ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ ಒಬ್ಬ ವಿಜ್ಞಾನಿ ಆಗಿರುತ್ತಾನೆ ಅನ್ನುವುದು ಆಗಿದೆ. ಪ್ರಾರಂಭದಲ್ಲಿ ಎಷ್ಟೇ ನಷ್ಟ ಮತ್ತು ಸೋಲನ್ನ ಅನುಭವಿಸದರು ಅದರಿಂದ ಪಾಠವನ್ನ ಕಲಿತು ಇಂದು ಮಾದರಿಯ ರೈತನಿಗೆ ಹೊರಹೊಮ್ಮಿದ್ದಾರೆ ಈ ರೈತ.

ಹಾಗಾದರೆ ಈ ರೈತ ಯಾರು ಮತ್ತು ಈ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ತಿಳಿಯೋಣ. ನಾವು ಹೇಳುವ ಈ ರೈತನ ಸದಾನಂದ ಮತ್ತು ಇವರು ದೊಡ್ಡಬಳ್ಳಾಪುರದವರು ಆಗಿದ್ದಾರೆ, ಇನ್ನು ಇವರು ಕೂಡ ಪ್ರಾರಂಭದಲ್ಲಿ ಎಲ್ಲಾ ರೈತರು ಮಾಡುವಂತೆ ಇವರು ಎರಡು ತಪ್ಪುಗಳನ್ನ ಮಾಡಿದರು. ಹೌದು ಅಕ್ಕಪಕ್ಕದರು ಈರುಳ್ಳಿ ಅಥವಾ ಟೊಮೆಟೊ ಹಾಕಿದರೆ ಎಲ್ಲಾ ರೈತರು ಕೂಡ ಅದನ್ನೇ ಹಾಕುವುದು ಮತ್ತು ಒಂದು ಎಕರೆ ಜಮೀನು ಇದ್ದರೆ ಆ ಜಮೀನಿನ ಪೂರ್ತಿ ಒಂದೇ ಬೆಳೆಯನ್ನ ಬೆಳೆಯುವುದು, ರೈತರು ಅನುಸರಿಸುವ ಈ ಎರಡು ಮಾರ್ಗಗಳು ಕೂಡ ತುಂಬಾ ಅಪಾಯವಾದವು ಆಗಿದೆ.

ಇನ್ನು ಎಲ್ಲರು ಟೊಮೆಟೊ ಬೆಳೆಯನ್ನ ಬೆಳೆಯುತ್ತಾರೆ ಎಂದು ನಾವು ಕೂಡ ಅದನ್ನೇ ಬೆಳೆದರೆ ಉತ್ಪಾದನೆ ಜಾಸ್ತಿ ಆಗಿ ಬೆಲೆ ಕಡಿಮೆ ಆಗುತ್ತದೆ ಮತ್ತು ಇರುವ ಜಮೀನಿಗೆಲ್ಲ ಒಂದೇ ಬೆಳೆಯನ್ನ ಹಾಕಿದರೆ ಅವು ಒಂದು ಭಾರಿ ನಮ್ಮ ಕೈ ಹಿಡಿಯುತ್ತದೆ ಮತ್ತು ಕೆಲವು ಭಾರಿ ನಮ್ಮ ಕೈ ಸುಡುತ್ತದೆ ಮತ್ತು ನಷ್ಟವಾದರೆ ವ್ಯವಸಾಯದ ಮೇಲೆ ನಂಬಿಕೆ ಕಳೆದು ಹೋಗುತ್ತದೆ. ಪ್ರಾರಂಭದಲ್ಲಿ ಹೀಗೆ ಮಾಡಿದ ಸದಾನಂದ ಅವರು ಕೆಲವು ಭಾರಿ ತಮ್ಮ ಕೈ ಸುಟ್ಟುಕೊಂಡರು ಮತ್ತು ಹೀಗೆ ಮಾಡಿದರೆ ಮುಂದೆ ಕಷ್ಟ ತುಂಬಾ ಕಷ್ಟ ಆಗುತ್ತದೆ ಎಂದು ಅರಿತ ಸದಾನಂದ ಅವರು ಒಂದು ಉಪಾಯ ಮಾಡಿದರು.

ಸದಾನಂದ ಅವರು ತಮಗಿರುವ ಎರಡು ಎಕರೆ ಜಮೀನನ್ನ ವ್ಯವಸ್ಥಿತವಾಗಿ ವಿಂಗಡಿಸಿ ಮೊದಲು ಒಂದಷ್ಟು ಅಡಿಕೆ ಮತ್ತು ತೆಂಗಿನ ಮರಗಳನ್ನ ನೆಟ್ಟರು ಹಾಗೆ ಇನ್ನೊಂದು ಜಾಗದಲ್ಲಿ ಒಂದು ತಿಂಗಳು ಶುಂಠಿ, ಇನ್ನೊಂದು ತಿಂಗಳು ಸಪೋಟ ಮತ್ತು ಒಂದಷ್ಟು ಜಮೀನಿಗೆ ಟೊಮೆಟೊ ಮತ್ತು ಕ್ಯಾಪ್ಸಿಕಮ್ ಮತ್ತು ಹೀಗೆ ಕಾಲದ ಮಿತಿಯನ್ನ ಕೊಟ್ಟು ಸುಮಾರು 30 ಬೆಳೆಗಳನ್ನ ಹಾಕಿದರು. ಇನ್ನು ಸದಾನಂದ ಅವರ ಉಪಾಯ ಹೇಗಿತ್ತು ಅಂದರೆ ಒಂದು ತಿಂಗಳು ಸಪೋಟದಲ್ಲಿ ಒಳ್ಳೆಯ ಲಾಭ ಬಂದರೆ ಇನ್ನೊಂದು ತಿಂಗಳು ಶುಂಠಿಯಲ್ಲಿ ಒಳ್ಳೆಯ ಲಾಭ ಬರುತ್ತಿತ್ತು, ಹೀಗೆ ಪ್ರತಿ ತಿಂಗಳು ಕೈಗೆ ಹಣ ಬರುವಂತೆ ಮಾಡಿಕೊಂಡರು ಸದಾನಂದ ಅವರು.

ಇನ್ನು ಸದಾನಂದ ಅವರ ಉಪಾಯದಲ್ಲಿ ಇರುವ ಇನ್ನೊಂದು ಪ್ರಯೋಜನ ಏನು ಅಂದರೆ ಟೊಮೆಟೊದಲ್ಲಿ ನಷ್ಟವಾದರೆ ಇನ್ನೊಂದರಲ್ಲಿ ಒಳ್ಳೆಯ ಲಾಭ ಸಿಗುತ್ತದೆ, ಹೀಗೆ ತನ್ನ ಉಪಾಯದ ಮೂಲಕ ವರ್ಷಕ್ಕೆ ಸುಮಾರು 22 ಲಕ್ಷ ಸಂಪಾದನೆ ಮಾಡುತ್ತಿದ್ದಾರೆ ಸದಾನಂದ ಅವರು. ವ್ಯವಸಾಯ ಅನ್ನುವುದು ಸಂಶೋಧನೆ ಮತ್ತು ಆವಿಷ್ಕಾರ ಇದ್ದಹಾಗೆ ಮತ್ತು ಅದಕ್ಕೆ ಸೀಮಿತ ಮಿತಿ ಅನ್ನುವುದು ಇಲ್ಲ ಹಾಗೆ ಹೊಸ ಹೊಸ ಪ್ರಯೋಗಗಳನ್ನ ಮಾಡುವುದರಿಂದ ಹೊಸ ವಿಧಾನ ಕಂಡುಹಿಡಿಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…
ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…
ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…
ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….
ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ. * ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು. * ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು. * ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ…