ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ ಒಬ್ಬ ವಿಜ್ಞಾನಿ ಆಗಿರುತ್ತಾನೆ ಅನ್ನುವುದು ಆಗಿದೆ. ಪ್ರಾರಂಭದಲ್ಲಿ ಎಷ್ಟೇ ನಷ್ಟ ಮತ್ತು ಸೋಲನ್ನ ಅನುಭವಿಸದರು ಅದರಿಂದ ಪಾಠವನ್ನ ಕಲಿತು ಇಂದು ಮಾದರಿಯ ರೈತನಿಗೆ ಹೊರಹೊಮ್ಮಿದ್ದಾರೆ ಈ ರೈತ.

ಹಾಗಾದರೆ ಈ ರೈತ ಯಾರು ಮತ್ತು ಈ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ತಿಳಿಯೋಣ. ನಾವು ಹೇಳುವ ಈ ರೈತನ ಸದಾನಂದ ಮತ್ತು ಇವರು ದೊಡ್ಡಬಳ್ಳಾಪುರದವರು ಆಗಿದ್ದಾರೆ, ಇನ್ನು ಇವರು ಕೂಡ ಪ್ರಾರಂಭದಲ್ಲಿ ಎಲ್ಲಾ ರೈತರು ಮಾಡುವಂತೆ ಇವರು ಎರಡು ತಪ್ಪುಗಳನ್ನ ಮಾಡಿದರು. ಹೌದು ಅಕ್ಕಪಕ್ಕದರು ಈರುಳ್ಳಿ ಅಥವಾ ಟೊಮೆಟೊ ಹಾಕಿದರೆ ಎಲ್ಲಾ ರೈತರು ಕೂಡ ಅದನ್ನೇ ಹಾಕುವುದು ಮತ್ತು ಒಂದು ಎಕರೆ ಜಮೀನು ಇದ್ದರೆ ಆ ಜಮೀನಿನ ಪೂರ್ತಿ ಒಂದೇ ಬೆಳೆಯನ್ನ ಬೆಳೆಯುವುದು, ರೈತರು ಅನುಸರಿಸುವ ಈ ಎರಡು ಮಾರ್ಗಗಳು ಕೂಡ ತುಂಬಾ ಅಪಾಯವಾದವು ಆಗಿದೆ.

ಇನ್ನು ಎಲ್ಲರು ಟೊಮೆಟೊ ಬೆಳೆಯನ್ನ ಬೆಳೆಯುತ್ತಾರೆ ಎಂದು ನಾವು ಕೂಡ ಅದನ್ನೇ ಬೆಳೆದರೆ ಉತ್ಪಾದನೆ ಜಾಸ್ತಿ ಆಗಿ ಬೆಲೆ ಕಡಿಮೆ ಆಗುತ್ತದೆ ಮತ್ತು ಇರುವ ಜಮೀನಿಗೆಲ್ಲ ಒಂದೇ ಬೆಳೆಯನ್ನ ಹಾಕಿದರೆ ಅವು ಒಂದು ಭಾರಿ ನಮ್ಮ ಕೈ ಹಿಡಿಯುತ್ತದೆ ಮತ್ತು ಕೆಲವು ಭಾರಿ ನಮ್ಮ ಕೈ ಸುಡುತ್ತದೆ ಮತ್ತು ನಷ್ಟವಾದರೆ ವ್ಯವಸಾಯದ ಮೇಲೆ ನಂಬಿಕೆ ಕಳೆದು ಹೋಗುತ್ತದೆ. ಪ್ರಾರಂಭದಲ್ಲಿ ಹೀಗೆ ಮಾಡಿದ ಸದಾನಂದ ಅವರು ಕೆಲವು ಭಾರಿ ತಮ್ಮ ಕೈ ಸುಟ್ಟುಕೊಂಡರು ಮತ್ತು ಹೀಗೆ ಮಾಡಿದರೆ ಮುಂದೆ ಕಷ್ಟ ತುಂಬಾ ಕಷ್ಟ ಆಗುತ್ತದೆ ಎಂದು ಅರಿತ ಸದಾನಂದ ಅವರು ಒಂದು ಉಪಾಯ ಮಾಡಿದರು.

ಸದಾನಂದ ಅವರು ತಮಗಿರುವ ಎರಡು ಎಕರೆ ಜಮೀನನ್ನ ವ್ಯವಸ್ಥಿತವಾಗಿ ವಿಂಗಡಿಸಿ ಮೊದಲು ಒಂದಷ್ಟು ಅಡಿಕೆ ಮತ್ತು ತೆಂಗಿನ ಮರಗಳನ್ನ ನೆಟ್ಟರು ಹಾಗೆ ಇನ್ನೊಂದು ಜಾಗದಲ್ಲಿ ಒಂದು ತಿಂಗಳು ಶುಂಠಿ, ಇನ್ನೊಂದು ತಿಂಗಳು ಸಪೋಟ ಮತ್ತು ಒಂದಷ್ಟು ಜಮೀನಿಗೆ ಟೊಮೆಟೊ ಮತ್ತು ಕ್ಯಾಪ್ಸಿಕಮ್ ಮತ್ತು ಹೀಗೆ ಕಾಲದ ಮಿತಿಯನ್ನ ಕೊಟ್ಟು ಸುಮಾರು 30 ಬೆಳೆಗಳನ್ನ ಹಾಕಿದರು. ಇನ್ನು ಸದಾನಂದ ಅವರ ಉಪಾಯ ಹೇಗಿತ್ತು ಅಂದರೆ ಒಂದು ತಿಂಗಳು ಸಪೋಟದಲ್ಲಿ ಒಳ್ಳೆಯ ಲಾಭ ಬಂದರೆ ಇನ್ನೊಂದು ತಿಂಗಳು ಶುಂಠಿಯಲ್ಲಿ ಒಳ್ಳೆಯ ಲಾಭ ಬರುತ್ತಿತ್ತು, ಹೀಗೆ ಪ್ರತಿ ತಿಂಗಳು ಕೈಗೆ ಹಣ ಬರುವಂತೆ ಮಾಡಿಕೊಂಡರು ಸದಾನಂದ ಅವರು.

ಇನ್ನು ಸದಾನಂದ ಅವರ ಉಪಾಯದಲ್ಲಿ ಇರುವ ಇನ್ನೊಂದು ಪ್ರಯೋಜನ ಏನು ಅಂದರೆ ಟೊಮೆಟೊದಲ್ಲಿ ನಷ್ಟವಾದರೆ ಇನ್ನೊಂದರಲ್ಲಿ ಒಳ್ಳೆಯ ಲಾಭ ಸಿಗುತ್ತದೆ, ಹೀಗೆ ತನ್ನ ಉಪಾಯದ ಮೂಲಕ ವರ್ಷಕ್ಕೆ ಸುಮಾರು 22 ಲಕ್ಷ ಸಂಪಾದನೆ ಮಾಡುತ್ತಿದ್ದಾರೆ ಸದಾನಂದ ಅವರು. ವ್ಯವಸಾಯ ಅನ್ನುವುದು ಸಂಶೋಧನೆ ಮತ್ತು ಆವಿಷ್ಕಾರ ಇದ್ದಹಾಗೆ ಮತ್ತು ಅದಕ್ಕೆ ಸೀಮಿತ ಮಿತಿ ಅನ್ನುವುದು ಇಲ್ಲ ಹಾಗೆ ಹೊಸ ಹೊಸ ಪ್ರಯೋಗಗಳನ್ನ ಮಾಡುವುದರಿಂದ ಹೊಸ ವಿಧಾನ ಕಂಡುಹಿಡಿಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.
ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.
ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ. ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ…
ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.