ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ ಒಬ್ಬ ವಿಜ್ಞಾನಿ ಆಗಿರುತ್ತಾನೆ ಅನ್ನುವುದು ಆಗಿದೆ. ಪ್ರಾರಂಭದಲ್ಲಿ ಎಷ್ಟೇ ನಷ್ಟ ಮತ್ತು ಸೋಲನ್ನ ಅನುಭವಿಸದರು ಅದರಿಂದ ಪಾಠವನ್ನ ಕಲಿತು ಇಂದು ಮಾದರಿಯ ರೈತನಿಗೆ ಹೊರಹೊಮ್ಮಿದ್ದಾರೆ ಈ ರೈತ.

ಹಾಗಾದರೆ ಈ ರೈತ ಯಾರು ಮತ್ತು ಈ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ತಿಳಿಯೋಣ. ನಾವು ಹೇಳುವ ಈ ರೈತನ ಸದಾನಂದ ಮತ್ತು ಇವರು ದೊಡ್ಡಬಳ್ಳಾಪುರದವರು ಆಗಿದ್ದಾರೆ, ಇನ್ನು ಇವರು ಕೂಡ ಪ್ರಾರಂಭದಲ್ಲಿ ಎಲ್ಲಾ ರೈತರು ಮಾಡುವಂತೆ ಇವರು ಎರಡು ತಪ್ಪುಗಳನ್ನ ಮಾಡಿದರು. ಹೌದು ಅಕ್ಕಪಕ್ಕದರು ಈರುಳ್ಳಿ ಅಥವಾ ಟೊಮೆಟೊ ಹಾಕಿದರೆ ಎಲ್ಲಾ ರೈತರು ಕೂಡ ಅದನ್ನೇ ಹಾಕುವುದು ಮತ್ತು ಒಂದು ಎಕರೆ ಜಮೀನು ಇದ್ದರೆ ಆ ಜಮೀನಿನ ಪೂರ್ತಿ ಒಂದೇ ಬೆಳೆಯನ್ನ ಬೆಳೆಯುವುದು, ರೈತರು ಅನುಸರಿಸುವ ಈ ಎರಡು ಮಾರ್ಗಗಳು ಕೂಡ ತುಂಬಾ ಅಪಾಯವಾದವು ಆಗಿದೆ.

ಇನ್ನು ಎಲ್ಲರು ಟೊಮೆಟೊ ಬೆಳೆಯನ್ನ ಬೆಳೆಯುತ್ತಾರೆ ಎಂದು ನಾವು ಕೂಡ ಅದನ್ನೇ ಬೆಳೆದರೆ ಉತ್ಪಾದನೆ ಜಾಸ್ತಿ ಆಗಿ ಬೆಲೆ ಕಡಿಮೆ ಆಗುತ್ತದೆ ಮತ್ತು ಇರುವ ಜಮೀನಿಗೆಲ್ಲ ಒಂದೇ ಬೆಳೆಯನ್ನ ಹಾಕಿದರೆ ಅವು ಒಂದು ಭಾರಿ ನಮ್ಮ ಕೈ ಹಿಡಿಯುತ್ತದೆ ಮತ್ತು ಕೆಲವು ಭಾರಿ ನಮ್ಮ ಕೈ ಸುಡುತ್ತದೆ ಮತ್ತು ನಷ್ಟವಾದರೆ ವ್ಯವಸಾಯದ ಮೇಲೆ ನಂಬಿಕೆ ಕಳೆದು ಹೋಗುತ್ತದೆ. ಪ್ರಾರಂಭದಲ್ಲಿ ಹೀಗೆ ಮಾಡಿದ ಸದಾನಂದ ಅವರು ಕೆಲವು ಭಾರಿ ತಮ್ಮ ಕೈ ಸುಟ್ಟುಕೊಂಡರು ಮತ್ತು ಹೀಗೆ ಮಾಡಿದರೆ ಮುಂದೆ ಕಷ್ಟ ತುಂಬಾ ಕಷ್ಟ ಆಗುತ್ತದೆ ಎಂದು ಅರಿತ ಸದಾನಂದ ಅವರು ಒಂದು ಉಪಾಯ ಮಾಡಿದರು.

ಸದಾನಂದ ಅವರು ತಮಗಿರುವ ಎರಡು ಎಕರೆ ಜಮೀನನ್ನ ವ್ಯವಸ್ಥಿತವಾಗಿ ವಿಂಗಡಿಸಿ ಮೊದಲು ಒಂದಷ್ಟು ಅಡಿಕೆ ಮತ್ತು ತೆಂಗಿನ ಮರಗಳನ್ನ ನೆಟ್ಟರು ಹಾಗೆ ಇನ್ನೊಂದು ಜಾಗದಲ್ಲಿ ಒಂದು ತಿಂಗಳು ಶುಂಠಿ, ಇನ್ನೊಂದು ತಿಂಗಳು ಸಪೋಟ ಮತ್ತು ಒಂದಷ್ಟು ಜಮೀನಿಗೆ ಟೊಮೆಟೊ ಮತ್ತು ಕ್ಯಾಪ್ಸಿಕಮ್ ಮತ್ತು ಹೀಗೆ ಕಾಲದ ಮಿತಿಯನ್ನ ಕೊಟ್ಟು ಸುಮಾರು 30 ಬೆಳೆಗಳನ್ನ ಹಾಕಿದರು. ಇನ್ನು ಸದಾನಂದ ಅವರ ಉಪಾಯ ಹೇಗಿತ್ತು ಅಂದರೆ ಒಂದು ತಿಂಗಳು ಸಪೋಟದಲ್ಲಿ ಒಳ್ಳೆಯ ಲಾಭ ಬಂದರೆ ಇನ್ನೊಂದು ತಿಂಗಳು ಶುಂಠಿಯಲ್ಲಿ ಒಳ್ಳೆಯ ಲಾಭ ಬರುತ್ತಿತ್ತು, ಹೀಗೆ ಪ್ರತಿ ತಿಂಗಳು ಕೈಗೆ ಹಣ ಬರುವಂತೆ ಮಾಡಿಕೊಂಡರು ಸದಾನಂದ ಅವರು.

ಇನ್ನು ಸದಾನಂದ ಅವರ ಉಪಾಯದಲ್ಲಿ ಇರುವ ಇನ್ನೊಂದು ಪ್ರಯೋಜನ ಏನು ಅಂದರೆ ಟೊಮೆಟೊದಲ್ಲಿ ನಷ್ಟವಾದರೆ ಇನ್ನೊಂದರಲ್ಲಿ ಒಳ್ಳೆಯ ಲಾಭ ಸಿಗುತ್ತದೆ, ಹೀಗೆ ತನ್ನ ಉಪಾಯದ ಮೂಲಕ ವರ್ಷಕ್ಕೆ ಸುಮಾರು 22 ಲಕ್ಷ ಸಂಪಾದನೆ ಮಾಡುತ್ತಿದ್ದಾರೆ ಸದಾನಂದ ಅವರು. ವ್ಯವಸಾಯ ಅನ್ನುವುದು ಸಂಶೋಧನೆ ಮತ್ತು ಆವಿಷ್ಕಾರ ಇದ್ದಹಾಗೆ ಮತ್ತು ಅದಕ್ಕೆ ಸೀಮಿತ ಮಿತಿ ಅನ್ನುವುದು ಇಲ್ಲ ಹಾಗೆ ಹೊಸ ಹೊಸ ಪ್ರಯೋಗಗಳನ್ನ ಮಾಡುವುದರಿಂದ ಹೊಸ ವಿಧಾನ ಕಂಡುಹಿಡಿಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಪಿಂಗ್ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.
ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ ಫಾಲೋ ವರ್ಸ್ ತುಂಬಾನೇ ಜಾಸ್ತಿ ಈಗ ಅವರಿಗೆ ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…
ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ನಲ್ಲಿ 23 ವರ್ಷದ ಮಹಿಳೆ ಹೇಳಿದ ವಿಷ್ಯ ದಂಗಾಗಿಸುವಂತಿದೆ. 100ಕ್ಕೂ ಹೆಚ್ಚು ಪುರುಷರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರಂತೆ. ಆದ್ರೆ ಆರೋಪಿಗಳನ್ನು ಬಂಧಿಸುವ ಬದಲು ಮಹಿಳೆಯನ್ನೇ ಪೊಲೀಸರು ಅನೇಕ ಬಾರಿ ಬಂಧಿಸಿದ್ದಾರಂತೆ. ಪೀಡಿತೆ 11 ವರ್ಷದಲ್ಲಿರುವಾಗ ಆಕೆ ಮೇಲೆ ಅತ್ಯಾಚಾರ ನಡೆಯಲು ಶುರುವಾಗಿತ್ತಂತೆ. ಡ್ರಗ್ ನೀಡಿ ಪೀಡಿತೆ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತಂತೆ. ಇದು ಪೊಲೀಸರಿಗೂ ತಿಳಿದಿತ್ತಂತೆ. ಆದ್ರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎನ್ನಲಾಗಿದೆ. ಡ್ರಗ್ಸ್ ಜೊತೆ ಪೀಡಿತೆ ಸಿಕ್ಕಿಬಿದ್ದಾಗ ಆಕೆಗೆ ಎಚ್ಚರಿಕೆ ನೀಡಿ…
ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.