ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ ಒಬ್ಬ ವಿಜ್ಞಾನಿ ಆಗಿರುತ್ತಾನೆ ಅನ್ನುವುದು ಆಗಿದೆ. ಪ್ರಾರಂಭದಲ್ಲಿ ಎಷ್ಟೇ ನಷ್ಟ ಮತ್ತು ಸೋಲನ್ನ ಅನುಭವಿಸದರು ಅದರಿಂದ ಪಾಠವನ್ನ ಕಲಿತು ಇಂದು ಮಾದರಿಯ ರೈತನಿಗೆ ಹೊರಹೊಮ್ಮಿದ್ದಾರೆ ಈ ರೈತ.
ಹಾಗಾದರೆ ಈ ರೈತ ಯಾರು ಮತ್ತು ಈ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ತಿಳಿಯೋಣ. ನಾವು ಹೇಳುವ ಈ ರೈತನ ಸದಾನಂದ ಮತ್ತು ಇವರು ದೊಡ್ಡಬಳ್ಳಾಪುರದವರು ಆಗಿದ್ದಾರೆ, ಇನ್ನು ಇವರು ಕೂಡ ಪ್ರಾರಂಭದಲ್ಲಿ ಎಲ್ಲಾ ರೈತರು ಮಾಡುವಂತೆ ಇವರು ಎರಡು ತಪ್ಪುಗಳನ್ನ ಮಾಡಿದರು. ಹೌದು ಅಕ್ಕಪಕ್ಕದರು ಈರುಳ್ಳಿ ಅಥವಾ ಟೊಮೆಟೊ ಹಾಕಿದರೆ ಎಲ್ಲಾ ರೈತರು ಕೂಡ ಅದನ್ನೇ ಹಾಕುವುದು ಮತ್ತು ಒಂದು ಎಕರೆ ಜಮೀನು ಇದ್ದರೆ ಆ ಜಮೀನಿನ ಪೂರ್ತಿ ಒಂದೇ ಬೆಳೆಯನ್ನ ಬೆಳೆಯುವುದು, ರೈತರು ಅನುಸರಿಸುವ ಈ ಎರಡು ಮಾರ್ಗಗಳು ಕೂಡ ತುಂಬಾ ಅಪಾಯವಾದವು ಆಗಿದೆ.
ಇನ್ನು ಎಲ್ಲರು ಟೊಮೆಟೊ ಬೆಳೆಯನ್ನ ಬೆಳೆಯುತ್ತಾರೆ ಎಂದು ನಾವು ಕೂಡ ಅದನ್ನೇ ಬೆಳೆದರೆ ಉತ್ಪಾದನೆ ಜಾಸ್ತಿ ಆಗಿ ಬೆಲೆ ಕಡಿಮೆ ಆಗುತ್ತದೆ ಮತ್ತು ಇರುವ ಜಮೀನಿಗೆಲ್ಲ ಒಂದೇ ಬೆಳೆಯನ್ನ ಹಾಕಿದರೆ ಅವು ಒಂದು ಭಾರಿ ನಮ್ಮ ಕೈ ಹಿಡಿಯುತ್ತದೆ ಮತ್ತು ಕೆಲವು ಭಾರಿ ನಮ್ಮ ಕೈ ಸುಡುತ್ತದೆ ಮತ್ತು ನಷ್ಟವಾದರೆ ವ್ಯವಸಾಯದ ಮೇಲೆ ನಂಬಿಕೆ ಕಳೆದು ಹೋಗುತ್ತದೆ. ಪ್ರಾರಂಭದಲ್ಲಿ ಹೀಗೆ ಮಾಡಿದ ಸದಾನಂದ ಅವರು ಕೆಲವು ಭಾರಿ ತಮ್ಮ ಕೈ ಸುಟ್ಟುಕೊಂಡರು ಮತ್ತು ಹೀಗೆ ಮಾಡಿದರೆ ಮುಂದೆ ಕಷ್ಟ ತುಂಬಾ ಕಷ್ಟ ಆಗುತ್ತದೆ ಎಂದು ಅರಿತ ಸದಾನಂದ ಅವರು ಒಂದು ಉಪಾಯ ಮಾಡಿದರು.
ಸದಾನಂದ ಅವರು ತಮಗಿರುವ ಎರಡು ಎಕರೆ ಜಮೀನನ್ನ ವ್ಯವಸ್ಥಿತವಾಗಿ ವಿಂಗಡಿಸಿ ಮೊದಲು ಒಂದಷ್ಟು ಅಡಿಕೆ ಮತ್ತು ತೆಂಗಿನ ಮರಗಳನ್ನ ನೆಟ್ಟರು ಹಾಗೆ ಇನ್ನೊಂದು ಜಾಗದಲ್ಲಿ ಒಂದು ತಿಂಗಳು ಶುಂಠಿ, ಇನ್ನೊಂದು ತಿಂಗಳು ಸಪೋಟ ಮತ್ತು ಒಂದಷ್ಟು ಜಮೀನಿಗೆ ಟೊಮೆಟೊ ಮತ್ತು ಕ್ಯಾಪ್ಸಿಕಮ್ ಮತ್ತು ಹೀಗೆ ಕಾಲದ ಮಿತಿಯನ್ನ ಕೊಟ್ಟು ಸುಮಾರು 30 ಬೆಳೆಗಳನ್ನ ಹಾಕಿದರು. ಇನ್ನು ಸದಾನಂದ ಅವರ ಉಪಾಯ ಹೇಗಿತ್ತು ಅಂದರೆ ಒಂದು ತಿಂಗಳು ಸಪೋಟದಲ್ಲಿ ಒಳ್ಳೆಯ ಲಾಭ ಬಂದರೆ ಇನ್ನೊಂದು ತಿಂಗಳು ಶುಂಠಿಯಲ್ಲಿ ಒಳ್ಳೆಯ ಲಾಭ ಬರುತ್ತಿತ್ತು, ಹೀಗೆ ಪ್ರತಿ ತಿಂಗಳು ಕೈಗೆ ಹಣ ಬರುವಂತೆ ಮಾಡಿಕೊಂಡರು ಸದಾನಂದ ಅವರು.
ಇನ್ನು ಸದಾನಂದ ಅವರ ಉಪಾಯದಲ್ಲಿ ಇರುವ ಇನ್ನೊಂದು ಪ್ರಯೋಜನ ಏನು ಅಂದರೆ ಟೊಮೆಟೊದಲ್ಲಿ ನಷ್ಟವಾದರೆ ಇನ್ನೊಂದರಲ್ಲಿ ಒಳ್ಳೆಯ ಲಾಭ ಸಿಗುತ್ತದೆ, ಹೀಗೆ ತನ್ನ ಉಪಾಯದ ಮೂಲಕ ವರ್ಷಕ್ಕೆ ಸುಮಾರು 22 ಲಕ್ಷ ಸಂಪಾದನೆ ಮಾಡುತ್ತಿದ್ದಾರೆ ಸದಾನಂದ ಅವರು. ವ್ಯವಸಾಯ ಅನ್ನುವುದು ಸಂಶೋಧನೆ ಮತ್ತು ಆವಿಷ್ಕಾರ ಇದ್ದಹಾಗೆ ಮತ್ತು ಅದಕ್ಕೆ ಸೀಮಿತ ಮಿತಿ ಅನ್ನುವುದು ಇಲ್ಲ ಹಾಗೆ ಹೊಸ ಹೊಸ ಪ್ರಯೋಗಗಳನ್ನ ಮಾಡುವುದರಿಂದ ಹೊಸ ವಿಧಾನ ಕಂಡುಹಿಡಿಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ.
ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನು ಏನು ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, “ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ….
ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….