News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ, ಸುದ್ದಿ

ಹಾವೇರಿ ರೈತನ ಈ ಟೆಕ್ನಿಕ್ ನೋಡಲು ಓಡೋಡಿ ಬರುತ್ತಿರುವ ಜನರು, ಅಷ್ಟಕ್ಕೂ ಆತ ಮಾಡಿದ್ದೇನು ನೋಡಿ.

239

ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು ಸಿಗುವಂತೆ ಜಲಧಾರೆಯನ್ನ ಸೃಷ್ಟಿ ಮಾಡಿದ್ದಾನೆ. ಇನ್ನು ಈ ರೈತ ಮಾಡಿದ ಪ್ರಯೋಗವನ್ನ ನೋಡಲು ದೇಶ ವಿದೇಶಗಳಿಂದ ಜನರು ಹರಿದು ಬರುತ್ತಿದ್ದಾರೆ,

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕುಳ್ಳೂರು ಗ್ರಾಮದ ಶಂಕರ್ ಅನುವ ರೈತ ತನಗಿದ್ದ ಸ್ವಲ್ಪ ಮಟ್ಟದ ಜಮೀನಿನಲ್ಲಿ ವ್ಯವಸಾಯ ಮಾಡುವ ಅನ್ನುವ ಸಲುವಾಗಿ ತನ್ನ ಜಮೀನಿನಲ್ಲಿ ಒಂದು ಬೋರ್ ವೆಲ್ ತೊಡಿಸಿದನು. ಆರಂಭದಲ್ಲಿ ಆತ ತೊಡಿಸಿದ ಬೋರ್ ವೆಲ್ ನಲ್ಲಿ ಸುಮಾರು ಎರಡು ಇಂಚು ನೀರು ಬರುತ್ತಿತ್ತು, ಆದರೆ ದಿನಗಳು ಉರುಳಿದ ನಂತರ ನೀರಿನ ಮಟ್ಟ ಕಡಿಮೆ ಆಗಿ ಇರುವ ಸ್ವಲ್ಪ ಜಮೀನಿಗೂ ಜೀರು ಸಾಕಾಗುತ್ತಿರಲಿಲ್ಲ. ಮುಂದೆ ಹೀಗೆ ಆದರೆ ವ್ಯವಸಾಯಕ್ಕೆ ಕಷ್ಟ ಆಗುತ್ತದೆ ಎಂದು ಅರಿತ ಶಂಕರ್ ಕೃಷಿ ಅಧಿಕಾರಿಗಳ ಬಳಿ ಮಾತನಾಡಿ ಒಂದು ಮಾಹಿತಿ ತಿಳಿದುಕೊಂಡು ಪ್ರಯೋಗಕ್ಕೆ ಮುಂದಾದರು.

ಇನ್ನು ಆ ಪ್ರಯೋಗದ ಪ್ರಕಾರ ತಾನು ತೊಡಿಸಿದ ಬೋರ್ ವೆಲ್ ಪಕ್ಕದಲ್ಲಿ ಎರಡು ಮೀಟರ್ ಅಗಲ ಮತ್ತು ಎರಡು ಮೀಟರ್ ಉದ್ದ ಮತ್ತು ಎರಡು ಮೀಟರ್ ಆಳವಾದ ಎರಡು ಇಂಗು ಗುಂಡಿಗಳನ್ನ ನಿರ್ಮಾಣ ಮಾಡಿದ ರೈತ ಶಂಕರ್ ಮೂರೂ ಫೀಟ್ ತನಕ ಮರಳು, ಇದ್ದಿಲು ಹಾಗು ದಪ್ಪದಾದ ಜಲ್ಲಿ ಕಲ್ಲುಗಳನ್ನ ತುಂಬಿಸಿದರು. ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನ ಮತ್ತು ಹೊಲದ ಸುತ್ತಮುತ್ತ ಶೇಖರಣೆ ಆಗುವ ನೀರನ್ನ ಈ ಇಂಗು ಗುಡಿಗೆ ಜೋಡಿಸಿ ನೀರನ್ನ ಇಂಗಿಸುತ್ತಿದ್ದಾರೆ ಶಂಕರ್. ಇನ್ನು ಇದರ ಪ್ರತಿಫಲವಾಗಿ ಬೇಸಿಗೆಯಲ್ಲಿ ಸರಿಯಾಗಿ ಎರಡು ಇಂಚು ನೀರು ಬಾರದ ಬೋರ್ ವೆಲ್ ನಲ್ಲಿ ಸುಮಾರು ನಾಲ್ಕು ಇಂಚು ನೀರು ಬರುತ್ತಿದೆ ಮತ್ತು ಅಷ್ಟೇ ಅಲ್ಲದೆ ವರ್ಷದ ಪೂರ್ತಿ ಬೋರ್ ವೆಲ್ ನಿಂದ ಬರುತ್ತಿದೆ.

ಇನ್ನು ಅವರು ನಿರ್ಮಾಣ ಮಾಡಿದ ಇಂಗು ಗುಂಡಿಯಲ್ಲಿ ವರ್ಷಕ್ಕೆ ಸುಮಾರು 90 ಲೀಟರ್ ಗಿಂತ ಹೆಚ್ಚಿನ ನೀರನ್ನ ಇಂಗಿಸಲಾಗುತ್ತಿದ್ದು ನೀರಿನ ಅಭಾವ ಇಲ್ಲದೆ ವರ್ಷಕ್ಕೆ ಮೂರೂ ಬೆಲೆ ತೆಗೆಯುತ್ತಿದ್ದಾರೆ ಶಂಕರ್. ಎಲ್ಲರೂ ಹೊಸ ಹೊಸ ತಂತ್ರಜ್ಞಾನದ ಹಿಂದೆ ಬಿದ್ದಿರುವ ಈ ಸಮಯದಲ್ಲಿ ಶಂಕರ್ ಅವರ ಈ ಹೊಸ ಪ್ರಯೋಗದ ಬಗ್ಗೆ ತಿಳಿದುಕೊಳ್ಳಲು ಆಸ್ಟ್ರೇಲಿಯಾ, ಕೆನಡಾ, ಇಸ್ರೇಲ್ ಸೇರಿದಂತೆ ಏಳು ದೇಶದ ರೈತ ಪ್ರತಿನಿಧಿಗಳು ಶಂಕರ್ ಅವರ ತೋಟಕ್ಕೆ ಭೇಟಿನೀಡಿ ಮಾಹಿತಿಯನ್ನ ಪಡೆದುಕೊಳ್ಳುತ್ತಿದ್ದಾರೆ. ಶಂಕರ್ ಮಾಡಿದ ಈ ಒಂದು ಪ್ರಯೋಗ ಶಂಕರ್ ಅವರ ಜೀವನವನ್ನೇ ಬದಲಾಯಿಸಿತು ಎಂದು ಹೇಳಿದರೆ ತಪ್ಪಾಗಲ್ಲ, ತನಗಿರುವ ಅಲ್ಪ ಜಮೀನಿನಲ್ಲಿ ನಾನಾರೀತಿಯ ಬೇಳೆಯನ್ನ ಬೆಳೆಯುತ್ತ ವಿಶ್ವ ಮಟ್ಟದಲ್ಲಿ ಜನರನ್ನ ತನ್ನತ್ತ ಆಕರ್ಷಣೆ ಮಾಡುತ್ತಿದ್ದಾರೆ ಶಂಕರ್.

ಇನ್ನು ಉತ್ತರ ಕರ್ನಾಟಕದಲ್ಲಿ ಹಲವಾರು NGO ಗಳು ಈ ವಿಷಯದಲ್ಲಿ ರೈತನಿಗೆ ಸಹಾಯ ಮಾಡುತ್ತಿದೆ, ನೀರಿಲ್ಲ ಎಂದು ವ್ಯವಸಾಹಯವನ್ನ ತೊರೆಯುದಕ್ಕಿಂತ ಇರುವ ಸಂಪನ್ಮೂಲಗಳನ್ನ ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಭೂತಾಯಿ ಯಾವತ್ತೂ ನಮ್ಮ ಕೈಬಿಡಲ್ಲ ಅನ್ನುವುದಕ್ಕೆ ಉತ್ತಮ ಉದಾಹರಣೆ ಇದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯ ಅಂಗಳದಲ್ಲಿ ಹಾವುಗಳು ಕಂಡು ಬರುತ್ತದೆಯೇ .?ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.

  • ಸುದ್ದಿ

    ಫೋರ್ಜರಿ ಮಾಡಿ ಆಸ್ತಿ ಕಬಳಿಸಿ. ತಂದೆ ತಾಯಿಗೆ ಗೇಟ್ ಪಾಸ್ ಕೊಟ್ಟ ಮಕ್ಕಳು.

    ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ.  ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…

  • ಸುದ್ದಿ

    ಪರಿಸರ ದಿನಾಚರಣೆಗೆಂದು 20 ಲಕ್ಷ ವೆಚ್ಚ…..!

    ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ…

  • ಸಂಬಂಧ

    ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!ಮುಂದೆ ಓದಿ ಶಾಕ್ ಆಗ್ತೀರಾ…

    ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ

  • Health

    ಮಂಡಿ ಮತ್ತು ಕೀಲು ನೋವು ಕಡಿಮೆ ಮಾಡುವ 9 ಆಹಾರಗಳು ಯಾವುದು ಗೊತ್ತಾ ,..!

    ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್‌ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್‌ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್‌ ಕಡೆ ಗಮನ ನೀಡಿದರೆ…