ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ ಒಬ್ಬ ವಿಜ್ಞಾನಿ ಆಗಿರುತ್ತಾನೆ ಅನ್ನುವುದು ಆಗಿದೆ. ಪ್ರಾರಂಭದಲ್ಲಿ ಎಷ್ಟೇ ನಷ್ಟ ಮತ್ತು ಸೋಲನ್ನ ಅನುಭವಿಸದರು ಅದರಿಂದ ಪಾಠವನ್ನ ಕಲಿತು ಇಂದು ಮಾದರಿಯ ರೈತನಿಗೆ ಹೊರಹೊಮ್ಮಿದ್ದಾರೆ ಈ ರೈತ.

ಹಾಗಾದರೆ ಈ ರೈತ ಯಾರು ಮತ್ತು ಈ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ತಿಳಿಯೋಣ. ನಾವು ಹೇಳುವ ಈ ರೈತನ ಸದಾನಂದ ಮತ್ತು ಇವರು ದೊಡ್ಡಬಳ್ಳಾಪುರದವರು ಆಗಿದ್ದಾರೆ, ಇನ್ನು ಇವರು ಕೂಡ ಪ್ರಾರಂಭದಲ್ಲಿ ಎಲ್ಲಾ ರೈತರು ಮಾಡುವಂತೆ ಇವರು ಎರಡು ತಪ್ಪುಗಳನ್ನ ಮಾಡಿದರು. ಹೌದು ಅಕ್ಕಪಕ್ಕದರು ಈರುಳ್ಳಿ ಅಥವಾ ಟೊಮೆಟೊ ಹಾಕಿದರೆ ಎಲ್ಲಾ ರೈತರು ಕೂಡ ಅದನ್ನೇ ಹಾಕುವುದು ಮತ್ತು ಒಂದು ಎಕರೆ ಜಮೀನು ಇದ್ದರೆ ಆ ಜಮೀನಿನ ಪೂರ್ತಿ ಒಂದೇ ಬೆಳೆಯನ್ನ ಬೆಳೆಯುವುದು, ರೈತರು ಅನುಸರಿಸುವ ಈ ಎರಡು ಮಾರ್ಗಗಳು ಕೂಡ ತುಂಬಾ ಅಪಾಯವಾದವು ಆಗಿದೆ.

ಇನ್ನು ಎಲ್ಲರು ಟೊಮೆಟೊ ಬೆಳೆಯನ್ನ ಬೆಳೆಯುತ್ತಾರೆ ಎಂದು ನಾವು ಕೂಡ ಅದನ್ನೇ ಬೆಳೆದರೆ ಉತ್ಪಾದನೆ ಜಾಸ್ತಿ ಆಗಿ ಬೆಲೆ ಕಡಿಮೆ ಆಗುತ್ತದೆ ಮತ್ತು ಇರುವ ಜಮೀನಿಗೆಲ್ಲ ಒಂದೇ ಬೆಳೆಯನ್ನ ಹಾಕಿದರೆ ಅವು ಒಂದು ಭಾರಿ ನಮ್ಮ ಕೈ ಹಿಡಿಯುತ್ತದೆ ಮತ್ತು ಕೆಲವು ಭಾರಿ ನಮ್ಮ ಕೈ ಸುಡುತ್ತದೆ ಮತ್ತು ನಷ್ಟವಾದರೆ ವ್ಯವಸಾಯದ ಮೇಲೆ ನಂಬಿಕೆ ಕಳೆದು ಹೋಗುತ್ತದೆ. ಪ್ರಾರಂಭದಲ್ಲಿ ಹೀಗೆ ಮಾಡಿದ ಸದಾನಂದ ಅವರು ಕೆಲವು ಭಾರಿ ತಮ್ಮ ಕೈ ಸುಟ್ಟುಕೊಂಡರು ಮತ್ತು ಹೀಗೆ ಮಾಡಿದರೆ ಮುಂದೆ ಕಷ್ಟ ತುಂಬಾ ಕಷ್ಟ ಆಗುತ್ತದೆ ಎಂದು ಅರಿತ ಸದಾನಂದ ಅವರು ಒಂದು ಉಪಾಯ ಮಾಡಿದರು.

ಸದಾನಂದ ಅವರು ತಮಗಿರುವ ಎರಡು ಎಕರೆ ಜಮೀನನ್ನ ವ್ಯವಸ್ಥಿತವಾಗಿ ವಿಂಗಡಿಸಿ ಮೊದಲು ಒಂದಷ್ಟು ಅಡಿಕೆ ಮತ್ತು ತೆಂಗಿನ ಮರಗಳನ್ನ ನೆಟ್ಟರು ಹಾಗೆ ಇನ್ನೊಂದು ಜಾಗದಲ್ಲಿ ಒಂದು ತಿಂಗಳು ಶುಂಠಿ, ಇನ್ನೊಂದು ತಿಂಗಳು ಸಪೋಟ ಮತ್ತು ಒಂದಷ್ಟು ಜಮೀನಿಗೆ ಟೊಮೆಟೊ ಮತ್ತು ಕ್ಯಾಪ್ಸಿಕಮ್ ಮತ್ತು ಹೀಗೆ ಕಾಲದ ಮಿತಿಯನ್ನ ಕೊಟ್ಟು ಸುಮಾರು 30 ಬೆಳೆಗಳನ್ನ ಹಾಕಿದರು. ಇನ್ನು ಸದಾನಂದ ಅವರ ಉಪಾಯ ಹೇಗಿತ್ತು ಅಂದರೆ ಒಂದು ತಿಂಗಳು ಸಪೋಟದಲ್ಲಿ ಒಳ್ಳೆಯ ಲಾಭ ಬಂದರೆ ಇನ್ನೊಂದು ತಿಂಗಳು ಶುಂಠಿಯಲ್ಲಿ ಒಳ್ಳೆಯ ಲಾಭ ಬರುತ್ತಿತ್ತು, ಹೀಗೆ ಪ್ರತಿ ತಿಂಗಳು ಕೈಗೆ ಹಣ ಬರುವಂತೆ ಮಾಡಿಕೊಂಡರು ಸದಾನಂದ ಅವರು.

ಇನ್ನು ಸದಾನಂದ ಅವರ ಉಪಾಯದಲ್ಲಿ ಇರುವ ಇನ್ನೊಂದು ಪ್ರಯೋಜನ ಏನು ಅಂದರೆ ಟೊಮೆಟೊದಲ್ಲಿ ನಷ್ಟವಾದರೆ ಇನ್ನೊಂದರಲ್ಲಿ ಒಳ್ಳೆಯ ಲಾಭ ಸಿಗುತ್ತದೆ, ಹೀಗೆ ತನ್ನ ಉಪಾಯದ ಮೂಲಕ ವರ್ಷಕ್ಕೆ ಸುಮಾರು 22 ಲಕ್ಷ ಸಂಪಾದನೆ ಮಾಡುತ್ತಿದ್ದಾರೆ ಸದಾನಂದ ಅವರು. ವ್ಯವಸಾಯ ಅನ್ನುವುದು ಸಂಶೋಧನೆ ಮತ್ತು ಆವಿಷ್ಕಾರ ಇದ್ದಹಾಗೆ ಮತ್ತು ಅದಕ್ಕೆ ಸೀಮಿತ ಮಿತಿ ಅನ್ನುವುದು ಇಲ್ಲ ಹಾಗೆ ಹೊಸ ಹೊಸ ಪ್ರಯೋಗಗಳನ್ನ ಮಾಡುವುದರಿಂದ ಹೊಸ ವಿಧಾನ ಕಂಡುಹಿಡಿಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ
ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು. .ನಿಮ್ಮ…
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…