ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ ಒಬ್ಬ ವಿಜ್ಞಾನಿ ಆಗಿರುತ್ತಾನೆ ಅನ್ನುವುದು ಆಗಿದೆ. ಪ್ರಾರಂಭದಲ್ಲಿ ಎಷ್ಟೇ ನಷ್ಟ ಮತ್ತು ಸೋಲನ್ನ ಅನುಭವಿಸದರು ಅದರಿಂದ ಪಾಠವನ್ನ ಕಲಿತು ಇಂದು ಮಾದರಿಯ ರೈತನಿಗೆ ಹೊರಹೊಮ್ಮಿದ್ದಾರೆ ಈ ರೈತ.

ಹಾಗಾದರೆ ಈ ರೈತ ಯಾರು ಮತ್ತು ಈ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ತಿಳಿಯೋಣ. ನಾವು ಹೇಳುವ ಈ ರೈತನ ಸದಾನಂದ ಮತ್ತು ಇವರು ದೊಡ್ಡಬಳ್ಳಾಪುರದವರು ಆಗಿದ್ದಾರೆ, ಇನ್ನು ಇವರು ಕೂಡ ಪ್ರಾರಂಭದಲ್ಲಿ ಎಲ್ಲಾ ರೈತರು ಮಾಡುವಂತೆ ಇವರು ಎರಡು ತಪ್ಪುಗಳನ್ನ ಮಾಡಿದರು. ಹೌದು ಅಕ್ಕಪಕ್ಕದರು ಈರುಳ್ಳಿ ಅಥವಾ ಟೊಮೆಟೊ ಹಾಕಿದರೆ ಎಲ್ಲಾ ರೈತರು ಕೂಡ ಅದನ್ನೇ ಹಾಕುವುದು ಮತ್ತು ಒಂದು ಎಕರೆ ಜಮೀನು ಇದ್ದರೆ ಆ ಜಮೀನಿನ ಪೂರ್ತಿ ಒಂದೇ ಬೆಳೆಯನ್ನ ಬೆಳೆಯುವುದು, ರೈತರು ಅನುಸರಿಸುವ ಈ ಎರಡು ಮಾರ್ಗಗಳು ಕೂಡ ತುಂಬಾ ಅಪಾಯವಾದವು ಆಗಿದೆ.

ಇನ್ನು ಎಲ್ಲರು ಟೊಮೆಟೊ ಬೆಳೆಯನ್ನ ಬೆಳೆಯುತ್ತಾರೆ ಎಂದು ನಾವು ಕೂಡ ಅದನ್ನೇ ಬೆಳೆದರೆ ಉತ್ಪಾದನೆ ಜಾಸ್ತಿ ಆಗಿ ಬೆಲೆ ಕಡಿಮೆ ಆಗುತ್ತದೆ ಮತ್ತು ಇರುವ ಜಮೀನಿಗೆಲ್ಲ ಒಂದೇ ಬೆಳೆಯನ್ನ ಹಾಕಿದರೆ ಅವು ಒಂದು ಭಾರಿ ನಮ್ಮ ಕೈ ಹಿಡಿಯುತ್ತದೆ ಮತ್ತು ಕೆಲವು ಭಾರಿ ನಮ್ಮ ಕೈ ಸುಡುತ್ತದೆ ಮತ್ತು ನಷ್ಟವಾದರೆ ವ್ಯವಸಾಯದ ಮೇಲೆ ನಂಬಿಕೆ ಕಳೆದು ಹೋಗುತ್ತದೆ. ಪ್ರಾರಂಭದಲ್ಲಿ ಹೀಗೆ ಮಾಡಿದ ಸದಾನಂದ ಅವರು ಕೆಲವು ಭಾರಿ ತಮ್ಮ ಕೈ ಸುಟ್ಟುಕೊಂಡರು ಮತ್ತು ಹೀಗೆ ಮಾಡಿದರೆ ಮುಂದೆ ಕಷ್ಟ ತುಂಬಾ ಕಷ್ಟ ಆಗುತ್ತದೆ ಎಂದು ಅರಿತ ಸದಾನಂದ ಅವರು ಒಂದು ಉಪಾಯ ಮಾಡಿದರು.

ಸದಾನಂದ ಅವರು ತಮಗಿರುವ ಎರಡು ಎಕರೆ ಜಮೀನನ್ನ ವ್ಯವಸ್ಥಿತವಾಗಿ ವಿಂಗಡಿಸಿ ಮೊದಲು ಒಂದಷ್ಟು ಅಡಿಕೆ ಮತ್ತು ತೆಂಗಿನ ಮರಗಳನ್ನ ನೆಟ್ಟರು ಹಾಗೆ ಇನ್ನೊಂದು ಜಾಗದಲ್ಲಿ ಒಂದು ತಿಂಗಳು ಶುಂಠಿ, ಇನ್ನೊಂದು ತಿಂಗಳು ಸಪೋಟ ಮತ್ತು ಒಂದಷ್ಟು ಜಮೀನಿಗೆ ಟೊಮೆಟೊ ಮತ್ತು ಕ್ಯಾಪ್ಸಿಕಮ್ ಮತ್ತು ಹೀಗೆ ಕಾಲದ ಮಿತಿಯನ್ನ ಕೊಟ್ಟು ಸುಮಾರು 30 ಬೆಳೆಗಳನ್ನ ಹಾಕಿದರು. ಇನ್ನು ಸದಾನಂದ ಅವರ ಉಪಾಯ ಹೇಗಿತ್ತು ಅಂದರೆ ಒಂದು ತಿಂಗಳು ಸಪೋಟದಲ್ಲಿ ಒಳ್ಳೆಯ ಲಾಭ ಬಂದರೆ ಇನ್ನೊಂದು ತಿಂಗಳು ಶುಂಠಿಯಲ್ಲಿ ಒಳ್ಳೆಯ ಲಾಭ ಬರುತ್ತಿತ್ತು, ಹೀಗೆ ಪ್ರತಿ ತಿಂಗಳು ಕೈಗೆ ಹಣ ಬರುವಂತೆ ಮಾಡಿಕೊಂಡರು ಸದಾನಂದ ಅವರು.

ಇನ್ನು ಸದಾನಂದ ಅವರ ಉಪಾಯದಲ್ಲಿ ಇರುವ ಇನ್ನೊಂದು ಪ್ರಯೋಜನ ಏನು ಅಂದರೆ ಟೊಮೆಟೊದಲ್ಲಿ ನಷ್ಟವಾದರೆ ಇನ್ನೊಂದರಲ್ಲಿ ಒಳ್ಳೆಯ ಲಾಭ ಸಿಗುತ್ತದೆ, ಹೀಗೆ ತನ್ನ ಉಪಾಯದ ಮೂಲಕ ವರ್ಷಕ್ಕೆ ಸುಮಾರು 22 ಲಕ್ಷ ಸಂಪಾದನೆ ಮಾಡುತ್ತಿದ್ದಾರೆ ಸದಾನಂದ ಅವರು. ವ್ಯವಸಾಯ ಅನ್ನುವುದು ಸಂಶೋಧನೆ ಮತ್ತು ಆವಿಷ್ಕಾರ ಇದ್ದಹಾಗೆ ಮತ್ತು ಅದಕ್ಕೆ ಸೀಮಿತ ಮಿತಿ ಅನ್ನುವುದು ಇಲ್ಲ ಹಾಗೆ ಹೊಸ ಹೊಸ ಪ್ರಯೋಗಗಳನ್ನ ಮಾಡುವುದರಿಂದ ಹೊಸ ವಿಧಾನ ಕಂಡುಹಿಡಿಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.
ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್ಪತಿ 11’ರ (ಕೆಬಿಸಿ) ಹಾಟ್ ಸೀಟ್ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(19 ಡಿಸೆಂಬರ್, 2018) ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ…