ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು ಸಿಗುವಂತೆ ಜಲಧಾರೆಯನ್ನ ಸೃಷ್ಟಿ ಮಾಡಿದ್ದಾನೆ. ಇನ್ನು ಈ ರೈತ ಮಾಡಿದ ಪ್ರಯೋಗವನ್ನ ನೋಡಲು ದೇಶ ವಿದೇಶಗಳಿಂದ ಜನರು ಹರಿದು ಬರುತ್ತಿದ್ದಾರೆ,

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕುಳ್ಳೂರು ಗ್ರಾಮದ ಶಂಕರ್ ಅನುವ ರೈತ ತನಗಿದ್ದ ಸ್ವಲ್ಪ ಮಟ್ಟದ ಜಮೀನಿನಲ್ಲಿ ವ್ಯವಸಾಯ ಮಾಡುವ ಅನ್ನುವ ಸಲುವಾಗಿ ತನ್ನ ಜಮೀನಿನಲ್ಲಿ ಒಂದು ಬೋರ್ ವೆಲ್ ತೊಡಿಸಿದನು. ಆರಂಭದಲ್ಲಿ ಆತ ತೊಡಿಸಿದ ಬೋರ್ ವೆಲ್ ನಲ್ಲಿ ಸುಮಾರು ಎರಡು ಇಂಚು ನೀರು ಬರುತ್ತಿತ್ತು, ಆದರೆ ದಿನಗಳು ಉರುಳಿದ ನಂತರ ನೀರಿನ ಮಟ್ಟ ಕಡಿಮೆ ಆಗಿ ಇರುವ ಸ್ವಲ್ಪ ಜಮೀನಿಗೂ ಜೀರು ಸಾಕಾಗುತ್ತಿರಲಿಲ್ಲ. ಮುಂದೆ ಹೀಗೆ ಆದರೆ ವ್ಯವಸಾಯಕ್ಕೆ ಕಷ್ಟ ಆಗುತ್ತದೆ ಎಂದು ಅರಿತ ಶಂಕರ್ ಕೃಷಿ ಅಧಿಕಾರಿಗಳ ಬಳಿ ಮಾತನಾಡಿ ಒಂದು ಮಾಹಿತಿ ತಿಳಿದುಕೊಂಡು ಪ್ರಯೋಗಕ್ಕೆ ಮುಂದಾದರು.

ಇನ್ನು ಆ ಪ್ರಯೋಗದ ಪ್ರಕಾರ ತಾನು ತೊಡಿಸಿದ ಬೋರ್ ವೆಲ್ ಪಕ್ಕದಲ್ಲಿ ಎರಡು ಮೀಟರ್ ಅಗಲ ಮತ್ತು ಎರಡು ಮೀಟರ್ ಉದ್ದ ಮತ್ತು ಎರಡು ಮೀಟರ್ ಆಳವಾದ ಎರಡು ಇಂಗು ಗುಂಡಿಗಳನ್ನ ನಿರ್ಮಾಣ ಮಾಡಿದ ರೈತ ಶಂಕರ್ ಮೂರೂ ಫೀಟ್ ತನಕ ಮರಳು, ಇದ್ದಿಲು ಹಾಗು ದಪ್ಪದಾದ ಜಲ್ಲಿ ಕಲ್ಲುಗಳನ್ನ ತುಂಬಿಸಿದರು. ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನ ಮತ್ತು ಹೊಲದ ಸುತ್ತಮುತ್ತ ಶೇಖರಣೆ ಆಗುವ ನೀರನ್ನ ಈ ಇಂಗು ಗುಡಿಗೆ ಜೋಡಿಸಿ ನೀರನ್ನ ಇಂಗಿಸುತ್ತಿದ್ದಾರೆ ಶಂಕರ್. ಇನ್ನು ಇದರ ಪ್ರತಿಫಲವಾಗಿ ಬೇಸಿಗೆಯಲ್ಲಿ ಸರಿಯಾಗಿ ಎರಡು ಇಂಚು ನೀರು ಬಾರದ ಬೋರ್ ವೆಲ್ ನಲ್ಲಿ ಸುಮಾರು ನಾಲ್ಕು ಇಂಚು ನೀರು ಬರುತ್ತಿದೆ ಮತ್ತು ಅಷ್ಟೇ ಅಲ್ಲದೆ ವರ್ಷದ ಪೂರ್ತಿ ಬೋರ್ ವೆಲ್ ನಿಂದ ಬರುತ್ತಿದೆ.

ಇನ್ನು ಅವರು ನಿರ್ಮಾಣ ಮಾಡಿದ ಇಂಗು ಗುಂಡಿಯಲ್ಲಿ ವರ್ಷಕ್ಕೆ ಸುಮಾರು 90 ಲೀಟರ್ ಗಿಂತ ಹೆಚ್ಚಿನ ನೀರನ್ನ ಇಂಗಿಸಲಾಗುತ್ತಿದ್ದು ನೀರಿನ ಅಭಾವ ಇಲ್ಲದೆ ವರ್ಷಕ್ಕೆ ಮೂರೂ ಬೆಲೆ ತೆಗೆಯುತ್ತಿದ್ದಾರೆ ಶಂಕರ್. ಎಲ್ಲರೂ ಹೊಸ ಹೊಸ ತಂತ್ರಜ್ಞಾನದ ಹಿಂದೆ ಬಿದ್ದಿರುವ ಈ ಸಮಯದಲ್ಲಿ ಶಂಕರ್ ಅವರ ಈ ಹೊಸ ಪ್ರಯೋಗದ ಬಗ್ಗೆ ತಿಳಿದುಕೊಳ್ಳಲು ಆಸ್ಟ್ರೇಲಿಯಾ, ಕೆನಡಾ, ಇಸ್ರೇಲ್ ಸೇರಿದಂತೆ ಏಳು ದೇಶದ ರೈತ ಪ್ರತಿನಿಧಿಗಳು ಶಂಕರ್ ಅವರ ತೋಟಕ್ಕೆ ಭೇಟಿನೀಡಿ ಮಾಹಿತಿಯನ್ನ ಪಡೆದುಕೊಳ್ಳುತ್ತಿದ್ದಾರೆ. ಶಂಕರ್ ಮಾಡಿದ ಈ ಒಂದು ಪ್ರಯೋಗ ಶಂಕರ್ ಅವರ ಜೀವನವನ್ನೇ ಬದಲಾಯಿಸಿತು ಎಂದು ಹೇಳಿದರೆ ತಪ್ಪಾಗಲ್ಲ, ತನಗಿರುವ ಅಲ್ಪ ಜಮೀನಿನಲ್ಲಿ ನಾನಾರೀತಿಯ ಬೇಳೆಯನ್ನ ಬೆಳೆಯುತ್ತ ವಿಶ್ವ ಮಟ್ಟದಲ್ಲಿ ಜನರನ್ನ ತನ್ನತ್ತ ಆಕರ್ಷಣೆ ಮಾಡುತ್ತಿದ್ದಾರೆ ಶಂಕರ್.
ಇನ್ನು ಉತ್ತರ ಕರ್ನಾಟಕದಲ್ಲಿ ಹಲವಾರು NGO ಗಳು ಈ ವಿಷಯದಲ್ಲಿ ರೈತನಿಗೆ ಸಹಾಯ ಮಾಡುತ್ತಿದೆ, ನೀರಿಲ್ಲ ಎಂದು ವ್ಯವಸಾಹಯವನ್ನ ತೊರೆಯುದಕ್ಕಿಂತ ಇರುವ ಸಂಪನ್ಮೂಲಗಳನ್ನ ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಭೂತಾಯಿ ಯಾವತ್ತೂ ನಮ್ಮ ಕೈಬಿಡಲ್ಲ ಅನ್ನುವುದಕ್ಕೆ ಉತ್ತಮ ಉದಾಹರಣೆ ಇದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…
ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…
ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…
ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…
ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…