಉರುಳಿದ ನಂತರ ನೀರಿನ ಮಟ್ಟ ಕಡಿಮೆ ಆಗಿ ಇರುವ ಸ್ವಲ್ಪ ಜಮೀನಿಗೂ ಜೀರು ಸಾಕಾಗುತ್ತಿರಲಿಲ್ಲ. ಮುಂದೆ ಹೀಗೆ ಆದರೆ ವ್ಯವಸಾಯಕ್ಕೆ ಕಷ್ಟ ಆಗುತ್ತದೆ ಎಂದು ಅರಿತ ಶಂಕರ್ ಕೃಷಿ ಅಧಿಕಾರಿಗಳ ಬಳಿ ಮಾತನಾಡಿ ಒಂದು ಮಾಹಿತಿ ತಿಳಿದುಕೊಂಡು ಪ್ರಯೋಗಕ್ಕೆ ಮುಂದಾದರು.

ಇನ್ನು ಆ ಪ್ರಯೋಗದ ಪ್ರಕಾರ ತಾನು ತೊಡಿಸಿದ ಬೋರ್ ವೆಲ್ ಪಕ್ಕದಲ್ಲಿ ಎರಡು ಮೀಟರ್ ಅಗಲ ಮತ್ತು ಎರಡು ಮೀಟರ್ ಉದ್ದ ಮತ್ತು ಎರಡು ಮೀಟರ್ ಆಳವಾದ ಎರಡು ಇಂಗು ಗುಂಡಿಗಳನ್ನ ನಿರ್ಮಾಣ ಮಾಡಿದ ರೈತ ಶಂಕರ್ ಮೂರೂ ಫೀಟ್ ತನಕ ಮರಳು, ಇದ್ದಿಲು ಹಾಗು ದಪ್ಪದಾದ ಜಲ್ಲಿ ಕಲ್ಲುಗಳನ್ನ ತುಂಬಿಸಿದರು. ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನ ಮತ್ತು ಹೊಲದ ಸುತ್ತಮುತ್ತ ಶೇಖರಣೆ ಆಗುವ ನೀರನ್ನ ಈ ಇಂಗು ಗುಡಿಗೆ ಜೋಡಿಸಿ ನೀರನ್ನ ಇಂಗಿಸುತ್ತಿದ್ದಾರೆ ಶಂಕರ್. ಇನ್ನು ಇದರ ಪ್ರತಿಫಲವಾಗಿ ಬೇಸಿಗೆಯಲ್ಲಿ ಸರಿಯಾಗಿ ಎರಡು ಇಂಚು ನೀರು ಬಾರದ ಬೋರ್ ವೆಲ್ ನಲ್ಲಿ ಸುಮಾರು ನಾಲ್ಕು ಇಂಚು ನೀರು ಬರುತ್ತಿದೆ ಮತ್ತು ಅಷ್ಟೇ ಅಲ್ಲದೆ ವರ್ಷದ ಪೂರ್ತಿ ಬೋರ್ ವೆಲ್ ನಿಂದ ಬರುತ್ತಿದೆ.

ಇನ್ನು ಅವರು ನಿರ್ಮಾಣ ಮಾಡಿದ ಇಂಗು ಗುಂಡಿಯಲ್ಲಿ ವರ್ಷಕ್ಕೆ ಸುಮಾರು 90 ಲೀಟರ್ ಗಿಂತ ಹೆಚ್ಚಿನ ನೀರನ್ನ ಇಂಗಿಸಲಾಗುತ್ತಿದ್ದು ನೀರಿನ ಅಭಾವ ಇಲ್ಲದೆ ವರ್ಷಕ್ಕೆ ಮೂರೂ ಬೆಲೆ ತೆಗೆಯುತ್ತಿದ್ದಾರೆ ಶಂಕರ್. ಎಲ್ಲರೂ ಹೊಸ ಹೊಸ ತಂತ್ರಜ್ಞಾನದ ಹಿಂದೆ ಬಿದ್ದಿರುವ ಈ ಸಮಯದಲ್ಲಿ ಶಂಕರ್ ಅವರ ಈ ಹೊಸ ಪ್ರಯೋಗದ ಬಗ್ಗೆ ತಿಳಿದುಕೊಳ್ಳಲು ಆಸ್ಟ್ರೇಲಿಯಾ, ಕೆನಡಾ, ಇಸ್ರೇಲ್ ಸೇರಿದಂತೆ ಏಳು ದೇಶದ ರೈತ ಪ್ರತಿನಿಧಿಗಳು ಶಂಕರ್ ಅವರ ತೋಟಕ್ಕೆ ಭೇಟಿನೀಡಿ ಮಾಹಿತಿಯನ್ನ ಪಡೆದುಕೊಳ್ಳುತ್ತಿದ್ದಾರೆ. ಶಂಕರ್ ಮಾಡಿದ ಈ ಒಂದು ಪ್ರಯೋಗ ಶಂಕರ್ ಅವರ ಜೀವನವನ್ನೇ ಬದಲಾಯಿಸಿತು ಎಂದು ಹೇಳಿದರೆ ತಪ್ಪಾಗಲ್ಲ, ತನಗಿರುವ ಅಲ್ಪ ಜಮೀನಿನಲ್ಲಿ ನಾನಾರೀತಿಯ ಬೇಳೆಯನ್ನ ಬೆಳೆಯುತ್ತ ವಿಶ್ವ ಮಟ್ಟದಲ್ಲಿ ಜನರನ್ನ ತನ್ನತ್ತ ಆಕರ್ಷಣೆ ಮಾಡುತ್ತಿದ್ದಾರೆ ಶಂಕರ್.

ಇನ್ನು ಉತ್ತರ ಕರ್ನಾಟಕದಲ್ಲಿ ಹಲವಾರು NGO ಗಳು ಈ ವಿಷಯದಲ್ಲಿ ರೈತನಿಗೆ ಸಹಾಯ ಮಾಡುತ್ತಿದೆ, ನೀರಿಲ್ಲ ಎಂದು ವ್ಯವಸಾಹಯವನ್ನ ತೊರೆಯುದಕ್ಕಿಂತ ಇರುವ ಸಂಪನ್ಮೂಲಗಳನ್ನ ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಭೂತಾಯಿ ಯಾವತ್ತೂ ನಮ್ಮ ಕೈಬಿಡಲ್ಲ ಅನ್ನುವುದಕ್ಕೆ ಉತ್ತಮ ಉದಾಹರಣೆ ಇದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಟೋಮೊಬೈಲ್ಸ್

    ಕೇವಲ 1 ರೂ. ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ..!ತಿಳಿಯಲು ಈ ಲೇಖನ ಓದಿ ..

    ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್‌ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…

  • ಸುದ್ದಿ

    ಇಂದಿರಾ ಕ್ಯಾಂಟೀನ್ ಭವಿಷ್ಯವಿಂದು ಬಿಎಸ್‌ ಯಡಿಯೂರಪ್ಪನ ಕೈಯಲ್ಲಿ, ಮುಂದೆ ಏನಾಗುತ್ತೆ ನೋಡಿ..!

    ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…

  • ಸುದ್ದಿ

    ಜನ್ಮ ಕೊಟ್ಟಾಗ ಈ ಮಗುವಿನ ತೂಕ ಎಷ್ಟು ಎಂದು ಗೊತ್ತಾದರೆ ಅಚ್ಚರಿ ಪಡುವುದು ಗ್ಯಾರಂಟಿ,.!!

    ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್‌ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್‌ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…

  • ಸುದ್ದಿ

    ಮದುವೆಯಾದ ಮೊದಲ ರಾತ್ರಿಯ ನಂತರ ಬೆಳಿಗ್ಗೆ ಮನೆ ಬಿಟ್ಟ ವಧು!ಅಸಲಿ ವಿಷಯ ನೀವು ಅಂದುಕೊಂಡ ಹಾಗೆ ಇಲ್ಲ….

    ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ  ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…

  • ಉಪಯುಕ್ತ ಮಾಹಿತಿ

    ನೀವೂ ಈ ಕೆಲಸ ಮಾಡಿದ್ದೇ ಆದ್ರೆ ಬಂದ್ ಆಗುತ್ತೆ ನಿಮ್ಮ ವಾಟ್ಸಾಪ್ ಖಾತೆ..!ಏಕೆ ಗೊತ್ತಾ..?

    ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…

  • ವಿಸ್ಮಯ ಜಗತ್ತು

    ಇವರು ಮದುವೆಯಾಗಿದ್ದು ಒಂದು ಪ್ರಾಣಿ ಜೊತೆ..!ಆ ಪ್ರಾಣಿ ಯಾವುದು ಗೊತ್ತಾ?

    ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.