ಉಪಯುಕ್ತ ಮಾಹಿತಿ, ಸುದ್ದಿ

2 ಎಕರೆ ಜಾಗದಲ್ಲಿ 22 ಲಕ್ಷ ಗಳಿಸುತ್ತಿರುವ ರೈತ, ಈ ರೈತನ ಸಕತ್ ಉಪಾಯ ನೋಡಿ .

1021

ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ ಒಬ್ಬ ವಿಜ್ಞಾನಿ ಆಗಿರುತ್ತಾನೆ ಅನ್ನುವುದು ಆಗಿದೆ. ಪ್ರಾರಂಭದಲ್ಲಿ ಎಷ್ಟೇ ನಷ್ಟ ಮತ್ತು ಸೋಲನ್ನ ಅನುಭವಿಸದರು ಅದರಿಂದ ಪಾಠವನ್ನ ಕಲಿತು ಇಂದು ಮಾದರಿಯ ರೈತನಿಗೆ ಹೊರಹೊಮ್ಮಿದ್ದಾರೆ ಈ ರೈತ.

ಹಾಗಾದರೆ ಈ ರೈತ ಯಾರು ಮತ್ತು ಈ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ತಿಳಿಯೋಣ. ನಾವು ಹೇಳುವ ಈ ರೈತನ ಸದಾನಂದ ಮತ್ತು ಇವರು ದೊಡ್ಡಬಳ್ಳಾಪುರದವರು ಆಗಿದ್ದಾರೆ, ಇನ್ನು ಇವರು ಕೂಡ ಪ್ರಾರಂಭದಲ್ಲಿ ಎಲ್ಲಾ ರೈತರು ಮಾಡುವಂತೆ ಇವರು ಎರಡು ತಪ್ಪುಗಳನ್ನ ಮಾಡಿದರು. ಹೌದು ಅಕ್ಕಪಕ್ಕದರು ಈರುಳ್ಳಿ ಅಥವಾ ಟೊಮೆಟೊ ಹಾಕಿದರೆ ಎಲ್ಲಾ ರೈತರು ಕೂಡ ಅದನ್ನೇ ಹಾಕುವುದು ಮತ್ತು ಒಂದು ಎಕರೆ ಜಮೀನು ಇದ್ದರೆ ಆ ಜಮೀನಿನ ಪೂರ್ತಿ ಒಂದೇ ಬೆಳೆಯನ್ನ ಬೆಳೆಯುವುದು, ರೈತರು ಅನುಸರಿಸುವ ಈ ಎರಡು ಮಾರ್ಗಗಳು ಕೂಡ ತುಂಬಾ ಅಪಾಯವಾದವು ಆಗಿದೆ.

ಇನ್ನು ಎಲ್ಲರು ಟೊಮೆಟೊ ಬೆಳೆಯನ್ನ ಬೆಳೆಯುತ್ತಾರೆ ಎಂದು ನಾವು ಕೂಡ ಅದನ್ನೇ ಬೆಳೆದರೆ ಉತ್ಪಾದನೆ ಜಾಸ್ತಿ ಆಗಿ ಬೆಲೆ ಕಡಿಮೆ ಆಗುತ್ತದೆ ಮತ್ತು ಇರುವ ಜಮೀನಿಗೆಲ್ಲ ಒಂದೇ ಬೆಳೆಯನ್ನ ಹಾಕಿದರೆ ಅವು ಒಂದು ಭಾರಿ ನಮ್ಮ ಕೈ ಹಿಡಿಯುತ್ತದೆ ಮತ್ತು ಕೆಲವು ಭಾರಿ ನಮ್ಮ ಕೈ ಸುಡುತ್ತದೆ ಮತ್ತು ನಷ್ಟವಾದರೆ ವ್ಯವಸಾಯದ ಮೇಲೆ ನಂಬಿಕೆ ಕಳೆದು ಹೋಗುತ್ತದೆ. ಪ್ರಾರಂಭದಲ್ಲಿ ಹೀಗೆ ಮಾಡಿದ ಸದಾನಂದ ಅವರು ಕೆಲವು ಭಾರಿ ತಮ್ಮ ಕೈ ಸುಟ್ಟುಕೊಂಡರು ಮತ್ತು ಹೀಗೆ ಮಾಡಿದರೆ ಮುಂದೆ ಕಷ್ಟ ತುಂಬಾ ಕಷ್ಟ ಆಗುತ್ತದೆ ಎಂದು ಅರಿತ ಸದಾನಂದ ಅವರು ಒಂದು ಉಪಾಯ ಮಾಡಿದರು.

ಸದಾನಂದ ಅವರು ತಮಗಿರುವ ಎರಡು ಎಕರೆ ಜಮೀನನ್ನ ವ್ಯವಸ್ಥಿತವಾಗಿ ವಿಂಗಡಿಸಿ ಮೊದಲು ಒಂದಷ್ಟು ಅಡಿಕೆ ಮತ್ತು ತೆಂಗಿನ ಮರಗಳನ್ನ ನೆಟ್ಟರು ಹಾಗೆ ಇನ್ನೊಂದು ಜಾಗದಲ್ಲಿ ಒಂದು ತಿಂಗಳು ಶುಂಠಿ, ಇನ್ನೊಂದು ತಿಂಗಳು ಸಪೋಟ ಮತ್ತು ಒಂದಷ್ಟು ಜಮೀನಿಗೆ ಟೊಮೆಟೊ ಮತ್ತು ಕ್ಯಾಪ್ಸಿಕಮ್ ಮತ್ತು ಹೀಗೆ ಕಾಲದ ಮಿತಿಯನ್ನ ಕೊಟ್ಟು ಸುಮಾರು 30 ಬೆಳೆಗಳನ್ನ ಹಾಕಿದರು. ಇನ್ನು ಸದಾನಂದ ಅವರ ಉಪಾಯ ಹೇಗಿತ್ತು ಅಂದರೆ ಒಂದು ತಿಂಗಳು ಸಪೋಟದಲ್ಲಿ ಒಳ್ಳೆಯ ಲಾಭ ಬಂದರೆ ಇನ್ನೊಂದು ತಿಂಗಳು ಶುಂಠಿಯಲ್ಲಿ ಒಳ್ಳೆಯ ಲಾಭ ಬರುತ್ತಿತ್ತು, ಹೀಗೆ ಪ್ರತಿ ತಿಂಗಳು ಕೈಗೆ ಹಣ ಬರುವಂತೆ ಮಾಡಿಕೊಂಡರು ಸದಾನಂದ ಅವರು.

ಇನ್ನು ಸದಾನಂದ ಅವರ ಉಪಾಯದಲ್ಲಿ ಇರುವ ಇನ್ನೊಂದು ಪ್ರಯೋಜನ ಏನು ಅಂದರೆ ಟೊಮೆಟೊದಲ್ಲಿ ನಷ್ಟವಾದರೆ ಇನ್ನೊಂದರಲ್ಲಿ ಒಳ್ಳೆಯ ಲಾಭ ಸಿಗುತ್ತದೆ, ಹೀಗೆ ತನ್ನ ಉಪಾಯದ ಮೂಲಕ ವರ್ಷಕ್ಕೆ ಸುಮಾರು 22 ಲಕ್ಷ ಸಂಪಾದನೆ ಮಾಡುತ್ತಿದ್ದಾರೆ ಸದಾನಂದ ಅವರು. ವ್ಯವಸಾಯ ಅನ್ನುವುದು ಸಂಶೋಧನೆ ಮತ್ತು ಆವಿಷ್ಕಾರ ಇದ್ದಹಾಗೆ ಮತ್ತು ಅದಕ್ಕೆ ಸೀಮಿತ ಮಿತಿ ಅನ್ನುವುದು ಇಲ್ಲ ಹಾಗೆ ಹೊಸ ಹೊಸ ಪ್ರಯೋಗಗಳನ್ನ ಮಾಡುವುದರಿಂದ ಹೊಸ ವಿಧಾನ ಕಂಡುಹಿಡಿಯಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತನ್ನ ಹೆಂಡತಿಯ ರೂಮಿನಲ್ಲಿ ಆಕೆಯ ಪ್ರಿಯತಮನನ್ನು ನೋಡಿದ ಗಂಡ ಮಾಡಿದ್ದೇನು ಗೊತ್ತಾ?

    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ.  ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…

  • ಜೀವನಶೈಲಿ, ಸಿನಿಮಾ, ಸುದ್ದಿ

    ಬಯಲಾಯ್ತು ವಿನೋದ್ ಮದುವೆ! ಮದುವೆ ಯಾಕೆ ಆಗಿಲ್ಲ ಗೊತ್ತಾ?

    ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…

  • inspirational

    ರೈತರ ಬೆಳೆ‌ ಸಮಿಕ್ಷೆ ನೊಂದಣಿ ದಿನಾಂಕ ವಿಸ್ತರಣೆ

    ಬೆಂಗಳೂರು: ಅಗಷ್ಟ್  ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24  ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು .  .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…

  • ಸುದ್ದಿ

    ಇವರ ದಿನ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ…!

    ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…

  • ಸ್ಪೂರ್ತಿ

    ಎಸ್ಸೆಸ್ಸೆಲ್ಸಿ ಓದಿದ್ದ ಭೂಪ… 7 ಸರಕಾರಿ ಹುದ್ದೆಗಳ ಕೆಲಸಕ್ಕೆ ಸೇರಿದ್ದು ಹೇಗೆ ಗೊತ್ತಾ…?ತಿಳಿಯಲು ಈ ಲೇಖನ ಓದಿ….

    ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್‌ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಎಸ್‌ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

  • ಉಪಯುಕ್ತ ಮಾಹಿತಿ

    ನಮ್ಮ ತಲೆಕೂದಲಿಗೆ ಹೆಚ್ಚು ಉಪಯೋಗಿಸುವ “ಪ್ಯಾರಾಚ್ಯೂಟ್” ಕೊಬ್ಬರಿ ಎಣ್ಣೆ ಬಗ್ಗೆ ನಿಮಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ..

    ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.