ದೇಗುಲ ದರ್ಶನ, ಸುದ್ದಿ

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರತಿಯೊಬ್ಬರಿಗೂ ಇನ್ಮುಂದೆ ಸಿಗಲಿದೆ ಫ್ರೀ ಲಡ್ಡು.

153

ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ.

ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ ತಾಯಿಯರಿಗೆ ದೇವರ ದರ್ಶನಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಕೆಲವು ದಿನಗಳಿಂದ ಕಾಲ್ನಡಿಗೆಯಲ್ಲಿ ದೇಗುಲಕ್ಕೆ ಬಂದು ಧರ್ಮ ದರ್ಶನ ಮಾಡುವ ಭಕ್ತರಿಗೆ ತಲಾ ಒಂದು ಲಡ್ಡು ಉಚಿತವಾಗಿ ನೀಡಲಾಗುತ್ತಿತ್ತು. ಇದೀಗ ದೇಗುಲಕ್ಕೆ ಬರುವ ಪ್ರತೀ ಭಕ್ತರಿಗೂ ಒಂದೊಂದು ಲಡ್ಡು ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ.

ತಿರುಮಲ ಯಾತ್ರಿಕರಿಗೆ ಹೊಸ ವರ್ಷದ ಗಿಫ್ಟ್ ಕೊಡಲು ಟಿಟಿಡಿ ತೀರ್ಮಾನಿಸಿದ್ದು, ದೇವರ ದರ್ಶನಕ್ಕೆ ಬರುವ ಪ್ರತಿ ಭಕ್ತರಿಗೂ ಇನ್ನು ಮುಂದೆ ಉಚಿತ ಲಡ್ಡು ವಿತರಿಸಲು ನಿರ್ಧರಿಸಲಾಗಿದೆ. ತಿರುಮಲದಲ್ಲಿರುವ ತಿಮ್ಮಪ್ಪನ ದೇಗುಲದಲ್ಲಿ ನಿತ್ಯ ಸುಮಾರು 3 ಲಕ್ಷ ಲಡ್ಡುಗಳ ವಿತರಣೆಯಾಗುತ್ತಿದ್ದು, ಈ ಪೈಕಿ 80 ಸಾವಿರದಿಂದ ಒಂದು ಲಕ್ಷದವರೆಗೂ ಲಡ್ಡುಗಳನ್ನು ಉಚಿತವಾಗಿ ನೀಡಲು ದೇಗುಲದ ಆಡಳಿತ ಮಂಡಳಿ ನಿರ್ಧರಿಸಿದೆ. ಅಂದರೆ ಪ್ರತೀ ಭಕ್ತರಿಗೆ ತಲಾ ಒಂದು ಲಡ್ಡು ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬಾಳೆ ಹಣ್ಣು ತಿನ್ನುವುದರಿಂದ ನಮ್ಮ ದೇಹದ ಮೇಲೆ ಹಾಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!!!

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

  • ಸಾಧನೆ

    ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಕೋಲಾರ ಗಾಯಿತ್ರಿ ಆಯ್ಕೆ

    ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ  ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.  ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….

  • ಸುದ್ದಿ

    ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಕೆ ಮಾಡಿದರೆ ಪಾಲಕರಿಗೆ ದಂಡ ವಿಧಿಸಲಾಗುವುದು…!

    ಗುಜರಾತ್​ನ ಬನಸ್ಕಾಂತ ಜಿಲ್ಲೆಯ ಠಾಕೂರ್​​ ಸಮುದಾಯದಲ್ಲಿ ಯುವತಿಯರು ಮೊಬೈಲ್​​ ಪೋನ್​​ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…

  • ಉದ್ಯೋಗ, ಉಪಯುಕ್ತ ಮಾಹಿತಿ

    ವಿಮಾನ ಗಗನಸಖಿಯರ ಸಂಬಳ ಎಷ್ಟು ಗೊತ್ತಾ.? ಹಲವರಿಗೆ ತಿಳಿದಿಲ್ಲ ಈ ಮಾಹಿತಿ ನೋಡಿ.

    ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…

  • ವಿಚಿತ್ರ ಆದರೂ ಸತ್ಯ

    27 ವರ್ಷದ ಈ ಯುವಕ ಐಶ್ವರ್ಯಾ ರೈ ಮಗನಂತೆ..!ತಿಳಿಯಲು ಇದನ್ನು ಓದಿ..

    ನಾನು ವಿಶ್ವ ಸುಂದರಿ , ಬಾಲಿವುಡ್ ತಾರೆ ಐಶ್ವರ್ಯ ರೈ ಅವರ ಮಗ ಪ್ಲೀಸ್ ಇದನ್ನು ನಂಬಿ ಎಂದು ಹೇಳಿಕೊಂಡು ಯುವಕನೋರ್ವ ಸಂಚಲನ ಮೂಡಿಸಿದ್ದಾನೆ .27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…