ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ ಒಬ್ಬ ವಿಜ್ಞಾನಿ ಆಗಿರುತ್ತಾನೆ ಅನ್ನುವುದು ಆಗಿದೆ. ಪ್ರಾರಂಭದಲ್ಲಿ ಎಷ್ಟೇ ನಷ್ಟ ಮತ್ತು ಸೋಲನ್ನ ಅನುಭವಿಸದರು ಅದರಿಂದ ಪಾಠವನ್ನ ಕಲಿತು ಇಂದು ಮಾದರಿಯ ರೈತನಿಗೆ ಹೊರಹೊಮ್ಮಿದ್ದಾರೆ ಈ ರೈತ.
ಹಾಗಾದರೆ ಈ ರೈತ ಯಾರು ಮತ್ತು ಈ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ತಿಳಿಯೋಣ. ನಾವು ಹೇಳುವ ಈ ರೈತನ ಸದಾನಂದ ಮತ್ತು ಇವರು ದೊಡ್ಡಬಳ್ಳಾಪುರದವರು ಆಗಿದ್ದಾರೆ, ಇನ್ನು ಇವರು ಕೂಡ ಪ್ರಾರಂಭದಲ್ಲಿ ಎಲ್ಲಾ ರೈತರು ಮಾಡುವಂತೆ ಇವರು ಎರಡು ತಪ್ಪುಗಳನ್ನ ಮಾಡಿದರು. ಹೌದು ಅಕ್ಕಪಕ್ಕದರು ಈರುಳ್ಳಿ ಅಥವಾ ಟೊಮೆಟೊ ಹಾಕಿದರೆ ಎಲ್ಲಾ ರೈತರು ಕೂಡ ಅದನ್ನೇ ಹಾಕುವುದು ಮತ್ತು ಒಂದು ಎಕರೆ ಜಮೀನು ಇದ್ದರೆ ಆ ಜಮೀನಿನ ಪೂರ್ತಿ ಒಂದೇ ಬೆಳೆಯನ್ನ ಬೆಳೆಯುವುದು, ರೈತರು ಅನುಸರಿಸುವ ಈ ಎರಡು ಮಾರ್ಗಗಳು ಕೂಡ ತುಂಬಾ ಅಪಾಯವಾದವು ಆಗಿದೆ.
ಇನ್ನು ಎಲ್ಲರು ಟೊಮೆಟೊ ಬೆಳೆಯನ್ನ ಬೆಳೆಯುತ್ತಾರೆ ಎಂದು ನಾವು ಕೂಡ ಅದನ್ನೇ ಬೆಳೆದರೆ ಉತ್ಪಾದನೆ ಜಾಸ್ತಿ ಆಗಿ ಬೆಲೆ ಕಡಿಮೆ ಆಗುತ್ತದೆ ಮತ್ತು ಇರುವ ಜಮೀನಿಗೆಲ್ಲ ಒಂದೇ ಬೆಳೆಯನ್ನ ಹಾಕಿದರೆ ಅವು ಒಂದು ಭಾರಿ ನಮ್ಮ ಕೈ ಹಿಡಿಯುತ್ತದೆ ಮತ್ತು ಕೆಲವು ಭಾರಿ ನಮ್ಮ ಕೈ ಸುಡುತ್ತದೆ ಮತ್ತು ನಷ್ಟವಾದರೆ ವ್ಯವಸಾಯದ ಮೇಲೆ ನಂಬಿಕೆ ಕಳೆದು ಹೋಗುತ್ತದೆ. ಪ್ರಾರಂಭದಲ್ಲಿ ಹೀಗೆ ಮಾಡಿದ ಸದಾನಂದ ಅವರು ಕೆಲವು ಭಾರಿ ತಮ್ಮ ಕೈ ಸುಟ್ಟುಕೊಂಡರು ಮತ್ತು ಹೀಗೆ ಮಾಡಿದರೆ ಮುಂದೆ ಕಷ್ಟ ತುಂಬಾ ಕಷ್ಟ ಆಗುತ್ತದೆ ಎಂದು ಅರಿತ ಸದಾನಂದ ಅವರು ಒಂದು ಉಪಾಯ ಮಾಡಿದರು.
ಸದಾನಂದ ಅವರು ತಮಗಿರುವ ಎರಡು ಎಕರೆ ಜಮೀನನ್ನ ವ್ಯವಸ್ಥಿತವಾಗಿ ವಿಂಗಡಿಸಿ ಮೊದಲು ಒಂದಷ್ಟು ಅಡಿಕೆ ಮತ್ತು ತೆಂಗಿನ ಮರಗಳನ್ನ ನೆಟ್ಟರು ಹಾಗೆ ಇನ್ನೊಂದು ಜಾಗದಲ್ಲಿ ಒಂದು ತಿಂಗಳು ಶುಂಠಿ, ಇನ್ನೊಂದು ತಿಂಗಳು ಸಪೋಟ ಮತ್ತು ಒಂದಷ್ಟು ಜಮೀನಿಗೆ ಟೊಮೆಟೊ ಮತ್ತು ಕ್ಯಾಪ್ಸಿಕಮ್ ಮತ್ತು ಹೀಗೆ ಕಾಲದ ಮಿತಿಯನ್ನ ಕೊಟ್ಟು ಸುಮಾರು 30 ಬೆಳೆಗಳನ್ನ ಹಾಕಿದರು. ಇನ್ನು ಸದಾನಂದ ಅವರ ಉಪಾಯ ಹೇಗಿತ್ತು ಅಂದರೆ ಒಂದು ತಿಂಗಳು ಸಪೋಟದಲ್ಲಿ ಒಳ್ಳೆಯ ಲಾಭ ಬಂದರೆ ಇನ್ನೊಂದು ತಿಂಗಳು ಶುಂಠಿಯಲ್ಲಿ ಒಳ್ಳೆಯ ಲಾಭ ಬರುತ್ತಿತ್ತು, ಹೀಗೆ ಪ್ರತಿ ತಿಂಗಳು ಕೈಗೆ ಹಣ ಬರುವಂತೆ ಮಾಡಿಕೊಂಡರು ಸದಾನಂದ ಅವರು.
ಇನ್ನು ಸದಾನಂದ ಅವರ ಉಪಾಯದಲ್ಲಿ ಇರುವ ಇನ್ನೊಂದು ಪ್ರಯೋಜನ ಏನು ಅಂದರೆ ಟೊಮೆಟೊದಲ್ಲಿ ನಷ್ಟವಾದರೆ ಇನ್ನೊಂದರಲ್ಲಿ ಒಳ್ಳೆಯ ಲಾಭ ಸಿಗುತ್ತದೆ, ಹೀಗೆ ತನ್ನ ಉಪಾಯದ ಮೂಲಕ ವರ್ಷಕ್ಕೆ ಸುಮಾರು 22 ಲಕ್ಷ ಸಂಪಾದನೆ ಮಾಡುತ್ತಿದ್ದಾರೆ ಸದಾನಂದ ಅವರು. ವ್ಯವಸಾಯ ಅನ್ನುವುದು ಸಂಶೋಧನೆ ಮತ್ತು ಆವಿಷ್ಕಾರ ಇದ್ದಹಾಗೆ ಮತ್ತು ಅದಕ್ಕೆ ಸೀಮಿತ ಮಿತಿ ಅನ್ನುವುದು ಇಲ್ಲ ಹಾಗೆ ಹೊಸ ಹೊಸ ಪ್ರಯೋಗಗಳನ್ನ ಮಾಡುವುದರಿಂದ ಹೊಸ ವಿಧಾನ ಕಂಡುಹಿಡಿಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…
ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…
ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ. ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.