ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು ಸಿಗುವಂತೆ ಜಲಧಾರೆಯನ್ನ ಸೃಷ್ಟಿ ಮಾಡಿದ್ದಾನೆ. ಇನ್ನು ಈ ರೈತ ಮಾಡಿದ ಪ್ರಯೋಗವನ್ನ ನೋಡಲು ದೇಶ ವಿದೇಶಗಳಿಂದ ಜನರು ಹರಿದು ಬರುತ್ತಿದ್ದಾರೆ,

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕುಳ್ಳೂರು ಗ್ರಾಮದ ಶಂಕರ್ ಅನುವ ರೈತ ತನಗಿದ್ದ ಸ್ವಲ್ಪ ಮಟ್ಟದ ಜಮೀನಿನಲ್ಲಿ ವ್ಯವಸಾಯ ಮಾಡುವ ಅನ್ನುವ ಸಲುವಾಗಿ ತನ್ನ ಜಮೀನಿನಲ್ಲಿ ಒಂದು ಬೋರ್ ವೆಲ್ ತೊಡಿಸಿದನು. ಆರಂಭದಲ್ಲಿ ಆತ ತೊಡಿಸಿದ ಬೋರ್ ವೆಲ್ ನಲ್ಲಿ ಸುಮಾರು ಎರಡು ಇಂಚು ನೀರು ಬರುತ್ತಿತ್ತು, ಆದರೆ ದಿನಗಳು ಉರುಳಿದ ನಂತರ ನೀರಿನ ಮಟ್ಟ ಕಡಿಮೆ ಆಗಿ ಇರುವ ಸ್ವಲ್ಪ ಜಮೀನಿಗೂ ಜೀರು ಸಾಕಾಗುತ್ತಿರಲಿಲ್ಲ. ಮುಂದೆ ಹೀಗೆ ಆದರೆ ವ್ಯವಸಾಯಕ್ಕೆ ಕಷ್ಟ ಆಗುತ್ತದೆ ಎಂದು ಅರಿತ ಶಂಕರ್ ಕೃಷಿ ಅಧಿಕಾರಿಗಳ ಬಳಿ ಮಾತನಾಡಿ ಒಂದು ಮಾಹಿತಿ ತಿಳಿದುಕೊಂಡು ಪ್ರಯೋಗಕ್ಕೆ ಮುಂದಾದರು.

ಇನ್ನು ಆ ಪ್ರಯೋಗದ ಪ್ರಕಾರ ತಾನು ತೊಡಿಸಿದ ಬೋರ್ ವೆಲ್ ಪಕ್ಕದಲ್ಲಿ ಎರಡು ಮೀಟರ್ ಅಗಲ ಮತ್ತು ಎರಡು ಮೀಟರ್ ಉದ್ದ ಮತ್ತು ಎರಡು ಮೀಟರ್ ಆಳವಾದ ಎರಡು ಇಂಗು ಗುಂಡಿಗಳನ್ನ ನಿರ್ಮಾಣ ಮಾಡಿದ ರೈತ ಶಂಕರ್ ಮೂರೂ ಫೀಟ್ ತನಕ ಮರಳು, ಇದ್ದಿಲು ಹಾಗು ದಪ್ಪದಾದ ಜಲ್ಲಿ ಕಲ್ಲುಗಳನ್ನ ತುಂಬಿಸಿದರು. ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನ ಮತ್ತು ಹೊಲದ ಸುತ್ತಮುತ್ತ ಶೇಖರಣೆ ಆಗುವ ನೀರನ್ನ ಈ ಇಂಗು ಗುಡಿಗೆ ಜೋಡಿಸಿ ನೀರನ್ನ ಇಂಗಿಸುತ್ತಿದ್ದಾರೆ ಶಂಕರ್. ಇನ್ನು ಇದರ ಪ್ರತಿಫಲವಾಗಿ ಬೇಸಿಗೆಯಲ್ಲಿ ಸರಿಯಾಗಿ ಎರಡು ಇಂಚು ನೀರು ಬಾರದ ಬೋರ್ ವೆಲ್ ನಲ್ಲಿ ಸುಮಾರು ನಾಲ್ಕು ಇಂಚು ನೀರು ಬರುತ್ತಿದೆ ಮತ್ತು ಅಷ್ಟೇ ಅಲ್ಲದೆ ವರ್ಷದ ಪೂರ್ತಿ ಬೋರ್ ವೆಲ್ ನಿಂದ ಬರುತ್ತಿದೆ.

ಇನ್ನು ಅವರು ನಿರ್ಮಾಣ ಮಾಡಿದ ಇಂಗು ಗುಂಡಿಯಲ್ಲಿ ವರ್ಷಕ್ಕೆ ಸುಮಾರು 90 ಲೀಟರ್ ಗಿಂತ ಹೆಚ್ಚಿನ ನೀರನ್ನ ಇಂಗಿಸಲಾಗುತ್ತಿದ್ದು ನೀರಿನ ಅಭಾವ ಇಲ್ಲದೆ ವರ್ಷಕ್ಕೆ ಮೂರೂ ಬೆಲೆ ತೆಗೆಯುತ್ತಿದ್ದಾರೆ ಶಂಕರ್. ಎಲ್ಲರೂ ಹೊಸ ಹೊಸ ತಂತ್ರಜ್ಞಾನದ ಹಿಂದೆ ಬಿದ್ದಿರುವ ಈ ಸಮಯದಲ್ಲಿ ಶಂಕರ್ ಅವರ ಈ ಹೊಸ ಪ್ರಯೋಗದ ಬಗ್ಗೆ ತಿಳಿದುಕೊಳ್ಳಲು ಆಸ್ಟ್ರೇಲಿಯಾ, ಕೆನಡಾ, ಇಸ್ರೇಲ್ ಸೇರಿದಂತೆ ಏಳು ದೇಶದ ರೈತ ಪ್ರತಿನಿಧಿಗಳು ಶಂಕರ್ ಅವರ ತೋಟಕ್ಕೆ ಭೇಟಿನೀಡಿ ಮಾಹಿತಿಯನ್ನ ಪಡೆದುಕೊಳ್ಳುತ್ತಿದ್ದಾರೆ. ಶಂಕರ್ ಮಾಡಿದ ಈ ಒಂದು ಪ್ರಯೋಗ ಶಂಕರ್ ಅವರ ಜೀವನವನ್ನೇ ಬದಲಾಯಿಸಿತು ಎಂದು ಹೇಳಿದರೆ ತಪ್ಪಾಗಲ್ಲ, ತನಗಿರುವ ಅಲ್ಪ ಜಮೀನಿನಲ್ಲಿ ನಾನಾರೀತಿಯ ಬೇಳೆಯನ್ನ ಬೆಳೆಯುತ್ತ ವಿಶ್ವ ಮಟ್ಟದಲ್ಲಿ ಜನರನ್ನ ತನ್ನತ್ತ ಆಕರ್ಷಣೆ ಮಾಡುತ್ತಿದ್ದಾರೆ ಶಂಕರ್.
ಇನ್ನು ಉತ್ತರ ಕರ್ನಾಟಕದಲ್ಲಿ ಹಲವಾರು NGO ಗಳು ಈ ವಿಷಯದಲ್ಲಿ ರೈತನಿಗೆ ಸಹಾಯ ಮಾಡುತ್ತಿದೆ, ನೀರಿಲ್ಲ ಎಂದು ವ್ಯವಸಾಹಯವನ್ನ ತೊರೆಯುದಕ್ಕಿಂತ ಇರುವ ಸಂಪನ್ಮೂಲಗಳನ್ನ ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಭೂತಾಯಿ ಯಾವತ್ತೂ ನಮ್ಮ ಕೈಬಿಡಲ್ಲ ಅನ್ನುವುದಕ್ಕೆ ಉತ್ತಮ ಉದಾಹರಣೆ ಇದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….
ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…
ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್ ಹುಲಿಗಳೆಂದು…
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.