News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ದೇಗುಲ ದರ್ಶನ, ಸುದ್ದಿ

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರತಿಯೊಬ್ಬರಿಗೂ ಇನ್ಮುಂದೆ ಸಿಗಲಿದೆ ಫ್ರೀ ಲಡ್ಡು.

154

ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ.

ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ ತಾಯಿಯರಿಗೆ ದೇವರ ದರ್ಶನಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಕೆಲವು ದಿನಗಳಿಂದ ಕಾಲ್ನಡಿಗೆಯಲ್ಲಿ ದೇಗುಲಕ್ಕೆ ಬಂದು ಧರ್ಮ ದರ್ಶನ ಮಾಡುವ ಭಕ್ತರಿಗೆ ತಲಾ ಒಂದು ಲಡ್ಡು ಉಚಿತವಾಗಿ ನೀಡಲಾಗುತ್ತಿತ್ತು. ಇದೀಗ ದೇಗುಲಕ್ಕೆ ಬರುವ ಪ್ರತೀ ಭಕ್ತರಿಗೂ ಒಂದೊಂದು ಲಡ್ಡು ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ.

ತಿರುಮಲ ಯಾತ್ರಿಕರಿಗೆ ಹೊಸ ವರ್ಷದ ಗಿಫ್ಟ್ ಕೊಡಲು ಟಿಟಿಡಿ ತೀರ್ಮಾನಿಸಿದ್ದು, ದೇವರ ದರ್ಶನಕ್ಕೆ ಬರುವ ಪ್ರತಿ ಭಕ್ತರಿಗೂ ಇನ್ನು ಮುಂದೆ ಉಚಿತ ಲಡ್ಡು ವಿತರಿಸಲು ನಿರ್ಧರಿಸಲಾಗಿದೆ. ತಿರುಮಲದಲ್ಲಿರುವ ತಿಮ್ಮಪ್ಪನ ದೇಗುಲದಲ್ಲಿ ನಿತ್ಯ ಸುಮಾರು 3 ಲಕ್ಷ ಲಡ್ಡುಗಳ ವಿತರಣೆಯಾಗುತ್ತಿದ್ದು, ಈ ಪೈಕಿ 80 ಸಾವಿರದಿಂದ ಒಂದು ಲಕ್ಷದವರೆಗೂ ಲಡ್ಡುಗಳನ್ನು ಉಚಿತವಾಗಿ ನೀಡಲು ದೇಗುಲದ ಆಡಳಿತ ಮಂಡಳಿ ನಿರ್ಧರಿಸಿದೆ. ಅಂದರೆ ಪ್ರತೀ ಭಕ್ತರಿಗೆ ತಲಾ ಒಂದು ಲಡ್ಡು ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ